ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8 ಪಡಿತರ ಚೀಟಿದಾರರ ಇ ಕೆವೈಸಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರುಗಳ ಇ ಕೆವೈಸಿ ಪಡೆಯುವ ಪ್ರಕ್ರಿಯೆಯನ್ನು 2020ನೇ ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯ ಎಲ್ಲಾ ಸದಸ್ಯರು ಇ ಕೆವೈಸಿಗೆ ಒಟ್ಟಾಗಿ ಬರಬೇಕೆಂದು, ಇಲ್ಲದಿದ್ದರೆ ಪಡಿತರ ನಿಲ್ಲಿಸುವುದಾಗಿ ಮತ್ತು ಪಡಿತರ ರದ್ದಾಗುವುದಾಗಿ ದೂರುಗಳು ಬಂದಿರುತ್ತದೆ. ಪಡಿತರ ಚೀಟಿಯ […]
ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ Read More »
ಕರಾವಳಿ

