News Kadaba

ಕೊರೊನಾ ಸೋಂಕಿತನ ಕುಟುಂಬಕ್ಕೆ ಇದೆಂತಾ ಅನ್ಯಾಯ?➤ ಮಾನವೀಯತೆ ಮರೆತು ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

(ನ್ಯೂಸ್ ಕಡಬ) newskadaba.com. ವಿಜಯಪುರ,ಆ.1: ಕೊರೊನಾ ಪಾಸಿಟಿವ್ ಆದ ಕುಂಟುಬಕ್ಕೆ ಅಕ್ಕಪಕ್ಕದ ನಿವಾಸಿಗಳ ಕಿರುಕುಲದಿಂದ ನೊಂದ ಕೊರೊನಾ ಸೋಂಕಿತನ ಕುಟುಂಬ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂದು ಆರೋಪಿಸಿದೆ. ಅಕ್ಕಪಕ್ಕದ ನಿವಾಸಿಗಳ ವರ್ತನೆಯಿಂದ ಬೇಸತ್ತ ಸೋಂಕಿತನ ಪತ್ನಿಯು ನಮ್ಮನ್ನೇಕೆ ಹೀಗೆ ಕೀಳಾಗಿ ಕಾಣ್ತೀರಿ? ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕೋದು ಸರಿಯಲ್ಲ. ನಾವೂ ಮನುಷ್ಯರೆ.. ಮಾನವೀಯತೆ ಮರೆಯದಿರಿ’ ಎಂದಿದ್ದಾರೆ. ಅಲ್ಲದೆ, ತಮ್ಮನ್ನು ಸ್ಥಳೀಯ ನಿವಾಸಿಗಳು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ, ಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ಜಿಲ್ಲಾಧಿಕಾರಿಗೆ ಟ್ವೀಟ್ […]

ಕೊರೊನಾ ಸೋಂಕಿತನ ಕುಟುಂಬಕ್ಕೆ ಇದೆಂತಾ ಅನ್ಯಾಯ?➤ ಮಾನವೀಯತೆ ಮರೆತು ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ Read More »

ಕರ್ನಾಟಕ

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಆ.1: ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಮೃತ ಯುವಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಪರಿಣಾಮವೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು

ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​,

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »

ಕರಾವಳಿ, ಕರ್ನಾಟಕ

ಹಳೆಯಂಗಡಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com.ಹಳೆಯಂಗಡಿ,ಆ.1:  ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ  ಕೆರೆಕಾಡು ಗ್ರಾಮದ ವಿಶ್ವನಾಥ್ ಬಿ ದೇವಾಡಿಗ (36) ಇವರು ತಮ್ಮ ಮನೆಯ ಹತ್ತಿರ ಇರುವ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಾತ್ರಿ ಸ್ಥಳೀಯ ಭಜನ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಬರುತ್ತಿದ್ದಾಗ ಮನೆ ಹತ್ತಿರವಿದ್ದ ಬಾವಿಗೆ ಬಿದ್ದಿರಬಹುದೆಂದು ಸಂಶಯಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆಯಂಗಡಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ 01: ಮಂಗಳೂರಿನ ಸೂಸೈಡ್ ಬ್ರಿಡ್ಜ್ ಎಂದೇ ಕುಖ್ಯಾತಿ ಗಳಿಸಿದ ಮಂಗಳೂರು-ತೊಕ್ಕೊಟ್ಟು ನಡುವಿನ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಹಾಕಲಾಗಿದೆ. ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ತಡೆಬೇಲಿ ಭಾಗ್ಯ ಒದಗಿಬಂದಿದೆ. ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ.      

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ Read More »

ಕರಾವಳಿ, ಕರ್ನಾಟಕ

ಸ್ಕೂಟರ್- ಕಾರು ಡಿಕ್ಕಿ ➤ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com.ಉಡುಪಿ,ಆ.1: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯ ಬ್ರಹ್ಮಾವರ ಸಮೀಪದ ಕೆಜಿ ರೋಡ್ ಬಳಿ ನಡೆದಿದೆ. ಮೃತ ಯುವಕನ್ನು ಗರಡಿ ಮಜಲ್ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ದ್ವಿಚಕ್ರ ಸವಾರ ಡಿವೈಡರ್ ಮೇಲಿನಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ವೇಳೆ ಮತ್ತೊಂದು ಬದಿಯಲ್ಲಿ ಬಂದ ಬೆಲೋನಾ ಕಾರು ಅಚಾನಕ್ ಆಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ

ಸ್ಕೂಟರ್- ಕಾರು ಡಿಕ್ಕಿ ➤ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01.,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 1315 ಪಾಸಿಟಿವ್ ಕೇಸ್ ದೃಢಪಟ್ಟಿದೆ. ವಾರದಲ್ಲಿ ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ಹಾಗೂ ಒಂದೇ ವಾರದ ಅವಧಿಯಲ್ಲಿ 50 ಮಂದಿ ಕೊರೊನಾ ಪೀಡಿತರಾಗಿ ಮೃತಪಟ್ಟಿದ್ದಾರೆ. ಜಿಲ್ಲಾಡಳಿತ ನೀಡಿರುವ ಮಾಹಿತಿಯಂತೆ ಜು.23 ರಿಂದ ಜು.29 ರವರೆಗೆ 1315 ಕೊರೊನಾ ದೃಢಪಟ್ಟಿದ್ದು ಈ ಪೈಕಿ 383 ಮಂದಿಗೆ ಕೊರೊನಾ ಹೇಗೆ ತಗುಲಿದೆ ಎಂದೇ ತಿಳಿದುಬಂದಿಲ್ಲ. ಸೋಂಕಿತರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ Read More »

ಕರಾವಳಿ

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಆ.01: ಕೊವೀಡ್ -19 ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಆದೇಶದಂತೆ ಸರ್ವೆಗೆ ಹೋಗುತ್ತಿದ್ದ ಆಶಾ ಕಾರ್ಯಕರ್ತೆ ಯ ಮೇಲೆ ಅವರ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಪೇಲತ್ತಳಿಕೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಅರಸೋಲಿಗೆ ನೆರೋಳುಪಳಿಕೆ ನಿವಾಸಿ ಆಶಾ ಕಾರ್ಯಕರ್ತೆ ಶ್ರೀ ಮತಿ ಭವಾನಿ ಹಲ್ಲೆಗೊಳಗಾಗಿದ್ದು, ತಲೆಗೆ ಗಂಭೀರಾ ಗಾಯಗೊಂಡು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಿಯ ಗ್ರಾಮದ ಗೇರು ಕಟ್ಟೆ ಬಾಕಿಮಾರು ನಿವಾಸಿ ಸುರೇಶ್ ಸುರೇಶ್ ಹಲ್ಲೆ ನಡೆಸಿದವರೆಂದು

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ

(ನ್ಯೂಸ್ ಕಡಬ) newskadaba.com.ಉಡುಪಿ ,ಆ.1: ಉಡುಪಿ ಮತ್ತು ದುಬೈನಲ್ಲಿ ಉದ್ಯಮಮಾಡಿಕೊಂಡಿದ್ದ ಕರಾವಳಿಯ ಎನ್‍ಆರ್‍ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಧಿಸಿದಂತೆ. ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರಂಜನ್ ಭಟ್ 2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ Read More »

ಕರಾವಳಿ
Scroll to Top