News Kadaba

ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಡಿ.13: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಸಂಬಂಧ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾಗಿದ್ದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಪಾತ್ರವಿದೆ ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು […]

ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ Read More »

ಕರ್ನಾಟಕ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭ; ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಡಿ.13 :ಕೊಬ್ಬರಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ ಮಾಡಿದೆ. ಇದು 2026ರಿಂದ ಅನ್ವಯವಾಗಲಿದೆ. ಈ ಕ್ರಮದಿಂದ ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭವಾಗಲಿದೆ. ಹೋಳು ಕೊಬ್ಬರಿಯ ಎಂಎಸ್‌ಪಿಯಲ್ಲಿ 445 ರು. ಏರಿಕೆ ಮಾಡಲಾಗಿದ್ದು, ಪ್ರತಿ ಕ್ವಿಂಟಾಲ್‌ಗೆ 12,027 ರು. ನಿಗದಿಪಡಿಸಲಾಗಿದೆ. ಉಂಡೆ ಕೊಬ್ಬರಿಗೆ ನೀಡಲಾಗುವ ಬೆಂಬಲ ಬೆಲೆಯಲ್ಲಿ 400 ರು. ಹೆಚ್ಚಿಸಿ 12,500 ರು. ಮಾಡಲಾಗಿದೆ ಎಂದು ಆರ್ಥಿಕ

ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭ; ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಿಂದ ವಿಭಜನೆಯಾದ ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್

(ನ್ಯೂಸ್‌ ಕಡಬ) newskadaba.com,  ಡಿ.13: ವಿಭಜನೆಯ ಬಳಿಕ ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿದೆ ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ (LUMS) 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು ಪರಿಚಯಿಸಿದ್ದು ನಾಲ್ಕು ಕ್ರೆಡಿಟ್ ಕೋರ್ಸ್ ಪ್ರಾರಂಭಿಸಿದೆ. ವಿಶ್ವವಿದ್ಯಾಲಯ ಮೂರು ತಿಂಗಳ ಹಿಂದೆ ವಾರಾಂತ್ಯದಲ್ಲಿ ಸಂಸ್ಕೃತ ಕಾರ್ಯಾಗಾರ ಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಕೋರ್ಸ್‌ ಆರಂಭಿಸಿದೆ. ಇದು ಪಾಕಿಸ್ತಾನ

ಭಾರತದಿಂದ ವಿಭಜನೆಯಾದ ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್ Read More »

ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ

(ನ್ಯೂಸ್‌ ಕಡಬ) newskadaba.com,  ಡಿ.13 ವಿಧಾನಸಭೆ : ಗೃಹಲಕ್ಷ್ಮೀ ಹಣವನ್ನು ಆಗಸ್ಟ್‌ ತಿಂಗಳವರೆಗೆ ನೀಡಲಾಗಿದೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗಳಿಗೆ ಹೋಗಿಲ್ಲ ಎನ್ನುವುದಾದರೆ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿ ಬಳಿಕ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಈ ವಿಷಯ ಪ್ರಸ್ತಾಪಿಸಿದರು. ಆಗ ಸಿದ್ದರಾಮಯ್ಯ,

ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜುಬೀನ್ ಗಾರ್ಗ್ ನಿಗೂಢ ಸಾವು ಪ್ರಕರಣ: ಕೋರ್ಟ್‌ಗೆ 3,500 ಪುಟಗಳ ಆರೋಪಪಟ್ಟಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಡಿ.13 : ಜನಪ್ರಿಯ ಗಾಯಕ ಜುಬೀನ್ ಗಾರ್ಗ್ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿವರವಾದ ಆರೋಪಪಟ್ಟಿಯನ್ನು ಸಲ್ಲಿಸಿದೆ. 3,500 ಪುಟಗಳಿಗೂ ಹೆಚ್ಚು ಇರುವ ಈ ದಾಖಲೆಯನ್ನು ನ್ಯಾಯಾಲಯಕ್ಕೆ ತರಲು, ಒಂಬತ್ತು ಸದಸ್ಯರ ಎಸ್‌ಐಟಿ ತಂಡವು ನಾಲ್ಕು ದೊಡ್ಡ ಟ್ರಂಕ್‌ಗಳಲ್ಲಿ ಸಾಕ್ಷ್ಯಗಳನ್ನು ಹೊತ್ತು ಆರು ವಾಹನಗಳ ಬೆಂಗಾವಲು ಪಡೆಯಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಸೆಪ್ಟೆಂಬರ್ 19 ರಂದು ಸಿಂಗಾಪುರದಲ್ಲಿ ಗಾರ್ಗ್ ನಿಧನರಾದ ನಂತರ, ಅಸ್ಸಾಂ ಸರ್ಕಾರವು

ಜುಬೀನ್ ಗಾರ್ಗ್ ನಿಗೂಢ ಸಾವು ಪ್ರಕರಣ: ಕೋರ್ಟ್‌ಗೆ 3,500 ಪುಟಗಳ ಆರೋಪಪಟ್ಟಿ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಪ್ರೆಸ್ ಕ್ಲಬ್ ವರ್ಷದ ಸಾಧಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.13 ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‍ನಿಂದ ದ.ಕ. ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್‍ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಸಾಮಾಜಿಕ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪರೂಪದ, ಅನುಪಮ ಸಾಧನೆಗೈದ ದ.ಕ. ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುತ್ತದೆ.ಶಿಫಾರಸಿನಲ್ಲಿ ಸಾಧಕರ ಹೆಸರು, ಫೆÇೀಟೋ , ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ

ಮಂಗಳೂರು : ಪ್ರೆಸ್ ಕ್ಲಬ್ ವರ್ಷದ ಸಾಧಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಡಿ.13 : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು.ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ; ಶನಿವಾರ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಡಿ.12: ಕೇರಳದಲ್ಲಿ ನಡೆದಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ಫಲಿತಾಂಶ ಶನಿವಾರ ಹೊರ ಬೀಳಲಿದೆ. ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರ ಬೀಳಲಿದೆ. ಮತ ಎಣಿಕೆಗೆ 9 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಗುರುವಾರ ಕಾಸರಗೋಡು ಜಿಲ್ಲೆಯ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. 74.89 ಶೇಕಡಾ ಮತದಾನವಾಗಿತ್ತು. 11,12,190 ಮತದಾರರಲ್ಲಿ 8,32,894 ಮಂದಿ ಹಕ್ಕು ಚಲಾಯಿಸಿದ್ದರು. ಈ ಪೈಕಿ 3,75,959 ಮಂದಿ ಪುರುಷರು, 4,56,933 ಮಹಿಳೆಯರು

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ; ಶನಿವಾರ ಫಲಿತಾಂಶ ಪ್ರಕಟ Read More »

ಕರಾವಳಿ

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ-3,500 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com ಡಿ.12: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿವರವಾದ ಆರೋಪ ಪಟ್ಟಿ ಸಲ್ಲಿಸಿದೆ. 3,500 ಪುಟಗಳಿಗೂ ಹೆಚ್ಚು ಇರುವ ಈ ದಾಖಲೆಯನ್ನು ನ್ಯಾಯಾಲಯಕ್ಕೆ ತರಲಾಯಿತು. ಆರೋಪಪಟ್ಟಿ ಮತ್ತು ಸಂಬಂಧಿತ ಸಾಕ್ಷ್ಯಗಳನ್ನು ಮಂಡಿಸಲು ನಾಲ್ಕು ದೊಡ್ಡ ಟ್ರಂಕ್‌ಗಳಲ್ಲಿ ಒಂಬತ್ತು ಸದಸ್ಯರ ತಂಡವು ಆರು ವಾಹನಗಳ ಬೆಂಗಾವಲು ಪಡೆಯಲ್ಲಿ ಆಗಮಿಸಿತು. ಸೆಪ್ಟೆಂಬರ್ 19 ರಂದು ಸಿಂಗಾಪುರದಲ್ಲಿ ಗಾರ್ಗ್ ನಿಧನರಾದ ನಂತರ ಅಸ್ಸಾಂ ಸರ್ಕಾರವು  ತನಿಖೆಗೆ

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ-3,500 ಪುಟಗಳ ಆರೋಪ ಪಟ್ಟಿ ಸಲ್ಲಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top