News Kadaba

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ […]

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು , ಜು.23:  ಕೋವಿಡ್-19 ಸೋಂಕಿತರ ಚಿಕಿತ್ಸೆಯಲ್ಲಿ ಶ್ರಮಿಸುತ್ತಿರುವ ವಾರಿಯರ್ಸ್‌ಗೆ ಸ್ಥಳೀಯರು ಕಿರುಕುಳ ನೀಡುತ್ತಿರುವ ದೂರು ಕೇಳಿ ಬಂದಿದೆ. ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿಯ ನಿವಾಸಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ.       ‘ನಾವು ಶಿರ್ತಾಡಿಯಲ್ಲಿ ವಾಸವಾಗಿದ್ದು, ನನ್ನ ಪತ್ನಿ ವೆನ್ಲಾಕ್‌ ಕೋವಿಡ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೋವಿಡ್-19 ದೃಢವಾಗಿದೆ. ನನ್ನ ಮಗನಿಗೂ ಕೋವಿಡ್‌ ತಗಲಿದೆ. ಸದ್ಯಕ್ಕೆ ನಾವು ಹೋಂ

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ, ಕರ್ನಾಟಕ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು. ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ Read More »

ಕರಾವಳಿ

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು: ಜು.22., ಚಿಕಿತ್ಸೆಗೆಂದು ತಂದೆಯ ಜತೆ ಕ್ಲಿನಿಕ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕನೋರ್ವ ಕಣ್ಸನ್ನೆ ಮಾಡಿ ಮತ್ತು ಮೊಬೈಲ್ ನಂಬರ್ ಅನ್ನು ಚೀಟಿಯಲ್ಲಿ ಬರೆದು ಬಿಸಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ದರ್ಬೆ ಬಳಿ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುರುಷರಕಟ್ಟೆಯ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಈ ಕುರಿತು ಯುವತಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354(ಡಿ)

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22:  ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ.     ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌ Read More »

ಕರಾವಳಿ, ಕರ್ನಾಟಕ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!!

(ನ್ಯೂಸ್ ಕಡಬ) newskadaba.com ಕುಂದಾಪುರ: ಜು.22., ಬಿಗ್ ಬಾಸ್‌ ಸೀಸನ್‌ನಲ್ಲಿ 7ನಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಕುವರಿ ಭೂಮಿ ಶೆಟ್ಟಿ ಸದ್ಯ ಬೆಂಗಳೂರು  ಸಿಟಿಯಿಂದ ದೂರವಿದ್ದು, ಇದೀಗ ತನ್ನ ಹುಟ್ಟೂರಿನಲ್ಲಿ ಕೃಷಿ ಕಾಯಕದಲ್ಲಿ ಖುಷಿ ಕಾಣುತ್ತಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯ ಭೂಮಿ ಶೆಟ್ಟಿ, ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ ಇದ್ದರು. ಸದ್ಯ ಕೊರೋನಾ ಹಿನ್ನಲೆ ಲಾಕ್ ಡೌನ್ ಅದ ಕಾರಣ ಊರಲ್ಲೇ ಇದ್ದು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!! Read More »

ಕರಾವಳಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮುಖಾಂತರ ಪ್ರೀ ರೆಕಾರ್ಡೆಡ್‌ ವಿಡಿಯೋ ತರಗಳು ಪ್ರಾರಂಭವಾಗಲಿವೆ.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಅಥವಾ ಇಂಟರ್‌ನೆಟ್‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ ಸಾಧ್ಯತೆ ಇಲ್ಲ.

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ

(ನ್ಯೂಸ್ ಕಡಬ) newskadaba.com ಪುತ್ತೂರು,ಜು.22:  ಮೊಣಕಾಲಿನ ಮಂಡಿ ಜಾರಿದಂತಿದ್ದು, ಎದ್ದು ನಿಲ್ಲಲಾಗುತ್ತಿಲ್ಲ, ಹೊಟ್ಟೆಯಲ್ಲಿ ಹೊಕ್ಕುಳ ಪಕ್ಕದಲ್ಲಿ ಮಾಂಸ ಸೀಳಿ ಹೊರಬಂದಂದಂತೆ ಕಾಣುತ್ತಿದ್ದು, ಅದಕ್ಕೆ ಪಂಚೆಯನ್ನು ಮುಚ್ಚಿಕೊಂಡು ನೋವನ್ನು ಸಹಿಸಿಕೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯೊಬ್ಬನ್ನು ಪುತ್ತೂರಿನ ಬಜರಂಗದಳದ ಕಾರ್ಯಕರ್ತರು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.     ಮೂಲತ: ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಶಂಕರ ಯಾನೆ ಮುನ್ನ ಎಂದು ಗರುತಿಸಲಾಗಿದೆ. ಕೆಲ ದಿನಗಳ ಹಿಂದೆ ಮಂಗಳೂರು ಪರಿಸರದಲ್ಲಿ ನಡೆದಿದ್ದ ಹೊಡೆದಾಟ

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ Read More »

ಕರಾವಳಿ, ಕರ್ನಾಟಕ

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಏನೆಕಲ್ , ಜು.22:  ಏನೆಕಲ್‍ನಲ್ಲಿ ಜೀಪು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರನಿಗೆ ತಲೆಗೆ ಗಾಯಗಳಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳ್ಪ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿ ಸುಬ್ಬದಾಸ್ ರವರು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬನ ಆನಂದ ಎಂಬುವರ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗುದ್ದಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಬೈಕ್ ಸವಾರ ದಾಸ್ ರವರ ತಲೆಗೆ ಸ್ವಲ್ಪ ಗಾಯಗಳಾಗಿದ್ದು ಇವರನ್ನ

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top