News Kadaba

ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು

(ನ್ಯೂಸ್‌ ಕಡಬ) newskadaba.com,ಬೆಂಗಳೂರು, ಡಿ. 19: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ 14°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಮಳೆ ಸುರಿಯುವ ಸಾಧ್ಯತೆ ಇಲ್ಲ. ಮುಂದಿನ 5 […]

ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ. 18:  ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಶೀಘ್ರ ಪೂರ್ಣ: ಹಗಲು ರೈಲು ಸಂಚಾರ ಪುನರಾರಂಭ

(ನ್ಯೂಸ್‌ ಕಡಬ) newskadaba.com,ಡಿ. 19 ಮಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ರೈಲ್ವೇ ಮಾರ್ಗದಲ್ಲಿ ಶೀಘ್ರದಲ್ಲೇ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳು ಸಂಚರಿಸಲಿವೆ. ಬಹುದಿನಗಳ ಬೇಡಿಕೆಯಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ದುರ್ಗಮ ಘಾಟಿ ವಿಭಾಗದ ವಿದ್ಯುದೀಕರಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಈ ಕಾಮಗಾರಿ ಪೂರ್ಣಗೊಂಡರೆ ಮಂಗಳೂರು-ಬೆಂಗಳೂರು ಮತ್ತು ಕಾರವಾರ ನಡುವಿನ ರೈಲುಗಳು ಎಂಜಿನ್ ಬದಲಾವಣೆಯ ಕಿರಿಕಿರಿ ಇಲ್ಲದೆ ವೇಗವಾಗಿ ಸಂಚರಿಸಲಿವೆ. ಅಲ್ಲದೆ, ಈ ಮಾರ್ಗದಲ್ಲಿ ‘ವಂದೇ ಭಾರತ್’

ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಶೀಘ್ರ ಪೂರ್ಣ: ಹಗಲು ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.17: ಖ್ಯಾತ ಬಾಲಿವುಡ್‌ ನಟಿ ಹಾಗೂ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್‌ ಕುಂದ್ರಾ ಅವರ ವಿರುದ್ದ 60 ಕೋಟಿ ರೂ.ಗಳ ವಂಚನೆ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗಿದ್ದೇನೆ ಎಂದು ಉದ್ಯಮಿ ದೀಪಕ್‌ ಕೊಠಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಿದೆ. ದೂರುದಾರರ ವಕೀಲರು ನೀಡಿದ ಹೇಳಿಕೆಯ ಪ್ರಕಾರ, ಇಒಡಬ್ಲ್ಯೂ

ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು Read More »

ಸಿನಿಮಾ

ಶಾಲಾ ಆರಂಭದ ಸಮಯ ಬದಲಾವಣೆಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ!

(ನ್ಯೂಸ್‌ ಕಡಬ) newskadaba.com,ಡಿ.17: ರಾಜ್ಯದಲ್ಲಿ ಚಳಿಗಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಆರಂಭದ ಸಮಯದಲ್ಲಿ ಬದಲಾವಣೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮನವಿ ಮಾಡಿದೆ. ಎಲ್‌ಕೆಜಿ ಮತ್ತು ಯುಕೆಜಿಯಿಂದ ಪಿಯುಸಿ ವರೆಗಿನ ಎಲ್ಲಾ ಶಾಲೆಗಳು ಚಳಿಗಾಳಿ ಮುಗಿಯುವವರೆಗೆ ಬೆಳಗ್ಗೆ 9.30ಕ್ಕೆ ಆರಂಭವಾಗುವಂತೆ ನಿರ್ದೇಶನ ನೀಡಬೇಕು ಎಂದು ಆಯೋಗ ಒತ್ತಾಯಿಸಿದೆ. ಮಕ್ಕಳ ಹಕ್ಕುಗಳ

ಶಾಲಾ ಆರಂಭದ ಸಮಯ ಬದಲಾವಣೆಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ವಾಯುಮಾಲಿನ್ಯ ಬಿಕ್ಕಟ್ಟು: ಸರ್ಕಾರಿ, ಖಾಸಗಿ ಸಂಸ್ಥೆಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ

(ನ್ಯೂಸ್‌ ಕಡಬ) newskadaba.com,ಡಿ.17: ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಶೇ.50 ರಷ್ಟು ನೌಕರರಿಗೆ ವರ್ಕ್‌ ಫ್ರಂ ಹೋಮ್‌ ಕಡ್ಡಾಯಗೊಳಿಸಿ, ಆದೇಶ ಹೊರಡಿಸಿದೆ. ಜೊತೆಗೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್‌ (GRAP) ಅಡಿಯಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳನ್ನ ದೀರ್ಘಕಾಲ ಕೈಗೊಳ್ಳದಂತೆ ಕಾರ್ಮಿಕರಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಇನ್ನೂ ನಿರ್ಮಾಣ ಕಾಮಗಾರಿ ನಿಷೇಧಿಸಿರುವುದರಿಂದ,

ದೆಹಲಿ ವಾಯುಮಾಲಿನ್ಯ ಬಿಕ್ಕಟ್ಟು: ಸರ್ಕಾರಿ, ಖಾಸಗಿ ಸಂಸ್ಥೆಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೇ. 2.8ಕ್ಕೆ ಕುಸಿದ ನಿರುದ್ಯೋಗ ದರ: ದೇಶದಲ್ಲೇ ಕರ್ನಾಟಕಕ್ಕೆ 2ನೇ ಸ್ಥಾನ..!

(ನ್ಯೂಸ್‌ ಕಡಬ) newskadaba.com,ಡಿ.17: ಉದ್ಯೋಗ ಕ್ಷೇತ್ರದಲ್ಲಿ ದೇಶದ ಇತರೆ ರಾಜ್ಯಗಳ ಪೈಕಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದ್ದು, ಅತಿ ಕಡಿಮೆ ನಿರುದ್ಯೋಗ ದರ ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ‘ಆವರ್ತಕ ಕಾರ್ಮಿಕ ಬಲ ಸಮೀಕ್ಷೆ’ (PLFS – ಜುಲೈ-ಸೆಪ್ಟೆಂಬರ್ 2025) ವರದಿಯಲ್ಲಿ ಈ ಮಹತ್ವದ ಅಂಶ ಬೆಳಕಿಗೆ ಬಂದಿದೆ. ಲೋಕಸಭೆಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಂಕಿ-ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವಾಲಯ

ಶೇ. 2.8ಕ್ಕೆ ಕುಸಿದ ನಿರುದ್ಯೋಗ ದರ: ದೇಶದಲ್ಲೇ ಕರ್ನಾಟಕಕ್ಕೆ 2ನೇ ಸ್ಥಾನ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಬೆಳಗಾವಿ ಸದನದ ಅವಧಿ ಒಂದು ವಾರ ವಿಸ್ತರಿಸಲು ಛಲವಾದಿ ನಾರಾಯಣಸ್ವಾಮಿ ಒತ್ತಾಯ’

(ನ್ಯೂಸ್‌ ಕಡಬ) newskadaba.com,ಡಿ.17: ಇಷ್ಟು ದಿನಗಳಾದರೂ ಉತ್ತರ ಕರ್ನಾಟಕದ ವಿಚಾರಗಳು ಸರಿಯಾಗಿ ಚರ್ಚೆಗೆ ಬಂದಿಲ್ಲ. ಆದ್ದರಿಂದ ಇಲ್ಲಿ ನಡೆಯುತ್ತಿರುವ ಸದನದ ಅವಧಿಯನ್ನು ಒಂದು ವಾರ ವಿಸ್ತರಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ನಾಳೆ ಜನರು ಕೇಳುವಂತಾಗಲಿದೆ ಎಂದು ನುಡಿದರು. ಒಂದು ವಾರ ಸದನದ ಅವಧಿ ವಿಸ್ತರಿಸಿ; ಸಮಸ್ಯೆಗಳಿಗೆ ಪರಿಹಾರ ಕೊಡೋಣ ಎಂದು ತಿಳಿಸಿದರು. ಇಲ್ಲಿ ಸಮಸ್ಯೆ ಹೆಚ್ಚಾಗಿದೆ.

‘ಬೆಳಗಾವಿ ಸದನದ ಅವಧಿ ಒಂದು ವಾರ ವಿಸ್ತರಿಸಲು ಛಲವಾದಿ ನಾರಾಯಣಸ್ವಾಮಿ ಒತ್ತಾಯ’ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 9292 ಬೋಧಕ – ಬೋಧಕೇತರ ಹುದ್ದೆಗಳು ಬಾಕಿ

(ನ್ಯೂಸ್‌ ಕಡಬ) newskadaba.com,ಡಿ.17: ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 32 ಸಾರ್ವಜನಿಕ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, 2997 ಬೋಧಕ ಹಾಗೂ 6295 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಪಿ ಸುಧಾಕರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿ.ಟಿ.ರವಿ ಅವರು, ವಿಧಾನಪರಿಷತ್‌ ಕಲಾಪದಲ್ಲಿ ರಾಜ್ಯದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯಗಳ ಕುರಿತು ತಾನು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆಂದು ತಿಳಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ವಿಷಯವನ್ನು ಒಳಗೊಂಡಂತೆ ವಿಶ್ವವಿದ್ಯಾಲಯಗಳ ಆರ್ಥಿಕ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 9292 ಬೋಧಕ – ಬೋಧಕೇತರ ಹುದ್ದೆಗಳು ಬಾಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!

(ನ್ಯೂಸ್‌ ಕಡಬ) newskadaba.com,ಡಿ.17: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top