News Kadaba

ಅಮರಿಕಾದ ಯುದ್ಧ ವಿಮಾನ ಕ್ಯಾಲಿಫೋರ್ನಿಯಾದಲ್ಲಿ ಪತನ

(ನ್ಯೂಸ್‌ ಕಡಬ) newskadaba.com, ಡಿ.04 : ದಕ್ಷಿಣ ಕ್ಯಾಲಿಫೋರ್ನಿಯಾದ ಮರುಭೂಮಿ ಪ್ರದೇಶದಲ್ಲಿ ಅಮೆರಿಕದ ವಾಯುಪಡೆಯ ಥಂಡರ್‌ಬರ್ಡ್ F-16C ಫೈಟಿಂಗ್ ಫಾಲ್ಕನ್ ಯುದ್ಧವಿಮಾನ ಭೀಕರ ಅಪಘಾತಕ್ಕೀಡಾಗಿದೆ. ತರಬೇತಿ ಅಭ್ಯಾಸದ ವೇಳೆ ನಿಯಂತ್ರಣ ತಪ್ಪಿದ ವಿಮಾನ ನೆಲಕ್ಕೆ ಬಡಿದಿದ್ದು, ನೆಲಕ್ಕೆ ತಾಕುತ್ತಿದ್ದಂತೇ ಬೆಂಕಿಗೆ ಆಹುತಿಯಾಗಿದೆ. ಸದ್ಯಕ್ಕೆ ವಾಯುಪಡೆಯು ಅಪಘಾತಕ್ಕೆ ಕಾರಣವಾದ ಪರಿಸ್ಥಿತಿಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ವಿಮಾನವು ನಿಧಾನವಾಗಿ ನೆಲಕ್ಕೆ ಇಳಿಯುತ್ತಿರುವಾಗ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿರುವ ದೃಶ್ಯಗಳು ಸ್ಪಷ್ಟವಾಗಿ […]

ಅಮರಿಕಾದ ಯುದ್ಧ ವಿಮಾನ ಕ್ಯಾಲಿಫೋರ್ನಿಯಾದಲ್ಲಿ ಪತನ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ರದ್ದು

(ನ್ಯೂಸ್‌ ಕಡಬ) newskadaba.com, ಡಿ.04 : ದೇಶಾದ್ಯಂತ ವಿವಿಧ ಕಾರಣಗಳಿಂದಾಗಿ ಮಂಗಳವಾರ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಸಂಚಾರ ರದ್ದುಗೊಂಡಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸೇರಿದ್ದು, ದೀರ್ಘ ವಿಳಂಬ ಮತ್ತು ಸಂವಹನ ಕೊರತೆಯ ಬಗ್ಗೆ ವಿಮಾನಯಾನ ಸಂಸ್ಥೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂಡಿಗೋ ಕಾರ್ಯಾಚರಣೆಯ ವಿಳಂಬದಿಂದಾಗಿ ಅನೇಕರು 14 ಗಂಟೆಗಳಿಗಿಂತಲೂ ಹೆಚ್ಚು ಕಾಲ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡರು. ವಿವಿಧ ರೀತಿಯ ಸಮಸ್ಯೆಗಳ ಕಾರಣದಿಂದ

ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ರದ್ದು Read More »

ರಾಷ್ಟ್ರೀಯ ನ್ಯೂಸ್

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ

(ನ್ಯೂಸ್‌ ಕಡಬ) newskadaba.com, ಡಿ.04 : ಸಿಂಗಲ್ ಸೈಟ್ ಹಾಗೂ 9/11  ಅರ್ಜಿಗಳನ್ನು   ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ  ವಿಧಾನಸಭೆ  ಸ್ಪೀಕರ್  ಯು.ಟಿ ಖಾದರ್  ಸೂಚಿಸಿದ್ದಾರೆ.ಅವರು ಮಂಗಳವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11   ಸಮಸ್ಯೆಗಳ  ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 9/11  ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ  ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ   ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ ಎಂದು ಅವರು  ತೀವ್ರ ಅಸಮಾಧಾನ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷಚೇತನರಿಗೆ ಯಾವುದೇ ರೀತಿ ತೊಂದರೆಯಾದರೆ ಕಾನೂನಿನ ನೆರವು ಪಡೆದುಕೊಳ್ಳಿ

(ನ್ಯೂಸ್‌ ಕಡಬ) newskadaba.com, ಡಿ.04 : ಸಮಾಜದಲ್ಲಿರುವ ವಿಶೇಷಚೇತನರಿಗೆ ಅನುಕಂಪದ ಜೊತೆಗೆ ಪ್ರೀತಿಯನ್ನು ತೋರಿಸಬೇಕು.  ಪ್ರತಿಯೊಬ್ಬ ವಿಶೇಷಚೇತನರು  ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಉದ್ಯಮಿ ಗಣೇಶ್ ಶೆಟ್ಟಿ ಹೇಳಿದರು. ಅವರು ಬುಧವಾರ  ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ಹಾಗೂ

ವಿಶೇಷಚೇತನರಿಗೆ ಯಾವುದೇ ರೀತಿ ತೊಂದರೆಯಾದರೆ ಕಾನೂನಿನ ನೆರವು ಪಡೆದುಕೊಳ್ಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ*

(ನ್ಯೂಸ್‌ ಕಡಬ) newskadaba.com, ಡಿ.04 : ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್‍ನ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳವಾರ ನಗರದ ಬಿಜೈ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಗೌರವಾಧ್ಯಕ್ಷ ಎಂ.ಜೆ ಸಾಲ್ಯಾನ್‍ರವರು ತಮ್ಮ ಪ್ರಸ್ತಾವನೆಯಲ್ಲಿ ಗ್ರಾಹಕ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ಅದೇ ರೀತಿ ಗ್ರಾಹಕ ಕಾಯಿದೆ

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ* Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಡಿ. 04. 2025-26ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್‍ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ  ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000 ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುತ್ತದೆ. ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು

ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಕ್ರಿಕೆಟ್‌’ನ ಎಲ್ಲಾ ಮಾದರಿಗಳಿಗೆ ವೇಗಿ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

(ನ್ಯೂಸ್‌ ಕಡಬ) newskadaba.com, ಡಿ.04 : ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿವೃತ್ತಿ ಘೋಷಣೆಯ ಸಂದರ್ಭದಲ್ಲಿ ಮೋಹಿತ್ ಶರ್ಮಾ, “ಇಂದಿನಿಂದ, ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಹರಿಯಾಣವನ್ನು ಪ್ರತಿನಿಧಿಸುವುದರಿಂದ ಹಿಡಿದು ಭಾರತೀಯ ಜೆರ್ಸಿ ಧರಿಸಿ, ಐಪಿಎಲ್‌ನಲ್ಲಿ ಆಡುವವರೆಗೆ, ನನಗೆ ತುಂಬಾ ಸವಲತ್ತು

ಕ್ರಿಕೆಟ್‌’ನ ಎಲ್ಲಾ ಮಾದರಿಗಳಿಗೆ ವೇಗಿ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ Read More »

ಕ್ರೀಡಾ ನ್ಯೂಸ್

ಕಬಕದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 10 ಗ್ರಾಂ MDMA ವಶ, ಓರ್ವನ ಬಂಧನ

(ನ್ಯೂಸ್‌ ಕಡಬ) newskadaba.com, ಡಿ.04 : ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿಯಿಂದ 10 ಗ್ರಾಂ MDMA (ಮೆಥಿಲೆನೆಡಿಯಾಕ್ಸಿಮೆಥಾಂಫೆಟಮಿನ್) ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪುತ್ತೂರು ಕಬಕ ನಿವಾಸಿ 41 ವರ್ಷದ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ NDPS ಕಾಯ್ದೆಯ ಕಲಂ 8(C) ಮತ್ತು

ಕಬಕದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 10 ಗ್ರಾಂ MDMA ವಶ, ಓರ್ವನ ಬಂಧನ Read More »

ಕರಾವಳಿ
Scroll to Top