News Kadaba

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.17. ಕುಟುಂಬ ಸಂಬಂಧವನ್ನು ಹತ್ತಿರ ಮಾಡಿಕೊಂಡು ಆ ಮೂಲಕ ಸಂಘಟಿತರಾಗಿ ಪರಸ್ಪರ ಸುಖ ದುಃಖಗಳಲ್ಲಿ ಕೈಜೋಡಿಸಿಕೊಂಡು ಬದುಕಿದರೆ ಸಮುದಾಯದ ಸಬಲೀಕರಣ ಸಾಧ್ಯ ಎಂದು ಪುತ್ತೂರು ನಗರ ಸಭೆಯ ಮಾಜಿ ಸದಸ್ಯ ಹೆಚ್. ಮಹಮ್ಮದ್ ಆಲಿ ಹೇಳಿದರು. ಅವರು ಫೆ. 16ರಂದು ಆತೂರುನಲ್ಲಿ ಹಫ್ವಾ ಕುಟುಂಬ ಸಮ್ಮಿಲನ-2020 ಸಮಾರಂಭದಲ್ಲಿ ಮಾತನಾಡಿ ಸಮುದಾಯದಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಈ ಮೂಲಕ ಸಮುದಾಯದಲ್ಲಿ ಕಾಡುವ ಇನ್ನಷ್ಟು ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಆತೂರು […]

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ Read More »

ಕರಾವಳಿ

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ. ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ Read More »

ಕರಾವಳಿ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ  11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »

ಕರಾವಳಿ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳರ ಸಂಘ(ರಿ), ದ.ಕ ಜಿಲ್ಲಾ ಸವಿತಾ ಸಮಾಜ ಮಂಗಳೂರು ಇವರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆಯು  ಫೆಬ್ರವರಿ 2 ರಂದು ಬೆಳಿಗ್ಗೆ 10.30 ಗಂಟೆಗೆ ತುಳು ಭವನ, ಉರ್ವಸ್ಟೋರ್ ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ Read More »

ಕರಾವಳಿ

ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಉದ್ಯಮಶೀಲತೆ ಮತ್ತು ಜೀವನೋಪಾಯ ಬೆಂಗಳೂರು ಹಾಗೂ ನ್ಯಾಶನಲ್ ಪೇಮೆಂಟ್ ಕಾರ್ಪೋರೇಶನ್ ಆಫ್ ಇಂಡಿಯಾ ಸಂಸ್ಥೆಯ ಮೂಲಕ ಮಂಗಳೂರು ಮಹಾನಗರಪಾಲಿಕೆಯ ಡೇ-ನಲ್ಮ್ ಯೋಜನೆಯ ಸ್ವಸಹಾಯ ಸಂಘ, ಪ್ರದೇಶ ಮತ್ತು ನಗರ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ಡಿಜಿಟಲ್ ಪೇಮೆಂಡ್ ಸಾಕ್ಷರತಾ ತರಬೇತಿ ಕಾರ್ಯಕ್ರಮ ಜನವರಿ  28 ರಿಂದ 30 ರ ವರೆಗೆ ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಆಯುಕ್ತ  ಎಸ್ ಅಜಿತ್ ಕುಮಾರ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ Read More »

ಕರಾವಳಿ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29    ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಮ್.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್‍ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ. ಆ ಪಾರ್ಸಲ್‍ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ Read More »

ಕರಾವಳಿ

ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29     ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. ರಾಜ್ಯ ಸರಕಾರವು ಇನ್ನು ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ಆದೇಶಿಸಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮತ್ತು ಇತರೆ

ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ Read More »

ಕರಾವಳಿ

ಜ.27 ರಂದು ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಜನವರಿ 27 ರಂದು ಗಣರಾಜ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಹಾಗೂ ಭಾರತದ ಸಂವಿಧಾನದ ನಿರ್ಮಾತೃರ ಮಹತ್ವ ತಿಳಿಸುವ ಚಲನಚಿತ್ರಗಳ ಪ್ರದರ್ಶನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ನಗರದ ವಿಶ್ವ ವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಜನವರಿ 27 ಸೋಮವಾರ ಬೆಳಿಗ್ಗೆ 10.30 ಗಂಟೆಗೆ  ರಿಚರ್ಡ್ ಅಟೆನ್‍ಬುರೋ ನಿರ್ದೆಶನದ ಗಾಂಧಿ ಹಾಗೂ ಜಬ್ಬಾರ್ ಪಟೇಲ್

ಜ.27 ರಂದು ಚಲನಚಿತ್ರ ಪ್ರದರ್ಶನ Read More »

ಕರಾವಳಿ

ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ‘ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಾಳೆ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್  ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು

ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ Read More »

ಕರಾವಳಿ
Scroll to Top