News Kadaba

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ಗುಡ್ಡಗಾಡು ಓಟದಲ್ಲಿ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಎನ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಪನಿರ್ದೇಶಕರ ಕಛೇರಿ ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಶಿವಮೊಗ್ಗ ಇದರ ಸಹಯೋಗದಲ್ಲಿ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಜ್ಞಾ ಎನ್. 4 ಕಿ.ಮೀ. ಗುಡ್ಡಗಾಡು ಓಟದಲ್ಲಿ 4ನೇ […]

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್ Read More »

ಕರಾವಳಿ

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

 (ನ್ಯೂಸ್ ಕಡಬ) newskadaba.com   ನ.8  ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯನರ್ ಕೊನಾಡ್‍ರೊಂಟ್‍ಜೆನ್ ಎಂಬ ವಿಜ್ಞಾನಿ ಕ್ಷ-ಕಿರಣಗಳನ್ನು ಪತ್ತೆ ಹಚ್ಚಿದನು. ಕ್ಯಾಥೋಡ್ ಕಿರಣಗಳ ಬಗ್ಗೆ ಸಂಶೋಧನೆ ನಡೆಸುವಾಗ ಆಕಸ್ಮಿಕವಾಗಿ ಕ್ಷ-ಕಿರಣಗಳನ್ನು ಆತ ಪತ್ತೆ ಹಚ್ಚಿದ್ದ

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8 Read More »

ವಿಶೇಷ ಲೇಖನಗಳು

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.7   ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಸವಾರನಿಗೂ, ಪಾದಚಾರಿಗೂ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ರಾಘವೇಂದ್ರ ಮಠ ಕ್ರಾಸ್ ಬಳಿ ಬುಧವಾರದಂದು ನಡೆಯಿತು. ಪಾದಚಾರಿ ಶೇಖರರವರಿಗೆ ತಲೆಗೆ ರಕ್ತ ಗಾಯಗೊಂಡಿರುವುದಲ್ಲದೇ, ಸವಾರ ಮಹಮ್ಮದ್ ದರ್ವೀಝ್ ರವರಿಗೆ ಎಡಕೈ, ಎಡಕಾಲು, ಎಡಕಣ್ಣಿನ ಬಳಿ ಗಾಯವಾಗಿರುತ್ತದೆ, ಗಾಯಾಳುಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com  ಪುತ್ತೂರು, ನ.6  ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ರಸ್ತೆಗೆ ಬಿದ್ದು ಸವಾರನಿಗೂ, ಸಹಸವಾರನಿಗೂ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಅಶ್ವಿನಿ ಸರ್ಕಲ್ ಬಳಿ ಮಂಗಳವಾರದಂದು ನಡೆಯಿತು. ಗಾಯಗೊಂಡ ಹರೀಶ್ ಪಿ ಹಾಗೂ ಸಂತೋಷ್ ಪಿ ಇವರು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ

3154 ಅನರ್ಹ ಬಿಪಿಎಲ್ ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com  ಪುತ್ತೂರು, ನ.6  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಕಾರ್ಯ ಸರಕಾರದ ಆದೇಶದಂತೆ ಮುಂದುವರಿದಿದ್ದು, ಈವರೆಗೆ 3154 ರೇಷನ್ ಕಾರ್ಡ್ ಗಳನ್ನು  ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪತ್ತೆಹಚ್ಚಿ, 28.6 ಲಕ್ಷ ರೂ.ದಂಡ ವಿಧಿಸಿದೆ. ಹಲವಾರು ಜನ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಗೆ ಸ್ವಯಂಪ್ರೇರಿತರಾಗಿ ಬದಲಾಯಿಸಿಕೊಂಡಿದ್ದಾರೆ. ಅನರ್ಹರಾದರೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಎಪಿಎಲ್ ಗೆ ಪರಿವರ್ತಿಸಿಕೊಳ್ಳಲು ಸರಕಾರ ಸೆ.30ರ ತನಕ ಅವಧಿ ನೀಡಿತ್ತು. ಆಗಸ್ಟ್,

3154 ಅನರ್ಹ ಬಿಪಿಎಲ್ ಕಾರ್ಡ್ ರದ್ದು Read More »

ಕರಾವಳಿ

ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಅಪಘಾತ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ನ.5   ಕೆಎಸ್ ಆರ್ ಟಿಸಿ  ಬಸ್ಸಿನ ಚಾಲಕ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಮಹಿಳೆ ಸೀಟಿನಿಂದ ಎಸೆಯಲ್ಪಟ್ಟು ಬಸ್ಸಿನೊಳಗೆ ಬಿದ್ದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ಸೋಮವಾರದಂದು ನಡೆದಿದೆ. ಗಾಯಾಳು  ಮರಿಯಮ್ಮನವರನ್ನು ಉಜಿರೆ ಎಸ್ ಡಿಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಅಪಘಾತ Read More »

ಕರಾವಳಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.2  ಸ್ಕೂಟರ್ ಮತ್ತು ಸ್ಕೂಲ್ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರಿಗೆ ಗಾಯಗೊಂಡ ಘಟನೆ ಶುಕ್ರವಾರದಂದು ಸುಳ್ಯ ತಾಲೂಕು ಕಳಂಜ ಗ್ರಾಮದ ಪಂಜಿಗಾರು ಎಂಬಲ್ಲಿ ನಡೆದಿದೆ. ಶ್ರೀಮತಿ ಶೈನಿಯು ಸ್ಕೂಟರಿನ ಇಂಡಿಕೇಟರ್ ಹಾಕಿ ಕೈಯಲ್ಲಿ ಸೂಚನೆ ನೀಡಿ ರಸ್ತೆಯ ಬಲಕ್ಕೆ ತಿರುಗಿಸಿದಾಗ, ಹಿಂಬದಿಯಿಂದ ಬಂದ ಸ್ಕೂಲ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಯ ತಲೆಯ ಎಡಭಾಗಕ್ಕೆ, ಎಡಮೊಣಕೈಗೆ, ಮತ್ತು ಬಲಮೊಣಕೈಗೆ ಗಾಯಗಳಾಗಿ ಚಿಕಿತ್ಸೆಯ ಬಗ್ಗೆ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಸೇರಿಸಿರುವುದಾಗಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ

ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,  ನ.1  ಸರಕಾರಿ ಶಾಲೆಗಳಲ್ಲಿನ ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ನೂಜಿಬಾಳ್ತಿಲ ತೆಗ್‍ರ್ ತುಳುಕೂಟ ಸಂಚಾಲಕ ಉಮೇಶ್ ಸಾಯಿರಾಮ್ ಅವರು ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಸರಕಾರವು ನ.1 ರಿಂದ ಸರಕಾರಿ ಶಾಲೆಗಳ ಬಿಸಿಯೂಟದ ಮೆನು ಬದಲಾವಣೆಗೆ ಆದೇಶಿಸಿದ್ದು, ಈ ಆದೇಶವು ಇಡೀ ರಾಜ್ಯಕ್ಕೆ ಒಂದೇ ರೀತಿಯ ಆಹಾರ ಪದ್ಧತಿಯನ್ನು ಸೂಚಿಸುತ್ತದೆ. ಆದರೆ ಈ ಆಹಾರ ಪದ್ಧತಿಯು ಕೇವಲ ಕೆಲವೇ ಜಿಲ್ಲೆಗಳಿಗೆ ಅನ್ವಯವಾಗುತ್ತಿದೆ. ಈ ಆಹಾರ

ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ Read More »

ಕರಾವಳಿ

ಖಾಸಗಿ ಬಸ್ ಒಂದು ಪಲ್ಟಿಯಾಗಿ ಐವರ ಮರಣ, ಗಾಯಗೊಂಡ 20ಕ್ಕೂ ಹೆಚ್ಚು ಜನ

(ನ್ಯೂಸ್ ಕಡಬ) newskadaba.com  ತುಮಕೂರು, ಅ.30  ಖಾಸಗಿ ಬಸ್ ಪಲ್ಟಿಯಾಗಿ ಐವರು ದುರ್ಮರಣಕ್ಕೀಡಾಗಿ, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡ ದುರ್ಘಟನೆ ಕೊರಟಗೆರೆ, ಜೆಟ್ಟಿ ಅಗ್ರಹಾರದ ಬಳಿ ಇಂದು ನಡೆದಿದೆ. ಜೆಟ್ಟಿ ಅಗ್ರಹಾರದ ಸಮೀಪ ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ ಮೂವರು ಗಂಭೀರ  ಸ್ಥಿತಿಯಲ್ಲಿದ್ದಾರೆ ಎಂದು  ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

ಖಾಸಗಿ ಬಸ್ ಒಂದು ಪಲ್ಟಿಯಾಗಿ ಐವರ ಮರಣ, ಗಾಯಗೊಂಡ 20ಕ್ಕೂ ಹೆಚ್ಚು ಜನ Read More »

ಕರ್ನಾಟಕ

ಕನ್ನಡವು ರೈಲ್ವೆ ಮಂಡಳಿಯ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲು ಕ್ರಮ ➤ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.29  ರಾಜ್ಯ ಭಾಷೆಯಾದ ಕನ್ನಡವನ್ನು ರೈಲ್ವೆ ಮಂಡಳಿಯ ಆಡಳಿತ ವ್ಯವಸ್ಥೆಯಲ್ಲಿ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಹೇಳಿದರು. ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ಬಲ್ಲ ಅಧಿಕಾರಿಗಳನ್ನೇ ರಾಜ್ಯದಲ್ಲಿ ನೇಮಕ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಸುರೇಶ ಅಂಗಡಿ ತಿಳಿಸಿದರು. ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಈಗಾಗಲೇ ಕನ್ನಡದಲ್ಲೇ ಮಾಹಿತಿ ನೀಡಲಾಗುತ್ತಿದೆ. ದೇಶದಲ್ಲಿರುವ ರೈಲು ನಿಲ್ದಾಣಗಳಿಗೆ ವಿದೇಶಿ ಜನರು

ಕನ್ನಡವು ರೈಲ್ವೆ ಮಂಡಳಿಯ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲು ಕ್ರಮ ➤ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ Read More »

ಕರ್ನಾಟಕ
Scroll to Top