ಕೊರೊನಾ ಸೋಂಕಿತನ ಕುಟುಂಬಕ್ಕೆ ಇದೆಂತಾ ಅನ್ಯಾಯ?➤ ಮಾನವೀಯತೆ ಮರೆತು ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
(ನ್ಯೂಸ್ ಕಡಬ) newskadaba.com. ವಿಜಯಪುರ,ಆ.1: ಕೊರೊನಾ ಪಾಸಿಟಿವ್ ಆದ ಕುಂಟುಬಕ್ಕೆ ಅಕ್ಕಪಕ್ಕದ ನಿವಾಸಿಗಳ ಕಿರುಕುಲದಿಂದ ನೊಂದ ಕೊರೊನಾ ಸೋಂಕಿತನ ಕುಟುಂಬ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂದು ಆರೋಪಿಸಿದೆ. ಅಕ್ಕಪಕ್ಕದ ನಿವಾಸಿಗಳ ವರ್ತನೆಯಿಂದ ಬೇಸತ್ತ ಸೋಂಕಿತನ ಪತ್ನಿಯು ನಮ್ಮನ್ನೇಕೆ ಹೀಗೆ ಕೀಳಾಗಿ ಕಾಣ್ತೀರಿ? ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕೋದು ಸರಿಯಲ್ಲ. ನಾವೂ ಮನುಷ್ಯರೆ.. ಮಾನವೀಯತೆ ಮರೆಯದಿರಿ’ ಎಂದಿದ್ದಾರೆ. ಅಲ್ಲದೆ, ತಮ್ಮನ್ನು ಸ್ಥಳೀಯ ನಿವಾಸಿಗಳು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ, ಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ಜಿಲ್ಲಾಧಿಕಾರಿಗೆ ಟ್ವೀಟ್ […]









