News Kadaba

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.31: ದೇಶಾದ್ಯಂತ 4ನೇ ಹಂತದ ಲಾಕ್ಡೌನ್ನ ಕೊನೆಯ ದಿನವಾದ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಿ ಶನಿವಾರ ಒಂದು ವರ್ಷ ಪೂರೈಸಿದ್ದು, ಇದರ ಬೆನ್ನಲ್ಲೇ ಮನ್ ಕೀ ಬಾತ್ನ 65ನೇ ಸಂಚಿಕೆ ಇಂದು ಪ್ರಸಾರವಾಗಲಿದೆ.   ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದು ಜೂನ್ 1ರಿಂದ ಲಾಕ್ಡೌನ್ ಸಡಿಲಿಕೆ ಆಗಲಿದೆ. ಈ ಬಗ್ಗೆ […]

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆಯೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ. ಡಾಕ್ಟರ್ ಮತ್ತು ನರ್ಸ್‌ಗಳಿಗೆ ಎರಡು ತಿಂಗಳಿನಿಂದ ಸಂಬಳವಾಗಿಲ್ಲ. ಕೊರೊನಾ ಸೋಂಕಿನ ವಿರುದ್ಧವಾಗಿ ಈ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳಿಗೆ ವೇತನ ನೀಡದೆ ಸತಾಯಿಸಿದ್ದಾರೆ. ಸರ್ಕಾರ ಕೊರೊನಾ ವಾರಿಯರ್ಸ್‌ನ್ನು ನಿರ್ಲಕ್ಷ್ಯ ಮಾಡಿದೆ

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ Read More »

ಕರಾವಳಿ, ಕರ್ನಾಟಕ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್‍ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ. ಎಂದಿನಂತೆ ರಾತ್ರಿ 7

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ಮುಂಬೈ, ಮೇ. 30 : ಬಾಲಿವುಡ್ ಖ್ಯಾತ ಗೀತ ರಚನೆಕಾರ ಯೋಗೇಶ್ ಗೌರ್ (77) ಅನಾರೋಗ್ಯ ಸಮಸ್ಯೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.     ಅದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರು 70 ರ ದಶಕದ ಹಿಂದಿ ಚಿತ್ರರಂಗದಲ್ಲಿ ಪ್ರಮುಖ ಗೀತ ರಚನೆಕಾರರಾಗಿದ್ದರು.1960 ಮತ್ತು 70ರ ದಶಕದಲ್ಲಿ ಯೋಗೇಶ್‌ ಬೇಡಿಕೆಯ ಗೀತರಚನಾಕಾರ ಆಗಿದ್ದರು. ‘ಸಖಿ ರಾಬಿನ್‌’, ‘ಚೋಟಿ ಸಿ ಬಾತ್‌’,

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ 30:ಕೊರೋನಾ ರೌದ್ರಅವತಾರಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ಕೋವಿಡ್ 19ಗೆ ಜನ ಬಲಿಯಾಗುತ್ತಿದ್ದಾರೆ. ಹೀಗಿರುವಾಗ, ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸದಾಗಿ ಮತ್ತೆ 7,964 ಮಂದಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ. 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.     ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾನುವಾರದ ಕೊರೋನಾ ಕರ್ಫ್ಯೂ ➤ ಈ ಭಾನುವಾರ ಲಾಕ್ಡೌನ್ನಲ್ಲಿ ಏನಿರುತ್ತೆ ಏನಿರಲ್ಲ?

(ನ್ಯೂಸ್ ಕಡಬ) newskadaba.com,ಬೆಂಗಳೂರು ಮೇ.30: ಭಾನುವಾರದ ಲಾಕ್ ಡೌನ್ ಹೆಚ್ಚು ಕಟ್ಟುನಿಟ್ಟಾಗಿ ಜಾರಿಯಾಗುವ ಸಾಧ್ಯತೆ ಇದೆ. ಕೊರೋನಾ ವೈರಸ್ ಸೋಂಕು ಹೆಚ್ಚೆಚ್ಚು ವ್ಯಾಪಿಸುತ್ತಿರುವುದರಿಂದ ರಾಜ್ಯ ಸರ್ಕಾರ ಭಾನುವಾರದ ಲಾಕ್ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿದೆ. ಕಳೆದ ಭಾನುವಾರ ಲಾಕ್ ಡೌನ್ ಇದ್ದರೂ ಜನರು ಆರಾಮವಾಗಿ ಓಡಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಎಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇವತ್ತು ಶನಿವಾರ ಸಂಜೆ 7ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ.   ಭಾನುವಾರ

ಭಾನುವಾರದ ಕೊರೋನಾ ಕರ್ಫ್ಯೂ ➤ ಈ ಭಾನುವಾರ ಲಾಕ್ಡೌನ್ನಲ್ಲಿ ಏನಿರುತ್ತೆ ಏನಿರಲ್ಲ? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಯಾದಗಿರಿ, ಮೇ.29: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಮಹಾಸ್ಪೋಟ ಸಂಭವಿಸಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ತಾಗಿರುವುದು ದೃಡವಾಗಿದೆ. ಎರಡು ವರ್ಷದ ಬಾಲಕ, ಮೂರು ವರ್ಷದ ಬಾಲಕಿ ಪಿ ಮತ್ತಿಬ್ಬವರು ಬಾಲಕರಾ ಮತ್ತು ಪಿ -2699, 5 ವರ್ಷದ ಬಾಲಕ ಪಿ-2670, 8 ವರ್ಷದ ಬಾಲಕಿ 2669 ಹಾಗೂ ಬಾಲಕ ಪಿ- 2682 ಸೇರಿ 17 ಜನ ಅಪ್ರಾಪ್ತರಲ್ಲಿ ಸೋಂಕು ವಕ್ಕರಿಸಿದೆ.   ಜಿಲ್ಲೆಯಲ್ಲಿ ಒಂದಂಕಿಗೆ ಇಳಿದಿದ್ದ ಸೋಂಕಿತರ ಸಂಖ್ಯೆ ಇಂದು ಏಕಾಏಕಿ 60

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ Read More »

ಕರ್ನಾಟಕ
Scroll to Top