News Kadaba

ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ

(ನ್ಯೂಸ್‌ ಕಡಬ) newskadaba.com,ಡಿ.29:  ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ಮುಖ್ಯಸ್ಥೆ,ದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಗೌರವಹೊಂದಿದ್ದ ಖಲೀದಾ ಜಿಯಾ(80) ನಿಧನರಾಗಿದ್ದಾರೆ.ತಮ ಬದ್ಧ ವೈರಿ ಶೇಖ್‌ ಹಸೀನಾ ಜೊತೆಗೆ ದಶಕಗಳ ಕಾಲ ದೇಶದ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿದ್ದ ಜಿಯಾ ಮೂರು ಬಾರಿ ಪ್ರಧಾನಿಯಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಜಾನೆ ಢಾಕಾದಲ್ಲಿ ನಿಧನರಾಗಿದ್ದಾರೆ. 1975 ರಲ್ಲಿ ಅರೆ-ಮಿಲಿಟರಿ ಆಡಳಿತದ ನಂತರ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸುವಲ್ಲಿ ಅವರ ಪಾತ್ರಕ್ಕಾಗಿ ಅವರ ಬೆಂಬಲಿಗರು ಅವರನ್ನು ಮೆಚ್ಚುತ್ತಾರೆ. 1990 ರ […]

ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು : ಜೈಲಿನಲ್ಲಿ ದಿಢೀರ್ ತಪಾಸಣೆ – 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.29:  ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು

ಮಂಗಳೂರು : ಜೈಲಿನಲ್ಲಿ ದಿಢೀರ್ ತಪಾಸಣೆ – 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ಒಂದು ಲಕ್ಷ ನಿವೇಶನಗಳು ಹಾಗೂ ಹತ್ತು ಸಾವಿರ ಮನೆಗಳನ್ನು ನೀಡುವ ಮಹತ್ವದ ಯೋಜನೆ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ

(ನ್ಯೂಸ್‌ ಕಡಬ) newskadaba.com,ಡಿ.30  ಬೆಂಗಳೂರು: ರಾಜ್ಯದಲ್ಲಿರುವ ಸಮುದಾಯದ ಶ್ರಮಿಕರಿಗೆ ರಿಯಾಯಿತಿ ದರದಲ್ಲಿ ನಿವೇಶನ ಹಾಗೂ ಮನೆಗಳನ್ನು ಒದಗಿಸಲು ಮುಂದಾಗಿರುವ ಕರ್ನಾಟಕ ಗೃಹ ಮಂಡಳಿ, ರಾಜ್ಯಾದ್ಯಂತ ಒಂದು ಲಕ್ಷ ನಿವೇಶನಗಳು ಹಾಗೂ ಹತ್ತು ಸಾವಿರ ಮನೆಗಳನ್ನು ನೀಡುವ ಮಹತ್ವದ ಯೋಜನೆ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದ ಪ್ರಗತಿ ಹಾಗೂ ನಗರೀಕರಣದ ಹಿನ್ನೆಲೆಯಲ್ಲಿ ವಸತಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಬೇಡಿಕೆ ನೀಗಿಸುವ ನಿಟ್ಟಿನಲ್ಲಿ ಸರಕಾರ ಹಲವು ವಸತಿ ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರ ನಡುವೆ ಗೃಹ ಮಂಡಳಿ ಕೂಡ

ರಾಜ್ಯಾದ್ಯಂತ ಒಂದು ಲಕ್ಷ ನಿವೇಶನಗಳು ಹಾಗೂ ಹತ್ತು ಸಾವಿರ ಮನೆಗಳನ್ನು ನೀಡುವ ಮಹತ್ವದ ಯೋಜನೆ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,ಡಿ.30  ಬಂಟ್ವಾಳ: ಕಡು ಬಡವರಿಗೆ ಆಶಾದೀಪವಾಗಿರುವ ಯುವ ಉದ್ಯಮಿ ರೊನಾಲ್ಡ್ ಮಾರ್ಟೀಸ್ ನೇತೃತ್ವದಲ್ಲಿ ಸಜೀಪ ದಸರಾ ಶತಮಾನೋತ್ಸವ ಸಮಿತಿಯ ವತಿಯಿಂದ ಹಾಗೂ ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಶಾರದಾ ಪೂಜಾ ಮಹೋತ್ಸವ ಸುಭಾಷ್ ಯುವಕ ಮಂಡಲ (ರಿ.) ಸುಭಾಷ್ ನಗರ ಹಾಗೂ ಶಾರದಾ ಪೂಜಾ ಮಹೋತ್ಸವದ 100ನೇ ವರ್ಷದ ಸಜೀಪ ದಸರಾ ಮಹೋತ್ಸವದ ಅಂಗವಾಗಿ ಅಸಹಾಯಕರಿಗೆ “ಆಸರೆ ಯೋಜನೆ” ಅಡಿಯಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುಷ್ಪರಥವಾಗಿ ರೂಪಾಂತರಗೊಂಡು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಬಂದ ಹಳೆರಥ

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಳೆದ ವರ್ಷ ಡಾ.ಕೆ.ವಿ.ಚಿದಾನಂದರು ನೂತನ ಬ್ರಹ್ಮರಥ ಕೊಡುವವರೆಗೆ ಚಿನ್ನಕೇಶವ ದೇವರ ರಥವಾಗಿ ಜಾತ್ರೆಯ ಸಮಯದಲ್ಲಿ ಎಳೆಯಲ್ಪಡುತ್ತಿದ್ದ ಹಳೆಯ ರಥವು ಈಗ ಪುಷ್ಪರಥವಾಗಿ ರೂಪಾಂತರಗೊಂಡು ಮತ್ತೆ ಚೆನ್ನಕೇಶವ ದೇವಸ್ಥಾನಕ್ಕೆ ಬಂದಿದೆ. ಕಳೆದ ವರ್ಷ ನೂತನ ಬ್ರಹ್ಮರಥ ಸುಳ್ಯಕ್ಕೆ ಬರುವ ಮೊದಲು ಹಳಿರಥವನ್ನು ಕುಂದಾಪುರಕ್ಕೆ ಕೊಂಡೊಯ್ದು ಕೋಟೇಶ್ವರದಲ್ಲಿರುವ ರಥ ಶಿಲ್ಪಿ ರಾಜಗೋಪಾಲಾಚಾರ್ಯರ ಪಕ ನೀಡಲಾಗಿತ್ತು. ಅದನ್ನು ಕಿರಿದುಗೊಳಿಸಿ. ದೇವಸ್ಥಾನದ ಒಳಭಾಗದಲ್ಲಿ ಭಕ್ತರ ಪುಸ್ತರದ ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಅದನ್ನು ಕಿರಿದುಗೊಳಿಸಿ

ಪುಷ್ಪರಥವಾಗಿ ರೂಪಾಂತರಗೊಂಡು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಬಂದ ಹಳೆರಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 9482383606 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ಗೊ ಫೆಸ್ಟ್

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪಿಜಿಯೊಂದರಲ್ಲಿ LPG ಸಿಲಿಂಡರ್ ಸ್ಫೋಟ: ಒಬ್ಬ ಯುವಕ ಸಾವು, ಮೂವರಿಗೆ ಗಾಯ

ಬೆಂಗಳೂರು: ಪಿಜಿಯೊಂದರ ಅಡುಗೆ ಕೋಣೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡಿರು ಘಟನೆ ನಗರದ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಅರವಿಂದ್ (23) ಮೃತ ಯುವಕ. ಘಟನೆಯಲ್ಲಿ ವೆಂಕಟೇಶ್, ವಿಶಾಲ್, ಗೋಯಲ್ ಎಂಬುವವರು ಗಾಯಗೊಂಡಿದ್ದು, ಮೂವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀಸಾಯಿ ಪಿ.ಜಿ.ಯ ಎರಡನೇ ಮಹಡಿಯಲ್ಲಿ ಸಂಜೆ 6.30ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಪಿ,ಜಿಯಲ್ಲಿ ಸುಮಾರು 52 ಮಂದಿ ವಾಸವಿದ್ದರು

ಬೆಂಗಳೂರಿನ ಪಿಜಿಯೊಂದರಲ್ಲಿ LPG ಸಿಲಿಂಡರ್ ಸ್ಫೋಟ: ಒಬ್ಬ ಯುವಕ ಸಾವು, ಮೂವರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.30:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ 128 ವಿಮಾನ ಪ್ರಯಾಣ ರದ್ದು

(ನ್ಯೂಸ್‌ ಕಡಬ) newskadaba.com,ಡಿ.29: ಇಂದು ಬೆಳಿಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೂನ್ಯ ಗೋಚರತೆಯ ಮಂಜಿನ ಕಾರಣ ಕನಿಷ್ಠ 128 ವಿಮಾನ ಪ್ರಯಾಣಗಳನ್ನು ರದ್ದುಗೊಳಿಸ ಲಾಗಿದೆ ಮತ್ತು ಎಂಟು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಬೆಳಿಗ್ಗೆ ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ಕನಿಷ್ಠ 178 ನಿರ್ಗಮನಗಳು ಮತ್ತು 69 ಆಗಮನಗಳು ವಿಳಂಬವಾಗಿವೆ. ದೆಹಲಿ ವಿಮಾನಗಳ ಲೈವ್‌ ನವೀಕರಣಗಳನ್ನು ಇಲ್ಲಿ ಟ್ರ್ಯಾಕ್‌ ಮಾಡಿವಿಮಾನ ಕಾರ್ಯಾಚರಣೆಗಳನ್ನು ಕಾರ್ಯವಿಧಾನಗಳ ಅಡಿಯಲ್ಲಿ ನಡೆಸಲಾಗುತ್ತಿತ್ತು, ಇದು ವಿಮಾನಗಳು ಅತ್ಯಂತ ಕಡಿಮೆ

ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ 128 ವಿಮಾನ ಪ್ರಯಾಣ ರದ್ದು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯೂಝಿಲೆಂಡ್ ಆಲ್‌ರೌಂಡರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ

(ನ್ಯೂಸ್‌ ಕಡಬ) newskadaba.com,ಡಿ.29: ನ್ಯೂಝಿಲೆಂಡ್ ತಂಡದ ಅನುಭವಿ ಆಲ್‌ರೌಂಡರ್ ಡೌಗ್ ಬ್ರೇಸ್‌ವೆಲ್ 18 ವರ್ಷದ ಕ್ರಿಕೆಟ್‌ ಕರಿಯರ್‌ಗೆ ಅಂತ್ಯ ಹೇಳಿ, ಎಲ್ಲಾ ಮಾದರಿಯ ಕ್ರಿಕೆಟ್‌ದಿಂದ ವಿದಾಯ ಘೋಷಿಸಿದ್ದಾರೆ. ಬ್ರೇಸ್‌ವೆಲ್ ನ್ಯೂಝಿಲೆಂಡ್ ಪರ 28 ಟೆಸ್ಟ್, 21 ಏಕದಿನ ಹಾಗೂ 20 ಟಿ20 ಪಂದ್ಯಗಳಲ್ಲಿ ಭಾಗಿಯಾಗಿದ್ದರು. ಟೆಸ್ಟ್‌ಗಳಲ್ಲಿ ಅವರು 568 ರನ್‌ಗಳೊಂದಿಗೆ 74 ವಿಕೆಟ್‌ ಗಳಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ 221 ರನ್ ಹಾಗೂ 26 ವಿಕೆಟ್, ಟಿ20ಗಳಲ್ಲಿ 126 ರನ್ ಮತ್ತು 20 ವಿಕೆಟ್‌ ಪಡೆದು ಗಮನ ಸೆಳೆದವರು.

ನ್ಯೂಝಿಲೆಂಡ್ ಆಲ್‌ರೌಂಡರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top