ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು , ಜು.21: ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗೀ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಗರ್ಭಿಣಿಯರಿಗೆ ಖಾಸಗೀ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವ್ಯವಸ್ಥಿತವಾಗಿ ಹೆರಿಗೆ ಮಾಡಿಸಲು ಆಯಾ ಆಸ್ಪತ್ರೆಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. […]
ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ Read More »
ಕರಾವಳಿ, ಕರ್ನಾಟಕ









