News Kadaba

ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಟಿಕೆಟ್‌ ಪರಿಶೀಲನೆ ಕಾರ್ಯಾಚರಣೆ ಜೋರು

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ನೈಋುತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್‌ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್‌ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ರೈಲ್ವೆ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ನೈಋುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಹೆಚ್ಚಿದ ಆದಾಯ 2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್‌ ತಿಂಗಳಲ್ಲಿಒಟ್ಟು 67,000 ಟಿಕೆಟ್‌ ತಪಾಸಣಾ ಪ್ರಕರಣಗಳನ್ನು ನೈಋುತ್ಯ ರೈಲ್ವೆ ದಾಖಲಿಸಿದ್ದು, ಇದರಿಂದ ಬರೋಬ್ಬರಿ 5.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ […]

ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಟಿಕೆಟ್‌ ಪರಿಶೀಲನೆ ಕಾರ್ಯಾಚರಣೆ ಜೋರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.16: ರಾಜ್ಯದಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ ಎಂದು ಇಲಾಖೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜ: ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆ ಬಿಡುಗಡೆ: ಜನವರಿ 17, 18 ವಿಜೃಂಭಣೆಯ ಯುವ ಸಂಭ್ರಮ

(ನ್ಯೂಸ್‌ ಕಡಬ) newskadaba.com,ಡಿ.16: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ. ಜಿಲ್ಲಾ ಯುಮುನ ಒಕ್ಕೂಟ ಮಂಗಳೂರು, ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಡಳಿ ಸುಳ್ಯ, ಇದರ ಆಶ್ರಯ ದಲ್ಲಿ ಜ.17 ಮತ್ತು ಜ.18ರಂದು ಪರಜ ದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಡಿ.ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.ಅಧ್ಯಕ್ಷ ಬಿ ಎಂ ಆನಂದ ಗೌಡ ಕಂಬಳ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಯುವ

ಪಂಜ: ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆ ಬಿಡುಗಡೆ: ಜನವರಿ 17, 18 ವಿಜೃಂಭಣೆಯ ಯುವ ಸಂಭ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿಯಲ್ಲಿ ವಿಜಯ್ ದಿವಸ್ – 1971ರ ಯುದ್ಧ ವಿಜಯದ ವೀರಗಾಥೆ

(ನ್ಯೂಸ್‌ ಕಡಬ) newskadaba.com,ಡಿ.16  ನವದೆಹಲಿ: ಪ್ರತಿ ವರ್ಷ ಡಿಸೆಂಬರ್ 16ರಂದು ಭಾರತದಲ್ಲಿ ವಿಜಯ್ ದಿವಸ್ ಆಚರಿಸಲಾಗುತ್ತದೆ. 1971ರಲ್ಲಿ ಇದೇ ದಿನ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿತು. ಈ ಯುದ್ಧದಲ್ಲಿ ಪಾಕಿಸ್ತಾನಿ ಸೇನೆ ಭಾರತೀಯ ಸೇನೆಯ ಶೌರ್ಯದ ಮುಂದೆ ಶರಣಾಗಿದ್ದು, ಪೂರ್ವ ಪಾಕಿಸ್ತಾನವು ಸ್ವಾತಂತ್ರ್ಯ ಪಡೆದು ಬಾಂಗ್ಲಾದೇಶವಾಗಿ ರೂಪುಗೊಂಡಿತು. ಈ ದಿನದಂದು, ಪ್ರತಿಯೊಬ್ಬ ಭಾರತೀಯನಿಗೆ ಸ್ಫೂರ್ತಿ ನೀಡುವ ಮತ್ತು ರಾಷ್ಟ್ರೀಯ ಹೆಮ್ಮೆಯ ಮೂಲವಾಗಿ ಉಳಿದಿರುವ ಆ ಧೀರ ಯೋಧರ ಅತ್ಯುನ್ನತ ತ್ಯಾಗವನ್ನು ರಾಷ್ಟ್ರವು ಸ್ಮರಿಸುತ್ತದೆ.

ನವದೆಹಲಿಯಲ್ಲಿ ವಿಜಯ್ ದಿವಸ್ – 1971ರ ಯುದ್ಧ ವಿಜಯದ ವೀರಗಾಥೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,ಡಿ.16  ಮಂಗಳೂರು : ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ ಮನೆಯ

ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ!

(ನ್ಯೂಸ್‌ ಕಡಬ) newskadaba.com,ಡಿ.16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಪರಿಷ್ಕೃತ ವಿವರಗಳು ಹೀಗಿವೆ: ಚಿನ್ನದ ಪದಕ ವಿಜೇತ ಚಾಲಕರಿಗೆ: ನಗದು ಪುರಸ್ಕಾರವನ್ನು ₹5,000 ರಿಂದ ₹10,000 ಕ್ಕೆ ಹೆಚ್ಚಿಸಲಾಗಿದೆ. ಮಾಸಿಕ ಭತ್ಯೆಯನ್ನು ₹500 ರಿಂದ ₹1,000 ಕ್ಕೆ ಏರಿಕೆ ಮಾಡಲಾಗಿದೆ. ಬೆಳ್ಳಿ ಪದಕ ವಿಜೇತ ಚಾಲಕರಿಗೆ:

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ

(ನ್ಯೂಸ್‌ ಕಡಬ) newskadaba.com, ಡಿ.16 ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ  BEO ಸಿಎನ್‌ ರಾಜು ಅವರು ಎಸ್ಸೆಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ವಿನೂತನ ಮತ್ತು ಮಾದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಅಧಿಕಾರಿ ತಮ್ಮ ತಾಲ್ಲೂಕನ್ನು ಮೈಸೂರು ಜಿಲ್ಲೆಯಲ್ಲೇ ಫಲಿತಾಂಶದಲ್ಲಿ ಮುಂಚೂಣಿಗೆ ತರಲು ‘ಅದಕ್ಕಾಗಿಯೇ ನಾನು ಓದುತ್ತಿದ್ದೇನೆ’ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದಾರೆ. ಬೆಳಗ್ಗೆ-ರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ BEO BEO ರಾಜು ಅವರ ಕಾರ್ಯವೈಖರಿ ನಿಜಕ್ಕೂ

ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ Read More »

ಕರ್ನಾಟಕ

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ!

(ನ್ಯೂಸ್‌ ಕಡಬ) newskadaba.com,  ಡಿ.15 ಪಿಎಫ್ ಹಣವನ್ನು ತಕ್ಷಣ ಬಯಸುವವರಿಗೆ ಇಪಿಎಫ್‌ಒ ಇತ್ತೀಚಿನ ನವೀಕರಣವನ್ನು ನೀಡಿದೆ. ಈ ಸೂಚನೆಗಳನ್ನು ಅನುಸರಿಸುವವರಿಗೆ ಗರಿಷ್ಠ 3 ದಿನಗಳಲ್ಲಿ ಪಿಎಫ್ ಹಣ ಖಾತೆ ಸೇರುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಪಿಎಫ್ ಹಣಕ್ಕಾಗಿ ಅರ್ಜಿ ಸಲ್ಲಿಸುವ ವೇಳೆ ನೀವು ಅನುಸರಿಸುವ ಹಂತಗಳು, ಹಣ ನಿಮ್ಮ ಖಾತೆಗೆ ಸೇರಲು ಎಷ್ಟು ದಿನಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರ್ಧರಿಸುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಆದ್ದರಿಂದ, ಬುದ್ಧಿವಂತಿಕೆಯಿಂದ ವರ್ತಿಸಿದರೆ ಕೇವಲ 3 ದಿನಗಳಲ್ಲಿ ಪಿಎಫ್ ಹಣವನ್ನು ಪಡೆಯಬಹುದು. ಮೂರು

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ

(ನ್ಯೂಸ್‌ ಕಡಬ) newskadaba.com,  ಡಿ.15 ಚೆನ್ನೈನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್‌ನ ಕೋರ್ಟ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಹಾಂಗ್ ಕಾಂಗ್ ತಂಡವನ್ನು 3-1 ಅಂತರದಿಂದ ಸೋಲಿಸಿ ಭಾರತ ತಂಡವು ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಸ್ಕ್ವಾಷ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಏಷ್ಯಾದ ಎರಡು ದೇಶಗಳು ಫೈನಲ್‌ನಲ್ಲಿ ಸ್ಪರ್ಧಿಸಿದ್ದು ಇದೇ ಮೊದಲು. ಹೀಗಾಗಿಯೇ ಭಾರತ ಹಾಗೂ ಹಾಂಗ್ ಕಾಂಗ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿತ್ತು. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಜೋಶ್ನಾ ಚಿನಪ್ಪ ಹಾಂಗ್ ಕಾಂಗ್‌ನ ಕಾ ಯಿ ಲೀ ಅವರನ್ನು

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಡಿ.15 ಮೈಸೂರು: ಇತ್ತೀಚೆಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್‌ ಅಪಘಾತದಿಂದ ಬಾಲಕನೊಬ್ಬ ಮೃತಪಟ್ಟ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಾರಿಗೆ ಸಂಸ್ಥೆ ಬಸ್‌ಗಳಲ್ಲಿಯೇ ಪ್ರವಾಸಕ್ಕೆ ತೆರಳಬೇಕೆಂಬ ನಿಯಮವನ್ನು ಕಟ್ಟು ನಿಟ್ಟಾಗಿ ಸೂಚಿಸಿದೆ. ಇದರಿಂದ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ ಹೆಚ್ಚಾಗಿದೆ. ಶೈಕ್ಷಣಿಕ ಪ್ರವಾಸದ ಅವಧಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯ ವಾಗಲಿದ್ದು, ಅಷ್ಟರೊಳಗೆ ಪ್ರವಾಸ ವನ್ನು ಮುಗಿಸಬೇಕಾಗಿರುವುದರಿಂದ ಸರಕಾರಿ ಬಸ್‌ಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದ್ದು,

ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top