ಶಿವಸೇನೆ ಯುವ ನಾಯಕನಿಗೆ ಮಹಾರಾಷ್ಟ್ರ ಡಿಸಿಎಂ ಪಟ್ಟ
(ನ್ಯೂಸ್ ಕಡಬ) newskadaba.com ಮುಂಬಯಿ, ಜೂನ್.13.29 ಹರೆಯದ ಆದಿತ್ಯ ಠಾಕ್ರೆ ಅವರನ್ನು ಫಡ್ನವೀಸ್ ಬಳಿಕ ಆದರ್ಶ ಅಭ್ಯರ್ಥಿಯನ್ನಾಗಿಸುವ ಸಿದ್ದತೆಯಲ್ಲಿ ಶಿವಸೇನೆ ತೊಡಗಿದೆ. ಆದಿತ್ಯ ಠಾಕ್ರೆ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆಗಳಿವೆ ಎಂದು ವರದಿಯೊಂದು ಹೇಳಿದೆ. ವಿಧಾನಸಭಾ ಚುನಾವಣೆ ಸನಿಹವಾಗಿರುವ ವೇಳೆಯಲ್ಲಿ ಈ ಬಗ್ಗೆ ಹೇಳಲಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಈಗಾಗಲೇ ಈ ಬಗ್ಗೆ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಆದಿತ್ಯ ಠಾಕ್ರೆ ಅವರನ್ನು ಚುನಾವಣಾ ಸ್ಪರ್ಧೆಗೆ ಇಳಿಸಲು ಶಿವಸೇನೆ ಸಿದ್ಧತೆ ಮಾಡಿಕೊಂಡಿದೆ ಎಂದು ಈ […]
ಶಿವಸೇನೆ ಯುವ ನಾಯಕನಿಗೆ ಮಹಾರಾಷ್ಟ್ರ ಡಿಸಿಎಂ ಪಟ್ಟ Read More »
ರಾಷ್ಟ್ರೀಯ ನ್ಯೂಸ್

