ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ
(ನ್ಯೂಸ್ ಕಡಬ) newskadaba.com ಮೈಸೂರು, ಸೆ.18: ಎಂಟು ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿ ಮಿಂಚಿದ ಅರ್ಜುನ ಇನ್ನು ಮುಂದೆ ಕೇವಲ ಮೆರವಣಿಗೆ ದಿಕ್ಸೂಚಿ ಮಾತ್ರ! ಜಂಬೂ ಸವಾರಿ ಮೆರವಣಿಗೆಯಲ್ಲಿ ಅಗ್ರ ಜವಾಬ್ದಾರಿ ನಿರ್ವಹಿಸಿದ್ದ ಅರ್ಜುನ ವಯಸ್ಸಿನ ಕಾರಣಕ್ಕೆ ನಿಶಾನೆ ಆನೆಯಾಗಿ ಕಾರ್ಯ ನಿರ್ವಹಿಸುವ ಮುಖಾಂತರ ನೇಪತ್ಯಕ್ಕೆ ಸರಿಯಲಿದೆ. ಈ ಸಾಲಿನಲ್ಲಿ ಕೊರೊನಾ ಕಾರಣಕ್ಕೆ ಜಂಬೂಸವಾರಿಯನ್ನು ಅರಮನೆಗೆ ಸೀಮಿತಗೊಳಿಸಿ, ಆನೆಗಳ ಸಂಖ್ಯೆಯನ್ನು 12ರಿಂದ 5ಕ್ಕೆ ಇಳಿಸಲಾಗಿದೆ. ಹೀಗಾಗಿ 2012ರಿಂದ ಸತತ […]
ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ Read More »
ಕರ್ನಾಟಕ








