News Kadaba

ಆರು ತಿಂಗಳ ಕಂದನ ವಿಶ್ವ ದಾಖಲೆ..!!

(ನ್ಯೂಸ್ ಕಡಬ) newskadaba.com ಉತಾಹ್ , ಸೆ. 23:  ಮೂರ್ತಿ ಚಿಕ್ಕಾದಾದರೂ ಕೀರ್ತಿ ದೊಡ್ಡದು ಅನ್ನೋ ಮಾತಿದೆ. ಈ ಮಾತು ಇದೀಗಾ ಅಕ್ಷಃರಶ ನಿಜವಾಗಿದೆ. ಹೌದು ಈ ಪುಟ್ಟ ಕಂದನಿಗೆ ಈಗ ಕೇವಲ ಆರು ತಿಂಗಳು ಆದ್ರೆ ಈ ಪಾಪುವಿನ ಸಾಹಸ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟು ನೋಡುವಂತದ್ದು. ಹೌದು ಯುಎಸ್ ನ ಉತಾಹ್ ನಲ್ಲಿ ನೆಲೆಸಿರೋ ಈ ಆರು ತಿಂಗಳ ಮಗುವಿನ ಹೆಸರು ರಿಚ್ ಕೇಸಿ ಹಂಫೆರಿಸ್ ಎಂದು. ಈ ಮಗು ಕಳೆದವಾರಷ್ಟೇ ವಿಶ್ವ ದಾಖಲೆಯೊಂದನ್ನು ಮುರಿದಿದೆ.ನೀರಲ್ಲಿ […]

ಆರು ತಿಂಗಳ ಕಂದನ ವಿಶ್ವ ದಾಖಲೆ..!! Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ

(ನ್ಯೂಸ್ ಕಡಬ) newskadaba.com ಕೊಲಂಬಿಯಾ , ಸೆ. 23:  ಹೆತ್ತವರು ತಮ್ಮ ಪುಟ್ಟ ಮಕ್ಕಳನ್ನು ಎಷ್ಟೇ ಜೋಪಾನವಾಗಿ ನೋಡಿಕೊಂಡರು ಸಾಕಾಗೊದಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಎಳೆಯ ಕಂದ ಕಣ್ಣು ತಪ್ಪಿಸಿ ಪೋಷಕರೇ ಬೆಚ್ಚಿ ಬೀಳಿಸುವಂತಹ ಅವಾಂತರವನ್ನೇ ಸೃಷ್ಟಿಮಾಡುತ್ತದೆ. ಇಂತದ್ದೇ ಒಂದು ಘಟನೆ ಇದೀಗಾ ವೈರಲ್ ಆಗಿದೆ.     ಕೊಲಂಬಿಯಾದ ಫ್ಲೋರೆನ್ಸಿಯಾ ನಗರದಲ್ಲಿ ಸೆಪ್ಟೆಂಬರ್​ 14ರಂದು ಈ ಘಟನೆ ನಡೆದಿದ್ದು, ಮನೆಯ ಮುಂದೆ ಬೇಬಿ ವಾಕರ್​ನಲ್ಲಿ ನಡೆದಾಡುತ್ತಿದ್ದ ಮಗು ನಿಯಂತ್ರಣ ತಪ್ಪಿ ಮನೆ ಮುಂದಿನ ರಸ್ತೆಗೆ ಇಳಿಯುತ್ತದೆ. ನೋಡ

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ ಹುಡುಗಿಯನ್ನು ನೆಪವೊಡ್ಡಿ ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ. ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಅಭಿವೃದ್ದಿಗೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟಿ ಯವರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ. 2020 ಸೆ.5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ Read More »

ಕರಾವಳಿ

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22 : ಬೆಂಗಳೂರು ಕಾವ್ಯ ಸ್ಪಂದನ ಸಾಹಿತ್ಯ ಬಳಗ ಆಯೋಜಿಸಿದ ʼವ್ಯಕ್ತಿ ಜೀವನ ಬರಹʼ ಸ್ಪರ್ಧೆಯಲ್ಲಿ ಕಡಬದ ದಿಲೀಪ್‌ ವೇದಿಕ್‌ ರವರು ಪ್ರಥಮ ಸ್ಥಾನ ಗಳಿಸಿದ್ದಾರೆ.         ನೂಜಿಬಾಳ್ತಿಲ ನಿವಾಸಿ ಶ್ರೀಮತಿ ಲತಾ ವರ್ಗೀಸ್‌ ಅವರ ಜೀವನ ಕಥೆಯನ್ನು ಆಧರಿಸಿ ಇವರು ಬರೆದ ಬರಹಕ್ಕೆ ಪ್ರಥಮ ಸ್ಥಾನ ದೊರೆತಿದೆ. ಇವರು ಕಡಬ ನೂಜಿಬಾಳ್ತಿಲ ಬದಿಬಾಗಿಲು ದಿ. ಶಶಿಧರ್‌ ಹಾಗೂ ವಿಜಯಕುಮಾರಿ ದಂಪತಿ ಪುತ್ರ.  

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ Read More »

ಕರಾವಳಿ

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.22: ಮಣಿಪಾಲದಲ್ಲಿ ಗುಡ್ಡ ಕುಸಿತದಿಂದಾಗಿ ಬಹು ಅಂತಸ್ತಿನ ಕಟ್ಟಡವೊಂದು ಅಪಾಯಮಟ್ಟಕ್ಕೆ ಸಿಲುಕಿಕೊಂಡಿದೆ. ಸುಮಾರು 8 ಅಂತಸ್ಥಿನ ವಸತಿ ಸಮುಚ್ಚಯದಲ್ಲಿ ಸುಮಾರು 23 ಕುಟುಂಬಗಳು ನೆಲೆಸಿವೆ. ಕಟ್ಟವು ಅಪಾಯದ ಹಿನ್ನಲೆಯಲ್ಲಿ ಇರುವ ಕಾರಣ ಕುಟುಂಬಗಳು ಸ್ಥಳಾಂತರಿಸಬೇಕಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ. ಕಳೆದ ದಿನ ಬೆಳಗ್ಗಿನಿಂದಲೇ ಭೂ ಕುಸಿತ ಆರಂಭಗೊಂಡಿದ್ದು, ಕುಸಿತದ ಮಟ್ಟ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅಪಾಯದ ಮುನ್ಸೂಚನೆಯಲ್ಲಿದೆ. ಸ್ಥಳಕ್ಕೆ ಆಗಮಿಸಿದ ನಗರ ಪಾಲಿಕೆ ಆಯುಕ್ತರಾದ ಆನಂದ್‌ ಕಲ್ಲೋಲಿಕರ್‌, ಎಂಜಿನಿಯರ್‌ ಮೋಹನ್‌

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ Read More »

ಕರಾವಳಿ, ಕರ್ನಾಟಕ

ಉಡುಪಿ : ನೇಕಾರರ ಕುಟುಂಬದ ನೆರವಿಗೆ ನಿಂತ ನಟಿ ಪ್ರಣೀತಾ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22:  ಉಡುಪಿಯಲ್ಲಿ ಪಾರಂಪರಿಕ ಯಕ್ಷಗಾನ ಉಡುಗೆ ನೇಯುತ್ತಿದ್ದ 72 ವರ್ಷ ವಯಸ್ಸಿನ ಲಕ್ಷ್ಮಣ ಶೆಟ್ಟಿಗಾರ್ ಎಂಬ ನೇಕಾರರ ಕುಟುಂಬ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಸಿಳುಕಿ ಸಂಕಷ್ಟದಲ್ಲಿದ್ದಾರೆ. ಇಂಥಾಹ ಸಂದರ್ಭದಲ್ಲಿ ವರಿಗೆ ತಕ್ಷಣಕ್ಕೆ ಬೇಕಾಗುವ ಸಹಾಯ ಒದಗಿಸುವ ಅಭಯವನ್ನು ನಟಿ ಪ್ರಣೀತಾ ಸುಭಾಷ್ ರವರು ನೀಡಿದ್ದಾರೆ.   ಆ ಕುಟುಂಬದವರ ಖಾತೆಗೆ ನೇರವಾಘಿ ಹಣ ಸಂದಾಯ ಮಾಡುತ್ತೇನೆ . ಈ ಕುಟುಂಬವೂ ಸೇರಿದಂತೆ ನೆರೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ

ಉಡುಪಿ : ನೇಕಾರರ ಕುಟುಂಬದ ನೆರವಿಗೆ ನಿಂತ ನಟಿ ಪ್ರಣೀತಾ Read More »

ಕರಾವಳಿ, ಕರ್ನಾಟಕ

ಮಂಗಳೂರು – ದೆಹಲಿ ನಡುವೆ ವಿಮಾನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22: ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೆಲವೊಂದು ಉದ್ಯಮಗಳು ಚೇತರಿಸಿಕೊಂಡಿಲ್ಲ. ಲಾಕ್‌ಡೌನ್‌ನಿಂದ ಜನ ಚೇತರಿಕೆ ಹಂತದಲ್ಲೇ ಇದ್ದಾರೆ. ಇನ್ನು ಈ ಮಧ್ಯೆ ಲಾಕ್‌ಡೌನ್ ತೆರವಿನಿಂದ ಒಂದೊಂದೇ ಉದ್ಯಮಗಳು ಓಪನ್ ಆಗುತ್ತಿವೆ. ಇದರಲ್ಲಿ ವಿಮಾನಯಾನ ಕೂಡ ಒಂದು. ಇಂದಿನಿಂದ ಮಂಗಳೂರು-ನವದೆಹಲಿಗೆ ವಿಮಾನಯಾನ ಆರಂಭಗೊಂಡಿದೆ.   ಸ್ಪೈಸ್ ಜೆಟ್ ಸಂಸ್ಥೆ ಮಂಗಳೂರಿನಿಂದ ನವದೆಹಲಿಗೆ ವಿಮಾನಯಾನ ಪ್ರಾರಂಭಿಸುವ ಮೂಲಕ ಪ್ರಯಾಣಿಕರಿಗೆ ಅನುವು ಮಾಡಿಕೊಟ್ಟಿದೆ.ಇಂದು ಬೆಳಗ್ಗೆ ನವದೆಹಲಿಯಿಂದ ಟೇಕ್ ಆಫ್ ಆಗಿರುವ ವಿಮಾನ ಮಧ್ಯಾಹ್ನ 12.35 ಕ್ಕೆ

ಮಂಗಳೂರು – ದೆಹಲಿ ನಡುವೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ನಾಳೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22:  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಧರಣಿ ನಡೆಸಲು ಮುಂದಾಗಿದ್ದಾರೆ. ಎಐಯುಟಿಯುಸಿ ವತಿಯಿಂದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಆಶಾ ಕಾರ್ಯಕರ್ತೆಯರು, ಸರ್ಕಾರಕ್ಕೆ ದುಡಿಯುವ ವರ್ಗದ ನೋವು ತಿಳಿಸಲು ಬೀದಿಗಿಳಿಯಲಿದ್ದಾರೆ. ಮಾಸಿಕ ವೇತನ 12 ಸಾವಿರ ನಿಗದಿ ಪಡಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್​ನಲ್ಲಿ ಅಹೋ ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ

ನಾಳೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ..!! Read More »

ಕರಾವಳಿ

ಪಂಜ : ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸಿ ಹುಟ್ಟುಹಬ್ಬ ಆಚರಣೆ

ಕಡಬ ತಾಲೂಕಿನ ಪಂಜದ ತೊಂಡಚ್ಚನ್ ಇಂಡಸ್ಟ್ರೀಸ್ ನ ಮಾಲಕ ಮನು ಪಂಜ ಮತ್ತು ಆಶಾ ದಂಪತಿಯ ಎರಡು ವರುಷದ ಪುತ್ರ ಆರವ್ ನ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಯಿತು.   ಕೇಕ್ ಕಟ್ ಮಾಡುವ ಬದಲಾಗಿ, ತಮ್ಮದೇ ತೊಂಡಚ್ಚನ್ ಇಂಡಸ್ಟ್ರೀಸ್ ನ ಸಿಬ್ಬಂದಿಗಳಿಗೆ ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸುವ ಮೂಲಕ ಆರವ್ ರವರ ಹುಟ್ಟು ಹಬ್ಬವನ್ನು ಪಂಜದ ಕೃಷ್ಣನಗರದಲ್ಲಿರುವ ತೊಂಡಚ್ಚನ್ ತೊಂಡಚ್ಚನ್ ಇಂಡಸ್ಟ್ರೀಸ್ ನಲ್ಲಿ ಆಚರಿಸಿದರು. ಈ ಮೂಲಕ ಕೋವಿಡ್ 19 ವಿರುದ್ಧ ಹೋರಾಡುವ ಸಂದೇಶವನ್ನು ಸಾರಿದ್ದಾರೆ.

ಪಂಜ : ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸಿ ಹುಟ್ಟುಹಬ್ಬ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top