News Kadaba

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8   ಪಡಿತರ ಚೀಟಿದಾರರ ಇ ಕೆವೈಸಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರುಗಳ ಇ ಕೆವೈಸಿ ಪಡೆಯುವ ಪ್ರಕ್ರಿಯೆಯನ್ನು 2020ನೇ ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯ ಎಲ್ಲಾ ಸದಸ್ಯರು ಇ ಕೆವೈಸಿಗೆ ಒಟ್ಟಾಗಿ ಬರಬೇಕೆಂದು, ಇಲ್ಲದಿದ್ದರೆ ಪಡಿತರ ನಿಲ್ಲಿಸುವುದಾಗಿ ಮತ್ತು ಪಡಿತರ ರದ್ದಾಗುವುದಾಗಿ ದೂರುಗಳು ಬಂದಿರುತ್ತದೆ. ಪಡಿತರ ಚೀಟಿಯ […]

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ Read More »

ಕರಾವಳಿ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19  ಯುವ ಜನರಿಗೆ ಭಾವನಾತ್ಮಕ ಮಾನಸಿಕ ಹಾಗೂ ಮನೋಸಾಮಾಜಿಕ ಬೆಂಬಲ ಸೇವೆಗಳನ್ನು ನೀಡುವುದು ಯುವ ಸ್ಪಂದನದ ಉದ್ದೇಶ ಎಂದು ಬೆಂಗಳೂರು ನಿಮಾನ್ಸ್ ಇದರ ಮಾನಿಟರ್ ಹಾಗೂ ಇವಾಲ್ಯೂಷನ್ ವಿಭಾಗದ ಗಿರೀಶ್ ಹೇಳಿದರು. ಅವರು ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಪದುವಾ  ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಅತಿಥಿ ಯಾಗಿ ಮಾತನಾಡಿದರು. ಯುವಸ್ಪಂದನ ಕೇಂದ್ರ ಯುವ ಜನ ಸಂಬಂಧಿ ವಿಷಯಗಳಿಗಾಗಿ ಇರುವ ಮಾರ್ಗದರ್ಶನ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ Read More »

ಕರಾವಳಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19     ಇಂದಿನ ಜಾಗತಿಕ ಸನ್ನಿವೇಶದಲ್ಲಿ ಕನ್ನಡ ಪುಸ್ತಕಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅದನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ಪ್ರಕಾಶಕರು ಮಾಡುತ್ತಿದ್ದಾರೆ. ಕನ್ನಡ ಪುಸ್ತಕಗಳು ಆರ್ಥಿಕ ಶ್ರೀಮಂತಿಕೆ ನೀಡದಿರಬಹುದು  ಆದರೆ ಬೌದ್ದಿಕ ಶ್ರೀಮಂತಿಕೆ ಖಂಡಿತ ನೀಡುತ್ತಿದೆ. ಪುಸ್ತಕಗಳನ್ನು ಓದುವುದರಿಂದ  ಪ್ರತಿಯೊಬ್ಬರೂ ಬೌದ್ದಿಕವಾಗಿ ಶ್ರೀಮಂತರಾಗುತ್ತಾರೆ ಎಂದು ಆಕೃತಿ ಆಶಯ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ರಚಿತವಾದ ಜಾಣ ಜಾಣೆಯರ ಬಳಗದ ವತಿಯಿಂದ ಕಾವೂರು ಸರಕಾರಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’ Read More »

ಕರಾವಳಿ

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.18.  ವರಕ್ಕಲ್ ಮುಲ್ಲ ಕೋಯಾ ತಂಗಳ್ ರವರು ಸ್ಥಾಪಿಸಿದ ಸಮಸ್ತವನ್ನು ಉಳಿವಿಗೆ ಶ್ರಮಿಸಬೇಕೆಂದು ದ ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮಅಲ್ಲೀಮೀನ್, ಮದ್ರಸ ಮ್ಯಾನೇಜ್ಮೆಂಟ್ ಎಸ್.ಕೆ.ಎಸ್.ಎಸ್ ಎಫ್ ಉಪ್ಪಿನಂಗಡಿ ವಲಯ ಮಾಲಿಕ್ ದಿನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಸುಲ್ ಉಲಮಾ, ಮಿತ್ತಬೈಲ್ ಉಸ್ತಾದ್, ಎಂ ಎ ಖಾಸಿಂ ಮುಸ್ಲಿಯಾರ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಜಂ-ಇಯ್ಯತುಲ್

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ Read More »

ಕರಾವಳಿ

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 21 ರಂದು ಚಾಕಲೇಟ್ ತಯಾರಿ (ಹುಟ್ಟುಹಬ್ಬ, ಹೊಸವರ್ಷ, ಕ್ರಿಸ್‍ಮಸ್ ಆಚರಣೆಗಳಲ್ಲಿ ಉಪಯೋಗಿಸುವ ಚಾಕಲೇಟ್ ತಯಾರಿ) ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್ ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 20ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿನಾಂಕ ಡಿಸೆಂಬರ್ 17, 18 ಮತ್ತು 19 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು. ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ತಾಲೂಕು  ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಳ್ಯ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ Read More »

ಕರಾವಳಿ

ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್

(ನ್ಯೂಸ್ ಕಡಬ) newskadaba.com ಧಾರವಾಡ, ಡಿ.13. ಗ್ರಾಮ ಪಂಚಾಯತ್ ಸದಸ್ಯೆಯ ಪತಿಯೋರ್ವ ತನ್ನ ಹೆಂಡತಿಯೊಂದಿಗಿದ್ದ ಖಾಸಗಿ ಕ್ಷಣಗಳನ್ನು ವಾಟ್ಸಪ್ ಗ್ರೂಪ್ ಗೆ ಅಪ್ಲೋಡ್ ಮಾಡಿ ಪ್ರಮಾದ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗ್ರಾಮವೊಂದರ ಪಂಚಾಯತ್ ಸದಸ್ಯೆಯ ಪತಿಯು ತನ್ನ ಪತ್ನಿಯೊಂದಿಗೆ ನಡೆಸಿದ ಕಾಮಕೇಳಿಯ ದೃಶ್ಯವನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಪೊಲೀಸರು ರಚಿಸಿದ ವಾಟ್ಸಪ್ ಗ್ರೂಪ್ ಒಂದರಲ್ಲಿ ಶೇರ್ ಮಾಡಿದ್ದಾನೆ. ಈ ಗ್ರೂಪಿನಲ್ಲಿ ಪೊಲೀಸರು ಮಾತ್ರವಲ್ಲದೆ ವಿವಿಧ ನಾಗರಿಕರು ಇದ್ದುದರಿಂದ ವೀಡಿಯೋ ಕ್ಷಣಮಾತ್ರದಲ್ಲಿ ವಿವಿಧ

ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್ Read More »

ಕರ್ನಾಟಕ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.10   ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾ ಸಮಿತಿಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಈ ರಾಜ್ಯದಲ್ಲಿ ಸುಭದ್ರ ಸರಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಸಂದೇಶ ನೀಡಿ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಅಲ್ಪ ಸಂಖ್ಯಾತ ಮೊರ್ಛದ ಅಧ್ಯಕ್ಷ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ Read More »

ಕರಾವಳಿ

ಕೆಎಸ್‍ಆರ್ ಟಿಸಿಯಲ್ಲಿ ತಾಂತ್ರಿಕ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ, ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 4. ಐ.ಟಿ.ಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಶಿಶಿಕ್ಷು ವೃತ್ತಿಯ ಹೆಸರು- ಪಾಸಾ- ಒಟ್ಟು ಸ್ಥಾನಗಳ ಸಂಖ್ಯೆ-20,

ಕೆಎಸ್‍ಆರ್ ಟಿಸಿಯಲ್ಲಿ ತಾಂತ್ರಿಕ ತರಬೇತಿ- ಅರ್ಜಿ ಆಹ್ವಾನ Read More »

ಕರಾವಳಿ

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ, ಭಾರತ ಸರ್ಕಾರ, ಮೈಸೂರಿನಲ್ಲಿ ಕರ್ನಾಟಕ ರಾಜ್ಯದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಜೆಒಸಿ ಡಿಪ್ಲೋಮಾ, ಬಿಇ, ಹಾಗೂ ಯಾವುದೇ ಪದವಿ ಪಾಸ್ ಅಥವಾ ಫೇಲ್ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತ್ತಿಪರ ಯೋಜನೆಯಡಿ 3 ಮತ್ತು 6 ತಿಂಗಳ ಅವಧಿಯ ಪಾಲಿಮರ್ ವಸ್ತುಗಳ ತಯಾರಿಕ ತಂತ್ರಜ್ಞಾನದ, ವಾಹನಗಳ ಬಿಡಿಭಾಗಗಳು, ವಿದ್ಯುತ್ ಉಪಕರಣಗಳು, ಕಂಪ್ಯೂಟರ್ ಬಿಡಿಬಾಗಗಳು ಇತ್ಯಾದಿ ವಸ್ತುಗಳ ತಯಾರಿಕೆಯ ಬಗ್ಗೆ ಉಚಿತ ಊಟ

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ Read More »

ಕರಾವಳಿ
Scroll to Top