News Kadaba

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಇತ್ತೀಚೆಗೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಭಾರಿ ಬಿರುಗಾಳಿಯ ಮುನ್ಸೂಚನೆಯಿಂದಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯಾಪ್ತಿಯಲ್ಲಿ ವ್ಯಾಪಕ ಅಪಾರ ಹಾನಿ ಸಂಭವಿಸಿದ್ದು, ಅಂದಾಜು 11.73 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿರುವ ಕುರಿತು ವರದಿಯಾಗಿದೆ. ಏಪ್ರಿಲ್ 1 ರಿಂದ ಜೂನ್ 1 ರ ವರೆಗಿನ ಈ ಅವಧಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳಿಗೆ ಭಾರಿ […]

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ!

(ನ್ಯೂಸ್‌ ಕಡಬ) newskadaba.com ಜೂ. 06. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಈ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ನಡೆದ ಮಧ್ಯರಾತ್ರಿಯ ಸುದೀರ್ಘ ಸಂಧಾನ ಮಾತುಕತೆ ಕುತೂಹಲ ಹೆಚ್ಚಿಸಿದೆ. ಶುಕ್ರವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಜೂ.05:  ರಾಜ್ಯಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನೆರವೇರಿತು. ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ

ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

(ನ್ಯೂಸ್‌ ಕಡಬ) com,  ಜೂ.05: ಭಾರತೀಯ ವಾಯುಪಡೆಯ ಅತ್ಯಂತ ಅನುಭವಿ ಮತ್ತು ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾಗಿರುವ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಅವರನ್ನು ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಶುತೋಷ್ ದೀಕ್ಷಿತ್ ಅವರು

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!

(ನ್ಯೂಸ್‌ ಕಡಬ) newskadaba.com,  ಜೂ.05: ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆಗೆ ಕಾರವಾರದ ಜಿಲ್ಲಾ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠಕ್ಕೆ ಸೇರಿಸಬಾರದು. ಪ್ರಸ್ತುತ ನಾವಿರುವ ಧಾರವಾಡ ಪೀಠದ ವ್ಯಾಪ್ತಿಯಲ್ಲೇ ನಮ್ಮನ್ನು ಮುಂದುವರಿಸಬೇಕು, ಇಲ್ಲದಿದ್ದರೆ ಜಿಲ್ಲೆಯ ಭೌಗೋಳಿಕ ಮಧ್ಯವರ್ತಿ ಪ್ರದೇಶದಲ್ಲೇ ಹೊಸ ಪೀಠವನ್ನು ಸ್ಥಾಪಿಸಬೇಕು ಎಂದು ಸಂಘವು ಸರ್ಕಾರ ಹಾಗೂ ಹೈಕೋರ್ಟ್‌ಗೆ ದೃಢವಾಗಿ ಆಗ್ರಹಿಸಿದೆ. ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಜೂ.05: : ಅಮೆರಿಕ- ಇರಾನ್ ನಡುವೆ ಮುಂದುವರಿದ ಮಾತುಕತೆ, ಇತ್ತ ತೈಲ ಬೆಲೆ ಏರಿಕೆಯಿಮದಾಗಿ ಚಿನ್ನದ ಮೇಲೆ ನಿರಂತರವಾಗಿ ಒತ್ತಡ ಸೃಷ್ಟಿಯಾಗಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಸತತ ಕಳೆದ 10 ದಿನದಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಬಂದಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 5 2026 ಶುಕ್ರವಾರದಂದು, ಗ್ರಾಂ ಬೆಲೆಯಲ್ಲಿ 38 ರೂ ಕಡಿತವಾಗಿ, 15,573 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 380 ರೂ ಕಡಿತಗೊಂಡು,

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್

(ನ್ಯೂಸ್‌ ಕಡಬ) newskadaba.com,  ಜೂ.05: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಆಪ್ತ ಸ್ನೇಹಿತ. ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ಜೊತೆಗೆ ಭಾರತ ಹಾಗೂ ಅಮೆರಿಕ ನಡುವೆ ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದ ಆಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಶೀಘ್ರದಲ್ಲೇ ಈ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ನನಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದರೆ ತುಂಬಾ ಇಷ್ಟ. ಅವರು ನನ್ನ ಉತ್ತಮ ಸ್ನೇಹಿತರೂ ಹೌದು. ನಮ್ಮಿಬ್ಬರ ಮಧ್ಯೆ

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ. ಸಂಧ್ಯಾ ಅವರು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು ಕೆಲಸ ಮಾಡುತ್ತಿರುವುದನ್ನ ಮೇಲ್ವಿಚಾರಣೆ ಮಾಡಿಕೊಂಡು ವಾಪಸ್‌ ಮನೆಗೆ ಮರಳುತ್ತಿದ್ದರು. ಈ ವೇಳೆ ಏಕಾಏಕಿ

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂ. 5-7ರ ವರೆಗೆ ಕಾಸರಗೋಡು ಸಹಿತ ಕೇರಳದ ಏಳು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com,  ಜೂ.05: ಕಾಸರಗೋಡು ಸಹಿತ ರಾಜ್ಯದ ಏಳು ಜಿಲ್ಲೆಗಳಲ್ಲಿ ಜೂ.5 ರಿಂದ 7ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವಯನಾಡು, ಕಲ್ಲಿಕೋಟೆ, ಮಲಪ್ಪುರಂ, ಪಾಲ್ಘಾಟ್‌ ಮತ್ತು ತೃಶ್ಶೂರು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೇರಳದಲ್ಲಿ ಜೂ. 9ರ ಮಧ್ಯರಾತ್ರಿಯಿಂದ ಜು. 31ರ ಮಧ್ಯರಾತ್ರಿ ವರೆಗೆ ಯಾಂತ್ರೀಕೃತ ದೋಣಿಗಳು ಹಾಗೂ ಆಳ ಸಮುದ್ರ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಬೋಟುಗಳು ಜೂ. 9ರ ಒಳಗೆ ಕೇರಳದಿಂದ

ಜೂ. 5-7ರ ವರೆಗೆ ಕಾಸರಗೋಡು ಸಹಿತ ಕೇರಳದ ಏಳು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

(ನ್ಯೂಸ್‌ ಕಡಬ) newskadaba.com,  ಜೂ.05: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026, ಕಲಂ 303(2) ಬಿಎನ್‌ಎಸ್-2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆಯ ವೇಳೆ ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22)

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top