News Kadaba

ರಾಜ್ಯದಲ್ಲಿ ಶೀತಗಾಳಿ ಉಲ್ಬಣ-ಇನ್ನೂ 1 ವಾರಗಳ ಕಾಲ ಮುಂದುವರೆಯಲಿದೆ ಚಳಿ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯದಲ್ಲಿ ಶೀತದಲೆ ಪ್ರಭಾವ ಮುಂದುವರಿದಿದೆ. ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ದಾಖಲಾಗಿದೆ. ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಿದೆ. ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ. ಕರಾವಳಿ ಭಾಗದಲ್ಲಿ ತಾಪಮಾನದಲ್ಲಿ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಉಷ್ಣಮಟ್ಟದಲ್ಲಿ ಉತ್ತರ ಪೂರ್ವದಿಂದ ಪೂರ್ವ ದಿಕ್ಕಿಗೆ ತೇವಭರಿತ ಗಾಳಿ […]

ರಾಜ್ಯದಲ್ಲಿ ಶೀತಗಾಳಿ ಉಲ್ಬಣ-ಇನ್ನೂ 1 ವಾರಗಳ ಕಾಲ ಮುಂದುವರೆಯಲಿದೆ ಚಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

(ನ್ಯೂಸ್‌ ಕಡಬ) newskadaba.com,ಡಿ.23 ವಿಜಯಪುರ::ನಗರದ ವೇದ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಗಣಿತ ಪ್ರಾತ್ಯಕ್ಷಿಕೆಗಳ ಮೂಲಕ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಭಾರತದ ಸಾರ್ವಕಾಲಿಕ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಗಣಿತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಗಣಿತ ಪ್ರಾತ್ಯಕ್ಷಿಕಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಜನ್ಮ ದಿನಾಂಕದ ಮೂಲಕ ಜನ್ಮ ದಿನವನ್ನು ಕಂಡು ಹಿಡಿಯುವ ಸೂತ್ರ, ಮನಸ್ಸಿನಲ್ಲಿ ಅಂದುಕೊAಡ ಒಂದು ಅಂಕಿಯನ್ನು ಗುರುತಿಸಿ ಹೇಳುವ ಹಾಗೂ ಒಂಭತ್ತನೆ ತರಗತಿಯಲ್ಲೇ

ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಮೀಣ ಭಾರತದ ಸಬಲೀಕರಣಕ್ಕಾಗಿ ಉದ್ಯೋಗ ಖಾತರಿ

(ನ್ಯೂಸ್‌ ಕಡಬ) newskadaba.com,ಡಿ.23: ಸಾಮಾಜಿಕ ಲೆಕ್ಕಪರಿಶೋಧನೆ ಹಾಗೂ ಕುಂದುಕೊರತೆ ನಿವಾರಣೆಗೆ ಸಂಬಂಧಿಸಿದ ಶಾಸನ ಬದ್ಧ ಜವಾಬ್ದಾರಿಗಳನ್ನು ಬಲಪಡಿಸುವ ಮೂಲಕ, ವಿಕಸಿತ ಭಾರತ- ಜಿ ರಾಮ್ ಜಿ ವಿಧೇಯಕವು ಉದ್ಯೋಗ ಖಾತರಿ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಪ್ರಯತ್ನಿಸುತ್ತದೆ. ಬಲವರ್ಧಿತ ಹೊಣೆಗಾರಿಕೆ ಕಾರ್ಯವಿಧಾನಗಳು ಮತ್ತು ಸಮಯಕ್ಕೆ ಬದ್ಧವಾದ ಕುಂದುಕೊರತೆಗಳ ಪರಿಹಾರವು ಕೇವಲ ಮೇಲ್ನೋಟದ ವೈಶಿಷ್ಟ್ಯಗಳಲ್ಲ; ಅವು ಈ ಹಕ್ಕುಗಳನ್ನು ನೆಲಮಟ್ಟದಲ್ಲಿ ಅರ್ಥಪೂರ್ಣವಾಗಿಸುವ ಪ್ರಮುಖ ಅಂಶಗಳಾಗಿವೆ. ಕಲ್ಯಾಣ ಸುಧಾರಣೆಗಳ ಕುರಿತಾದ ಸಾರ್ವಜನಿಕ ಚರ್ಚೆಯು ಅಗತ್ಯ ಮತ್ತು ಆರೋಗ್ಯಕರವಾದು ದಾಗಿದೆ. ‘ವಿಕಸಿತ ಭಾರತ್-

ಗ್ರಾಮೀಣ ಭಾರತದ ಸಬಲೀಕರಣಕ್ಕಾಗಿ ಉದ್ಯೋಗ ಖಾತರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.24: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ

(ನ್ಯೂಸ್‌ ಕಡಬ) newskadaba.com,ಡಿ.24: ಮಹಿಳಾ ಪ್ರೀಮಿಯರ್ ಲೀಗ್ (WPL) ನಾಲ್ಕನೇ ಸೀಸನ್‌ಗೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ತಂಡದ ನಾಯಕತ್ವವನ್ನು ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್‌ಗೆ ಒಪ್ಪಿಸಲು ಮುಂದಾಗಿದೆ. ಕಳೆದ ಎರಡು ಸೀಸನ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಡೆಲ್ಲಿ ತಂಡವನ್ನು ಮುನ್ನಡೆಸಿದ್ದರು. ಆದರೆ ಇದೀಗ ನಾಯಕತ್ವದ ಜವಾಬ್ದಾರಿಯನ್ನು ಭಾರತೀಯ ಆಟಗಾರ್ತಿಗೆ ಹಸ್ತಾಂತರಿಸಲಾಗುತ್ತಿದೆ. ಡಿಸೆಂಬರ್ 23ರಂದು ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎರಡು ಆವೃತ್ತಿಗಳಲ್ಲಿ

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.23 ಬೆಂಗಳೂರು: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಚಿನ್ನದ ಬೆಲೆ ಇಂದು ಒಂದೇ ದಿನಕ್ಕೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಆಗಿದೆ. ಇಂದು ಚಿನ್ನದ ಗರಿಷ್ಠ ಬೆಲೆ 13,855 ರೂ ದಾಖಲಾಗಿದೆ. ಒಂದೇ ದಿನಕ್ಕೆ 2400 ರೂ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ಶಾಕ್ ನೀಡಿದೆ. ಡಿಸೆಂಬರ್ 23 ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13855 ರೂಪಾಯಿ ಇದ್ದು, ಇಂದು 240 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ

ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಬಿಜೆಪಿ ದಾಳಿ’- ರಾಹುಲ್‌ ಆರೋಪ

(ನ್ಯೂಸ್‌ ಕಡಬ) newskadaba.com,ಡಿ.24: ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐಗಳನ್ನುಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ. ವಾಸ್ತವಿಕವಾಗಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು

‘ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಬಿಜೆಪಿ ದಾಳಿ’- ರಾಹುಲ್‌ ಆರೋಪ Read More »

ಕರ್ನಾಟಕ

ನವ ಮಂಗಳೂರು ಬಂದರಿಗೆ ಆಗಮಿಸಿದ 2025–26ರ ಋತುವಿನ ಮೊದಲ ಕ್ರೂಸ್ ಹಡಗು

(ನ್ಯೂಸ್‌ ಕಡಬ) newskadaba.com,ಡಿ.24: ನವ ಮಂಗಳೂರು ಬಂದರು ಪ್ರಾಧಿಕಾರ (NMPA) 2025–26ರ ಕ್ರೂಸ್‌ ಋತುವಿನ ಆರಂಭಕ್ಕೆ ಅಧಿಕೃತ ಚಾಲನೆ ನೀಡಿದ್ದು, ಮೊದಲ ಐಷಾರಾಮಿ ಕ್ರೂಸ್ ಹಡಗು ಎಂಎಸ್ ಸೆವೆನ್ ಸೀಸ್ ನ್ಯಾವಿಗೇಟರ್ ಶನಿವಾರ ಮಂಗಳೂರಿಗೆ ಆಗಮಿಸಿದೆ. ಹಡಗು ಬೆಳಿಗ್ಗೆ 6.15ಕ್ಕೆ ಬಂದರು ತಲುಪಿದ್ದು, 7.15ಕ್ಕೆ ಬರ್ತ್ ಸಂಖ್ಯೆ-4ರಲ್ಲಿ ಲಂಗರು ಹಾಕಿತು. ಬಹಾಮಾಸ್ ಧ್ವಜದ ಅಡಿಯಲ್ಲಿ ಸಂಚರಿಸುತ್ತಿರುವ ಈ ಕ್ರೂಸ್ ಹಡಗು ಒಟ್ಟು 172.50 ಮೀಟರ್ ಉದ್ದ, 7.50 ಮೀಟರ್ ಡ್ರಾಫ್ಟ್ ಮತ್ತು 28,803 ಗ್ರಾಸ್ ಟನ್ನೇಜ್ ಹೊಂದಿದೆ.

ನವ ಮಂಗಳೂರು ಬಂದರಿಗೆ ಆಗಮಿಸಿದ 2025–26ರ ಋತುವಿನ ಮೊದಲ ಕ್ರೂಸ್ ಹಡಗು Read More »

ಕರಾವಳಿ

ರಾಜ್ಯದ ಸುಮಾರು 1,749 ಗ್ರಾಮಗಳು ರಸ್ತೆ ಸಂಪರ್ಕ ಜಾಲದ ಕೊರತೆಯಿಂದಾಗಿ ಕೆಂಪು ಬಸ್ಸಿಲ್ಲ! ಇದು ಪ್ರಗತಿಶೀಲ ಕರ್ನಾಟಕಕ್ಕೆ ಮುಜುಗರ ತರುವ ಸಂಗತಿ

(ನ್ಯೂಸ್‌ ಕಡಬ) newskadaba.com,ಡಿ.23  ಬೆಂಗಳೂರು: ಸಮರ್ಪಕ ರಸ್ತೆ ಕೊರತೆ ಕಾರಣಕ್ಕೆ ರಾಜ್ಯದ ಸಾವಿರಾರು ಹಳ್ಳಿಗಳು ಕೆಂಪು ಬಸ್‌ಗಳ ಮುಖವನ್ನೇ ನೋಡಿಲ್ಲ. ರಸ್ತೆ ಸಂಪರ್ಕ ಜಾಲವಿಲ್ಲದ ಕಾರಣಕ್ಕೆ ರಾಜ್ಯದ ಸುಮಾರು 1,749 ಗ್ರಾಮಗಳತ್ತ ಸರಕಾರಿ ಬಸ್‌ಗಳೇ ಸುಳಿಯುತ್ತಿಲ್ಲ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸಾರಿಗೆ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದೆ. ಸರಕಾರ, ರಾಜ್ಯ ವ್ಯಾಪಿ ರಸ್ತೆ ಸಾರಿಗೆ ವ್ಯವಸ್ಥೆಯಲ್ಲಿ ಉತ್ತಮ ಸಂಪರ್ಕ ಸಾಧಿಸಿದೆ. ರಾಜ್ಯದ ಸಾರ್ವಜನಿಕ ಸಾರಿಗೆಯ ಪ್ರಮುಖ ಭಾಗವಾಗಿರುವ ಕೆಎಸ್‌ಆರ್‌ಟಿಸಿ, ರಾಜ್ಯದ ಉದ್ದಗಲಕ್ಕೂ ಸೇವೆ ಒದಗಿಸುತ್ತಿದೆ. ಆದರೆ,

ರಾಜ್ಯದ ಸುಮಾರು 1,749 ಗ್ರಾಮಗಳು ರಸ್ತೆ ಸಂಪರ್ಕ ಜಾಲದ ಕೊರತೆಯಿಂದಾಗಿ ಕೆಂಪು ಬಸ್ಸಿಲ್ಲ! ಇದು ಪ್ರಗತಿಶೀಲ ಕರ್ನಾಟಕಕ್ಕೆ ಮುಜುಗರ ತರುವ ಸಂಗತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಆರಂಭ

(ನ್ಯೂಸ್‌ ಕಡಬ) newskadaba.com,ಡಿ.24: ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಭಾನುವಾರ ಕೇರಳದಲ್ಲಿ ಸಾಂಪ್ರದಾಯಿಕ ಪೂಜಾ ವಿಧಾನದೊಂದಿಗೆ ಪ್ರಾರಂಭವಾಗಿದೆ. ಚಿತ್ರತಂಡ ಇದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಕಾರ್ಯಕ್ರಮವು ದೃಶ್ಯಾನಂದಕರವಾದ ಶುಭಾರಂಭವನ್ನು ಸೂಚಿಸಿದೆ. ಖ್ಯಾತ ತೆಲುಗು ನಿರ್ದೇಶಕ ಕ್ರಾಂತಿ ಕುಮಾರ್‌ ಸಿ.ಎಚ್. ಈ ಚಿತ್ರದ ನಿರ್ದೇಶಕರಾಗಿದ್ದು, ಮಲಯಾಳಂ ನಟ ಉನ್ನಿ ಮುಕುಂದನ್‌ ಪ್ರಧಾನಿಯವರ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ‘ಮಾ ವಂದೇ’ ಚಿತ್ರವು ಪ್ರಧಾನಿಯವರ ಜೀವನ ಮತ್ತು ಸಾಧನೆಯನ್ನು ಚಿತ್ರಿಸಲಿದ್ದು, ಅವರಿಗೆ ಸಂಬಂಧಿಸಿದ

ಪ್ರಧಾನಿ ಮೋದಿ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಆರಂಭ Read More »

ಸಿನಿಮಾ
Scroll to Top