News Kadaba

ಪುತ್ತೂರು: ಮಗನಿಂದಲೇ ತಂದೆಯ ಕೊಲೆ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಕೆಲಸಕ್ಕೆ ಹೋಗದೇ ಮನೆಯಲ್ಲಿರುತ್ತಿದ್ದುದರಿಂದ ಮಗನಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಅಪ್ಪನನ್ನು ಮಗ ಮಚ್ಚಿನಿಂದ ಕುತ್ತಿಗೆಗೆ ಕಡಿದು ಕೊಲೆ ಮಾಡಿದ ಘಟನೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಬೊಳ್ಳಿಂಬಳದ ನಿವಾಸಿಯಾಗಿರುವ ಕೃಷ್ಣ ನಾಯ್ಕ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯಿದಿದ್ದು, ಮಗ ಉದಯ ನಾಯ್ಕ್ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪುತ್ತೂರು: ಮಗನಿಂದಲೇ ತಂದೆಯ ಕೊಲೆ Read More »

ಕರಾವಳಿ

ಗರ್ಭಪಾತ – ಜಿಲ್ಲಾ ಆರೋಗ್ಯಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5  ಡಿಸೆಂಬರ್ 2 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯ್ದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸಲಾದಂತೆ, ತಾಯಿಯ ಮತ್ತು ಮಗುವಿನ ಆರೋಗ್ಯ ಗಮನದಲ್ಲಿ ಇಟ್ಟುಕೊಂಡು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ ಹಾಗೂ ಎಂಟಿಪಿ ಕಾಯ್ದೆಯನ್ನು ಗಮನದಲ್ಲಿರಿಸಿಕೊಂಡು ಅದರ ಪ್ರಕಾರ ಪ್ರತಿಯೊಬ್ಬ ಸಂಸ್ಥೆಯ ವೈದ್ಯರು ಸೂಕ್ತ ಸಮಯದಲ್ಲಿ ಸೂಕ್ತ

ಗರ್ಭಪಾತ – ಜಿಲ್ಲಾ ಆರೋಗ್ಯಧಿಕಾರಿ ಸ್ಪಷ್ಟನೆ Read More »

ಕರಾವಳಿ

ಪಾದಚಾರಿಗೆ ಅಟೋರಿಕ್ಷಾ ಢಿಕ್ಕಿ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.3  ಪಾದಚಾರಿಗೆ ಅಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಬೊಳ್ವಾರು ಎಂಬಲ್ಲಿ ಸುಝುಕಿ ಶೋರೂಂನ ಎದುರು ಸೋಮವಾರದಂದು ನಡೆದಿದೆ. ಗಾಯಗೊಂಡ ಸತೀಶ್ ರಾವ್ ರವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪಾದಚಾರಿಗೆ ಅಟೋರಿಕ್ಷಾ ಢಿಕ್ಕಿ Read More »

ಕರಾವಳಿ

ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉಧ್ಥಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3  ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ 2019 ಇದರ ಉದ್ಘಾಟನಾ ಸಮಾರಂಭ ಭಾನುವಾರದಂದು ಸಂಜೆ 5.00 ಗಂಟೆಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾ ಜ್ಯೋತಿಯ ಆಗಮನವನ್ನು ಶ್ರೀ ಚೇತನ್, ಮೆಟಲ್ ಸಂಖ್ಯೆ 5, ಮಂಗಳೂರು ಘಟಕ ಇವರು ನಿರ್ವಹಿಸಿದರು. ಉಪ ಸಮಾದೇಷ್ಟರಾದ ಶ್ರೀ ರಮೇಶ್ ಇವರು ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು

ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉಧ್ಥಾಟನಾ ಸಮಾರಂಭ Read More »

ಕರಾವಳಿ

ಸೆಲೆಬ್ರಿಟಿಗಳಿಗೆ ಅಚ್ಚುಮೆಚ್ಚಾದ ಕಪ್ಪು ಬಣ್ಣ

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಡಿ.2  ಹಿಂದೆಲ್ಲಾ ಕಪ್ಪು ಎಂದರೆ ಅಶುಭ, ನಿಷಿದ್ಧ, ಪ್ರತಿಭಟನೆ ಮುಂತಾದ ಅರ್ಥಗಳಿರುವುದರಿಂದ ಅದನ್ನು ತೊಡಲು ಎಲ್ಲರೂ ಹಿಂದೆಮುಂದೆ ನೋಡುತ್ತಿದ್ದರು. ಆದರೆ ಈಗ ಜನರ ಮನಸ್ಥಿತಿ, ನಂಬಿಕೆಗಳು ಬದಲಾಗುತ್ತಿವೆ. ಜನರು, ಕಪ್ಪು ಬಣ್ಣದ ಉಡುಗೆಯನ್ನು ಹುಟ್ಟು ಹಬ್ಬ, ಪೂಜೆ, ಮದುವೆ, ಹಬ್ಬ ಮತ್ತು ಹರಿದಿನಗಳಲ್ಲಿ ಉಡುತ್ತಿರಲಿಲ್ಲ. ಆದರೆ ಈಗೀಗ ಆ ಭಾವನೆ ದೂರವಾಗುತ್ತಿದೆ. ಕಪ್ಪು ಬಣ್ಣದ ಬಗೆಗಿನ ಅಭಿಪ್ರಾಯ ಬದಲಾಗುವುದಕ್ಕೆ ಕಪ್ಪು ಬಣ್ಣದ ಉಡುಗೆ ತೊಟ್ಟರೆ ಸಪೂರವಾಗಿ ಕಾಣಿಸುತ್ತೇವೆ ಎಂಬ ನಂಬಿಕೆಯೂ

ಸೆಲೆಬ್ರಿಟಿಗಳಿಗೆ ಅಚ್ಚುಮೆಚ್ಚಾದ ಕಪ್ಪು ಬಣ್ಣ Read More »

ವಿಶೇಷ ಲೇಖನಗಳು

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.29. ಇಲ್ಲಿನ ಮುಖ್ಯ ರಸ್ತೆಯ ಮೋಂಟಿ ಕಂಫರ್ಟ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧ ಉಡುಪುಗಳ ಮತ್ತು ಟೆಕ್ಸ್ ಟೈಲ್ ಹವಾನಿಯಂತ್ರಿತ ಮಳಿಗೆ ‘ಕುಕ್ಕೆ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ ಜಾತ್ರೆಯ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ಆರಂಭಗೊಂಡಿದೆ. ಚಂಪಾ ಷಷ್ಠಿ ಪ್ರಯುಕ್ತ ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್ 09 ರ ವರೆಗೆ ಪ್ರತೀ ಖರೀದಿಯ ಮೇಲೆ 10 ರಿಂದ 50 ಶೇಖಡಾ ದರ ಕಡಿತ ಮಾರಾಟ ಯೋಜನೆಯಲ್ಲದೆ, ಪ್ರತೀ 1000 ಖರೀದಿಗೆ ಖಚಿತ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್ Read More »

ಕರಾವಳಿ

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ  ಜೀವನ ಕೌಶಲ್ಯಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳವು ನಾಳೆ (ನ.28) ಪೂರ್ವಾಹ್ನ 9.30 ಕ್ಕೆ ನ್ಯೂ ಮಿಲೇನಿಯಂ ಹಾಲ್ ನಲ್ಲಿ ನಡೆಯಲಿದೆ. ವಿಜ್ಞಾನ ವಸ್ತು ಪ್ರದರ್ಶನವನ್ನು ನಿವೃತ್ತ ಮುಖ್ಯ ಗುರುಗಳಾದ ಆರ್.ವೆಂಕಟ್ರಮಣ ಹಾಗೂ ಮೆಟ್ರಿಕ್ ಮೇಳವನ್ನು ನೆಲ್ಯಾಡಿಯ ರಶ್ಮಿ ಡ್ರೆಸ್ ಸೆಂಟರ್ ನ ಮಾಲಕರಾದ ಗಣೇಶ್ ಕೆ.ರಶ‍್ಮಿ ಯವರು ಉದ್ಘಾಟಿಸಲಿದ್ದಾರೆ. ವಾರ್ಷಿಕ ಕ್ರೀಡಾಕೂಟವು ನವೆಂಬರ್ 30 ಶನಿವಾರದಂದು

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ Read More »

ಕರಾವಳಿ

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ

 (ನ್ಯೂಸ್ ಕಡಬ) newskadaba.com,ಮಂಗಳೂರು, ನ.27.  ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸುವ ಸಭೆಯ ಸಂಬಂಧ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರನಿಗೆ ಪ್ರೋತ್ಸಾಹ ಧನವಾಗಿ ರೂ. 5 ಸಾವಿರ, ವಧುವಿಗೆ ಪ್ರೋತ್ಸಾಹ ಧನವಾಗಿ ರೂ. 10

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ Read More »

ಕರಾವಳಿ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು

 (ನ್ಯೂಸ್ ಕಡಬ) newskadaba.com, ಸುಳ್ಯ, ನ.26.  110 ಕೆ.ವಿ. ಸಬ್‌ಸ್ಟೇಷನ್‌ ನಿರ್ಮಾಣಕ್ಕೆ ಉಭಯ ತಾಲೂಕುಗಳ ವಿದ್ಯುತ್‌ ಪ್ರಸರಣ ಮಾರ್ಗವು ಹಾದು ಹೋಗುವ ಅರಣ್ಯ ಪ್ರದೇಶದಲ್ಲಿ ನಡೆಸಿದ ಸರ್ವೆ ಕಾರ್ಯದಲ್ಲಿ ವಿದ್ಯುತ್‌ ನಿಗಮ ಪ್ರಸ್ತಾವನೆ ಪ್ರಕಾರ ಅರಣ್ಯ ಇಲಾಖೆ ಸ್ಥಳ ಪರಿಶೀಲಿಸಿ, ಪ್ರಾಥಮಿಕ ಹಂತದ ಸರ್ವೆ ಕಾರ್ಯದಲ್ಲಿ 2,605 ಮರಗಳ ತೆರವು ಮಾಡುವಂತೆ ಡಿಸಿಎಫ್‌ಗೆ ವರದಿ ನೀಡಿದೆ. ಪುತ್ತೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಆರ್ಯಾಪುವಿನಿಂದ ಮಾಡಾವು ತನಕ 1,177 ಮರಗಳು ಹಾಗೂ ಸುಳ್ಯ ವಲಯ ಅರಣ್ಯ ಇಲಾಖೆ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು Read More »

ಕರಾವಳಿ

ಕಾರುಗಳ ನಡುವೆ ಡಿಕ್ಕಿ

 (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.25  ಧರ್ಮಸ್ಥಳ ಲಕ್ಷ ದೀಪೋತ್ಸವ ಕ್ಕೆ ಹೋಗಿ ವಾಪಾಸು ಬರುವಾಗ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸೌತಡ್ಕ ಮಹಾಗಣಪತಿ ದ್ವಾರದ ಬಳಿ ಶನಿವಾರದಂದು ನಡೆದಿದೆ. ಇ ಪಿ ಚಾಕೋ ತನ್ನ ಕುಟುಂಬದೊಂದಿಗೆ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಹೋಗಿ ವಾಪಾಸು ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡು ಚಾಕೋರವರ ತಲೆಗೆ ತರಚಿದ ಗಾಯ ಹಾಗೂ ಮೈ

ಕಾರುಗಳ ನಡುವೆ ಡಿಕ್ಕಿ Read More »

ಕರಾವಳಿ
Scroll to Top