News Kadaba

ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು

 (ನ್ಯೂಸ್ ಕಡಬ) newskadaba.com ಸುಳ್ಯ, ಅ. 03.  ಗೂನಡ್ಕ ಬಳಿ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದೆ. ತಕ್ಷಣವೇ ಸ್ಥಳೀಯರು ಕಾರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರಾ ಗಾಯವಾಗಿದೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲುಗುಂಡಿ ಸಮೀಪದ ಗೂನಡ್ಕ ಬಳಿ ಮಹೀಂದ್ರ ಕಾರೋಂದು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಎಸ್ಕೇಪ್ ಆಗಿದೆ. ಇದನ್ನ ಗಮನಿಸಿದ ಸ್ಥಳೀಯರಾದ ಲಕ್ಷ್ಮೀಶ್ ಪಾಲ್ತಾಡು ಎಂಬುವವರು ಕಾರನ್ನು ಬೆನ್ನಟ್ಟಿ […]

ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ.02: ಶ್ರೀ. ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ ಇದರ ಸಂಯುಕ್ತದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಇಂದು ನಡೆಯಿತು.     ಕಾರ್ಯಕ್ರಮದ ಮುಖ್ಯ ಅದ್ಯಕ್ಷತೆಯನ್ನು ತಮ್ಮಯ್ಯ ಗೌಡ, ಜನಜಾಗೃತಿ ವೇದಿಕೆ ವಲಯಾದ್ಯಕ್ಷರು ಬಿಳಿನೆಲೆ ವಲಯ, ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ ಎರ್ಕ ಬಿಳಿನೆಲೆ ಒಕ್ಕೂಟಗಳ ವಲಯಾದ್ಯಕ್ಷರು, ಮುಖ್ಯ ಅಥಿತಿಗಳು ಶ್ರೀ ಯುತ, ಮೇದಪ್ಪ ನಾವೂರು ಯೋಜನಾದಿಕಾರಿಗಳು ಶ್ರೀ

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.02: ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಕ್ಟೋಬರ್ 2 ರ ಇಂದು ಮಹಾತ್ಮ ಗಾಂಧಿ ಉದ್ಯಾನದಲ್ಲಿ 151 ನೇ ಗಾಂಧಿ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟಾ ಅವರು, “ಇಂದು ನಾವು ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅಹಿಂಸೆಯ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.02: ದಕ್ಷಿಣ ಭಾರತ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ಇಂದು ಒಂದು ವರುಷ ಸಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ ನೀಡಿದ ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್‌ ಪಾಲುದಾರ ಅಜಿತ್‌ ಶೆಟ್ಟಿ ಅವರ ನೇತೃತ್ವದಲ್ಲಿ 2.5ಕೋಟಿ ಮೌಲ್ಯದ ಬ್ರಹ್ಮರಥವು ಸುಬ್ರಹ್ಮಣ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣ ಗೊಂಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮ ರಥವನ್ನು

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ Read More »

ಕರಾವಳಿ

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. ಇಂದು 151 ನೇ ಗಾಂಧಿ ಜಯಂತಿ  ಪ್ರಯುಕ್ತವಾಗಿ ಸುಳ್ಯದ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಿದರು.     ಮಹಾತ್ಮ ಗಾಂಧಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ, ಘಟಕ ವ್ಯವಸ್ಥಾಪಕ ಸುಂದರ್ ರಾಜ್, ಸಂಚಾರ ನಿರೀಕ್ಷಕ ಪದ್ಮನಾಥನ್ . ಸಹಾಯಕ ಸಂಚಾಋ ನಿರೀಕ್ಷಕರು, ಕರುಣಾಕರ ಕರ್ಲಪ್ಪಾಡಿ, ಸಂಚಾರ ನಿಯಂತ್ರಕರಾದ ಪೂವಪ್ಪ ಗೌಡ, ಭದ್ರತಾ ರಕ್ಷಕ ಜಗದೀಶ್ , ತಾಂತ್ರೀಕ ಸಿಬ್ಬಂದಿ

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ ಕೊಲೆ ಗೈದ ಅಪರಾಧಿ ಲಕ್ಷ್ಮಣ ನಾಯಕ್ (32) ಎಂಬಾತನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ದಂಡ ವಿಧಿಸಿ ಆದೇಶಿಸಿದೆ. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ, ಕೈ,ಕಾಲು, ಮುಖವನ್ನು ಬಟ್ಟೆಯಿಂದ ಕಟ್ಟಿ ಕೊಲೆ ಮಾಡಿ ಅವರ ಕುತ್ತಿಗೆ ಮತ್ತು ಕಿವಿಯಲ್ಲಿದ್ದ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.   ಖುದ್ದಾಗಿ ಡೊನಾಲ್ಡ್ ಟ್ರಂಪ್ ಅವರೇ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ ಕೊರೊನಾ ಸೋಂಕು ತಗುಲಿದೆ, ಇಬ್ಬರೂ ಒಟ್ಟಾಗಿ ರೋಗವನ್ನು ಎದುರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ಸೋಂಕು ದೃಢಪಟ್ಟಿದೆ. ಅವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಖು ತಗುಲಿದ್ದ ಕಾರಣ ಟ್ರಂಪ್ ಹಾಗೂ ಮೆನಾಲಿಯಾ ಟ್ರಂಪ್ ಕ್ವಾರಂಟೈನ್‌ಗೆ ಒಳಗಾಗುವುದಾಗಿ ತಿಳಿಸಿದ್ದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ Read More »

ಕರಾವಳಿ

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 02. ಉಪ್ಪಿನಂಗಡಿ ಬಳಿಯ ಎಚ್ ಎಂ ಆಡಿಟೋರಿಯಂ ಬಳಿಯಲ್ಲಿ ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬಾರ್ಯ ಗ್ರಾಮದ ಬೇಂಗಿಲ ತುಂಬೆತ್ತಡ್ಕ ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಮಹ್ಮಮದ್ ಆರಿಫ್ (23) ಎಂದು ಗುರುತಿಸಲಾಗಿದೆ. ಮಹ್ಮಮದ್ ಆರಿಫ್ ರವರು ಉಪ್ಪಿನಂಗಡಿ ಕಡೆಯಿಂದ ಕರಾಯ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ . ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top