ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ
(ನ್ಯೂಸ್ ಕಡಬ) newskadaba.com ಕಡಬ, ಜೂನ್.12.ದ.ಕ ಜಿಲ್ಲಾ ಪಂಚಾಯತ್ ಪುತ್ತೂರು ತಾಲೂಕು , ಕಡಬ ಗ್ರಾ.ಪಂ ಹಾಗೂ ಕಡಬ ಪ.ಪೂ. ಕಾಲೇಜಿನ ಸೇವ ಯೋಜನೆಯ ಸಹಯೋಗದಲ್ಲಿ ಜೂ. 11 ರಂದು ಕಡಬ ಪೇಟೆಯಾದ್ಯಂತ ಸ್ವಚ್ಚಮೇವ ಜಯತೇ ಜನಾಂದೋಲನ ಜಾಥಾ ನಡೆಯಿತು. ಕಡಬ ಗ್ರಾ.ಪಂ ವಠಾರದಲ್ಲಿ ಗ್ರಾ.ಪಂ ಅಧ್ಯಕ್ಷ ಬಾಬು ಮುಗೇರರವರು ಬಿತ್ತಿ ಪತ್ರಗಳನ್ನು “ರಾಷ್ಟ್ರೀಯ ಸೇವಾ ಯೋಜನೆ”ಯ ಶಿಬಿರಾರ್ಥಿಗಳಿಗೆ ಹಂಚುವ ಮೂಲಕ ಚಾಲನೆ ನೀಡಿ “ಸ್ವಚ್ಚ ಗ್ರಾಮ ಪಂಚಾಯತ್” ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಡಬ […]
ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ Read More »
ಕರಾವಳಿ

