➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22)
➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22) ವೀಡಿಯೋಗಾಗಿ??ಕ್ಲಿಕ್ ಮಾಡಿ
➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22) Read More »
ಕರಾವಳಿ➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22) ವೀಡಿಯೋಗಾಗಿ??ಕ್ಲಿಕ್ ಮಾಡಿ
➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22) Read More »
ಕರಾವಳಿ(ನ್ಯೂಸ್ ಕಡಬ) newskadaba.com ಪುತ್ತೂರು , ನ.22 ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕರಾದ ಸೇಸಮ್ಮ ರವರು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದು ಆತನನ್ನು ವಿಚಾರಿಸಿ, ಮನೆಗೆ ತಲುಪಿಸಿದ ಘಟನೆ ಗುರುವಾರದಂದು ನಡೆದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯು ದಿನಾಂಕ 19.11.2019 ರಂದು ಮನೆಯವರಿಗೆ ಯಾವುದೇ ಮಾಹಿತಿ ನೀಡದೇ ಹೊರಹೋಗಿರುವುದಾಗಿಯೂ ಆತನಿಗಾಗಿ ಹುಡುಕಾಟ ನಡೆಸಿ ಪತ್ತೆಯಾಗದೇ ಆತನ ವಯೋವೃದ್ದ ತಂದೆ-ತಾಯಿ ಚಿಂತಿತರಾಗಿರುವುದು ತಿಳಿದುಬಂದಿದ್ದು, ಆ ಕೂಡಲೇ
ಸಾಮಾಜಿಕ ಕಾಳಜಿ ಮೆರೆದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕರು Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ನ.20 ಆಧುನಿಕ ಕಾಲದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಹೈನುಗಾರಿಕೆಯು ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸಹಾಯವಾಗುತ್ತದೆ ಎಂದು ದ.ಕ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು. ಕೊೈಲ ಗ್ರಾಮದ ವಳಕಡಮದಲ್ಲಿ ನೂತನವಾಗಿ ಆರಂಭಗೊಂಡಿರುವ ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಸುಳ್ಯ ಶಾಸಕ ಎಸ್.ಅಂಗಾರರವರು ಮಾತನಾಡಿ, ನಮ್ಮ ಬದುಕು ಯಾವಾಗಲೂ ಶ್ರಮದ ಬದುಕು ಆಗಬೇಕು, ಹೈನುಗಾರಿಕೆಯು ಒಂದು
(ನ್ಯೂಸ್ ಕಡಬ) newskadaba.com ಕಡಬ, ನ.18 ಮೂಲಭೂತ ಸೌಕರ್ಯ ವಂಚಿತ ಊರಿನಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಹೋರಾಟ,.. ಜನರ ಕಲ್ಯಾಣಕ್ಕಾಗಿ ಸರಕಾರ ಯೋಜನೆಗಳನ್ನು ಮಾಡಿದರೂ ಜನರ ದುರುಪಯೋಗದಿಂದ ಅದು ಸಮಾಜಕ್ಕೆ ಯಾವ ರೀತಿ ಮಾರಕವಾಗಿ ಪರಿಣಮಿಸುತ್ತದೆ. ಇದನ್ನು ವಿರೋಧಿಸಲು ಹೊರಟ ಆ ಊರಿನ ಬಡ ಪರಿಸರ ಪ್ರೇಮಿ ಯುವಕ, ಆದರೆ ಪ್ರಭಾವಿ ದಂಧೆಕೋರರ ವಿರುದ್ದ ಈತನ ಆಟ ನಡೆಯೊಲ್ಲ, ಆದರೂ ಶಕ್ತಿಯಿಂದ ಆಗದ ಕೆಲಸವನ್ನು ಯುಕ್ತಿಯಿಂದ ಮಾಡಲು ಹೊರಟು ಕೊನೆಗೆ ಓರ್ವ ದಕ್ಷ ನಿಷ್ಟಾವಂತ ಅಧಿಕಾರಿಯಿಂದ ಆ ಯುವಕನ
(ನ್ಯೂಸ್ ಕಡಬ) newskadaba.com ಕಡಬ, ನ.16 ಕಡಬ ಗ್ರಾ.ಪಂಗೆ ಒಳಪಟ್ಟ ಕಡಬ ಗ್ರಾಮದ ತುಂಬೆತ್ತಡ್ಕ ಎಂಬಲ್ಲಿ ಕಿಡಿಗೇಡಿಗಳು ತ್ಯಾಜ್ಯ ಹಾಕುತ್ತಿದ್ದು ಗ್ರಾ.ಪಂನ ಅಧ್ಯಕ್ಷ ಬಾಬು ಮುಗೇರರವರ ನೇತೃತ್ವದಲ್ಲಿ ನ.15ರಂದು ಕಸ ವಿಲೇವಾರಿ ಮಾಡಲಾಗಿದೆ. ತ್ಯಾಜ್ಯ ಬಿಸಾಡುವವರ ಮೇಲೆ ಕ್ರಮಕ್ಕೆ ಮುಂದಾದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಹಲವಾರು ಸಮಯಗಳಿಂದ ಪರಿಸರದ ಕೆಲವರು ಕಿಡಿಗೇಡಿಗಳು ರಾತ್ರಿ ಹೊತ್ತಲ್ಲಿ ಕೋಳಿ ತ್ಯಾಜ್ಯ, ಸೇರಿದಂತೆ ಗಲಿಜು ವಸ್ತುಗಳನ್ನು ತಂದು ಹಾಕುತ್ತಿದ್ದು ಈ ಬಗ್ಗೆ ಹಲವಾರು ಸಲ ಗ್ರಾ.ಪಂನಿಂದ ಸ್ವಚ್ಚತೆಯ ಬಗ್ಗೆ
ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ನ.14 ಸರಕಾರದ ಅನುಮತಿ ಇಲ್ಲದೆ ಕೆಸಿಸಿ ಆರೋಗ್ಯ ಕಾರ್ಡ್ ಎನ್ನುವ ಹೆಸರಿನಲ್ಲಿ ನ.12ರಂದು ಕಡಬ ಗ್ರಾ.ಪಂ.ಕಚೇರಿಯಲ್ಲಿ ಕುಳಿತು ಹಣ ಸಂಗ್ರಹಿಸಿ ಆರೋಗ್ಯ ಕಾರ್ಡ್ ವಿತರಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರ ದೂರಿನಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ ಘಟನೆಗೆ ಸಂಬಂಧಿಸಿ ಕೆಸಿಸಿ ಆರೋಗ್ಯ ಕಾರ್ಡ್ನ ಗೊಂದಲ ನಿವಾರಣೆಗೆ ಟ್ರಸ್ಟ್ನ ಮುಖ್ಯಸ್ಥರು ಕಡಬ ಠಾಣೆಗೆ ಆಗಮಿಸಿ ಮಾತುಕತೆ ನಡೆಸಿ 15 ದಿನಗಳಲ್ಲಿ ಕಾರ್ಡ್ನ ಬಗ್ಗೆ ಮಾಹಿತಿ ಮತ್ತು ಪ್ರಯೋಜನ ಪಡೆದುಕೊಂಡ ಫಲಾನುಭವಿಗಳ ವಿವರಣೆ
ಕಡಬದಲ್ಲಿ ಕೆಸಿಸಿ ಆರೋಗ್ಯ ಕಾರ್ಡ್ ಬಗ್ಗೆ ಗೊಂದಲ ನಿರ್ಮಾಣ Read More »
ಕರಾವಳಿ(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.14 ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನವಂಬರ್ 11ರಿಂದ 14ರವರೆಗೆ ಜರುಗಿದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರಿಡಾ ಕೂಟದಲ್ಲಿ, ಪ್ರಾಥಮಿಕ ಶಾಲಾ 14 ರ ವಯೋಮಿತಿಯ ಬಾಲಕರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿ ಆದರ್ಶ್ ಶೆಟ್ಟಿ ಇವರು ಪ್ರಥಮ ಸ್ಥಾನ ಪಡೆದು ಡಿಸಂಬರ್ 4ರಿಂದ
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜ್ಞಾನೋದಯ ಬೆಥನಿ ನೆಲ್ಯಾಡಿಯ ಆದರ್ಶ್ಶೆಟ್ಟಿ Read More »
ಕರಾವಳಿ(ನ್ಯೂಸ್ ಕಡಬ) newskadaba.com ವೇಣೂರು, ನ.13 ಮನೆಯ ಹಿಂದಿನ ಮತ್ತು ಮುಂದಿನ ಬಾಗಿಲಿಗೆ ಬೀಗ ಹಾಕಿಕೊಂಡು ಮನೆ ಸಮೀಪದ ವಿಷ್ಣುಮೂರ್ತಿ ದೇವಸ್ಥಾನದ ಪೂಜೆಗೆಂದು ಹೋದವರ ಮನೆಯಲ್ಲಿ ಸುಮಾರು 32000 ರೂ ಮೌಲ್ಯದ ಸೊತ್ತು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಮಂಗಳವಾರದಂದು ಕಳವಾಗಿದೆ. ಶ್ರೀಮತಿ ಕುಸುಮಾ ತನ್ನ ಕುಟುಂಬದೊಂದಿಗೆ ದೇವಸ್ಥಾನದ ಪೂಜೆ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗ ಮನೆಯಲ್ಲಿರುವ ಸಾಮಾನು ಚೆಲ್ಲಪಿಲ್ಲಿ ಯಾಗಿರುವುದನ್ನು ಗಮನಿಸಿದರು ಮತ್ತು ಗ್ವಾಡ್ರೇಜ್ ನಲ್ಲಿ ಇಟ್ಟಿದ್ದ ಸುಮಾರು 6 ಗ್ರಾಂ ತೂಕದ ಜುಮುಕಿ ಸಹಿತ
(ನ್ಯೂಸ್ ಕಡಬ) newskadaba.com ಮುಂಬೈ, ನ.12 ಮಹಾರಾಷ್ತ್ರ ಮುಖ್ಯಮಂತ್ರಿ ಭಗತ್ ಸಿಂಗ್ ಕೋಶ್ಯಾರಿ ಮಹಾರಾಷ್ಟ್ರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಸರಕಾರ ರಚಿಸಲು ವಿಫಲವಾದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ಕಳುಹಿಸಿದ್ದಾರೆಂದು ವರದಿಯಾಗಿದೆ. ಬಿಜೆಪಿ ಮತ್ತು ಶಿವಸೇನೆ ಸರಕಾರ ರಚಿಸಲು ವಿಫಲವಾದ ಹಿನ್ನಲೆಯಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿಗೆ ಸರಕಾರ ರಚನೆಗೆ ಅವಕಾಶ ನೀಡಲಾಗಿತ್ತು. ಮಂಗಳವಾರ ರಾತ್ರಿ 8.30ರ ಒಳಗೆ ಶಾಸಕರ ಬೆಂಬಲ ಪತ್ರವನ್ನು ನೀಡುವಂತೆ
ಮುಖ್ಯಮಂತ್ರಿ ಭಗತ್ ಸಿಂಗ್ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು Read More »
ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ನೆಲ್ಯಾಡಿ ನ.12 ವಿದ್ಯಾರ್ಥಿಗಳಲ್ಲಿ ನೀರು ಕುಡಿಯುವುದು ಅಭ್ಯಾಸ ಆಗಬೇಕು ಎಂಬ ನಿಟ್ಟಿನಲ್ಲಿ ವಾಟರ್ ಬೆಲ್ ಕಾರ್ಯಕ್ರಮವನ್ನು ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಡಾ| ಸುಪ್ರೀತ್ ಲೋಬೋ ಅವರು ಉದ್ಘಾಟಿಸಿದರು. ನೀರು ನಮ್ಮ ದೇಹಕ್ಕೆ ಅತೀ ಹೆಚ್ಚು ಅಗತ್ಯವಿದೆ. ದೇಹದ ತಾಪಮಾನವನ್ನು ಕಾಯ್ದಿರಿಸುವ ಸಾಮರ್ಥ್ಯ ನೀರಿಗಿದೆ. ದೇಹದ ಪಚನ ಶಕ್ತಿಯು ಸರಿಯಾಗಿಸಲು ನೀರು ಮುಖ್ಯ. ಅದೇ ರೀತಿ ವಿವಿಧ ಹಂತಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಇತರರು ಎಷ್ಟೆಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು? ಮತ್ತು
ಜ್ಞಾನೋದಯ ಬೆಥನಿಯಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಉದ್ಘಾಟನೆ Read More »
ಕರಾವಳಿ