News Kadaba

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ತಂಬಾಕು ರಹಿತ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ. ದಕ್ಷಿಣ ಕನ್ನಡ ಮಂಗಳೂರು, ದಂತ ಆರೋಗ್ಯ ವಿಭಾಗ(ಎಮ್.ಸಿ.ಒ.ಡಿ.ಎಸ್), ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ದಿನಾಚರಣೆ -2019 ಮಂಗಳೂರು ನಗರ ಕೋಟ್ಪಾ-2003 ಕಾಯಿದೆಯ […]

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ತಂಬಾಕು ರಹಿತ ದಿನಾಚರಣೆ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ರೇಷನಿಂಗ್ ಪದ್ಧತಿಯನ್ನು ಪರಿಷ್ಕರಿಸಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಾಸ ಉಂಟಾಗಬಾರದೆಂದುಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಮೇ 29 ರಿಂದ 72 ಗಂಟೆಗಳ ಅವಧಿಯಲ್ಲಿ ತುಂಬೆಯಲ್ಲಿ ಪಪಿಂಗ್ ವ್ಯವಸ್ಥೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ತದನಂತರ ಮೇ 31 ರಂದು ಬೆಳಿಗ್ಗೆ 6 ಗಂಟೆಯಿಂದ 4 ದಿನಗಳ ಅವಧಿಯಲ್ಲಿ ಒಟ್ಟು 96 ಗಂಟೆಗಳವರೆಗೆ

ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ Read More »

ಕರಾವಳಿ

ಮತ ಎಣಿಕೆ ನಡೆಯುವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ➤ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪುರಸಭೆ, ಮುಲ್ಕಿ ಪಟ್ಟಣ ಪಂಚಾಯತ್ ಹಾಗೂ ಪಡುಪೆರಾರ(ಬಜಪೆ), ತಲಪಾಡಿ ಗ್ರಾಮ ಪಂಚಾಯತ್ ಪ್ರದೇಶಗಳ ಮತ ಎಣಿಕೆ ಪ್ರಕ್ರಿಯೆಯು ಮಂಗಳೂರು ನಗರದಲ್ಲಿ ಮೇ 31 ರಂದು ನಡೆಯಲಿದೆ. ಎಣಿಕೆ ನಡೆಯುವ ಹಾಗೂ ವಿಜಯೋತ್ಸವ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ನಗರದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇದ್ದು  ಕರ್ನಾಟಕ

ಮತ ಎಣಿಕೆ ನಡೆಯುವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ➤ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ Read More »

ಕರಾವಳಿ

ಕೋಡಿಕಲ್‍ನಲ್ಲಿ ಶಾಲಾ ಪ್ರಾರಂಭೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ರಜೆಯ ಮಜ ಮುಗಿಸಿ ಬಿಸಿಲಿನ ಧಗೆಯ ನಡುವೆ ಹೊಸ ತರಗತಿಗಳಿಗೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಶುಭ ಹಾರೈಸಿ ಸ್ವಾಗತಿಸಿದರು. ಇಂದು ಕೋಡಿಕಲ್‍ನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ‘ಶಾಲೆ ಕಡೆ ನನ್ನ ನಡೆ ಶಾಲೆಗೆ ಮರಳಲು ನನಗೊಂದು ಅವಕಾಶ’ ಎಂಬ ಘೋಷವಾಕ್ಯದಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಆತ್ಮೀಯವಾಗಿ

ಕೋಡಿಕಲ್‍ನಲ್ಲಿ ಶಾಲಾ ಪ್ರಾರಂಭೋತ್ಸವ Read More »

ಕರಾವಳಿ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ.ಬೇಸಿಗೆಯಲ್ಲಿ ದೊರೆಯುವ ಈ  ಲೀಚಿ ಹಣ್ಣು ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳಿಂದ ಭರಿತವಾಗಿದೆ. ಹೊರಗಡೆಯಿಂದ ಒರಟಾದ ಪದರವನ್ನು ಹೊಂದಿರುತ್ತದೆ. ಒಳಗಡೆ ಹಣ್ಣಿನ ಮೃದುವಾದ ಭಾಗ ಇರುತ್ತದೆ. ಚೀನಾದಲ್ಲಿ ಔಷಧೀಯ ಪದಾರ್ಥವಾಗಿಯೂ ಲೀಚಿಯನ್ನು ಉಪಯೋಗಿಸಲಾಗುತ್ತದೆ.ಲೀಚಿಯು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ ಸಂಯುಕ್ತಗಳನ್ನು ಹೊಂದಿದೆ. ರಕ್ತದ ಉತ್ಪಾದನೆಗೆ ಬೇಕಾದಂತಹ ಅನೇಕ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ದೇಹದಲ್ಲಿ ಸೋಡಿಯಂನ ಪ್ರಮಾಣವನ್ನು ನಿರ್ವಹಣೆ ಮಾಡಲು, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು, ರಕ್ತನಾಳಗಳ ಆರೋಗ್ಯಕ್ಕೆ, ಹೃದಯಸ ಸ್ವಾಸ್ಥ್ಯ್ಕೆ

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ Read More »

ಆರೋಗ್ಯ ಮಾಹಿತಿ, ಕರಾವಳಿ

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆರಂಭವಾಗಲಿದೆ ಎಲ್ಕೆಜಿ, ಯುಕೆಜಿ ➤ಅಂಗನವಾಡಿಗಳಿಗೆ ಈಗ ಅಳಿವು ಉಳಿವಿನ ಪ್ರಶ್ನೆ!

  (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿಗಳಿಗೆ ಅಳಿವು ಉಳಿವಿನ ಪ್ರಶ್ನೆಯನ್ನೇ ಹುಟ್ಟು ಹಾಕಿದೆ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಮತ್ತು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ಬೆಳೆಸಲು ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು (ಎಲ್ಕೆಜಿ, ಯುಕೆಜಿ) ಆರಂಭಿಸುತ್ತಿರುವುದರಿಂದ ರಾಜ್ಯದಲ್ಲಿನ 1,500ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ.2019-20ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆರಂಭವಾಗಲಿದೆ ಎಲ್ಕೆಜಿ, ಯುಕೆಜಿ ➤ಅಂಗನವಾಡಿಗಳಿಗೆ ಈಗ ಅಳಿವು ಉಳಿವಿನ ಪ್ರಶ್ನೆ! Read More »

ರಾಷ್ಟ್ರೀಯ ನ್ಯೂಸ್

ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್ ಪಂದ್ಯ ➤ಭಾರತ “ಎ’ ಇನ್ನಿಂಗ್ಸ್ ಜಯಭೇರಿ

(ನ್ಯೂಸ್ ಕಡಬ) newskadaba.com ,ಬೆಳಗಾವಿ ಮೇ.29. ಸೋಮವಾರ ಆಟೋ ನಗರದ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್‌ ಪಂದ್ಯ ಮೂರೇ ದಿನಕ್ಕೆ ಮುಗಿದಿದೆ. ಭಾರತ “ಎ’ ಇನ್ನಿಂಗ್ಸ್‌ ಹಾಗೂ 205 ರನ್ನುಗಳ ಭರ್ಜರಿ ಜಯ ಸಾಧಿಸಿದೆ. ಭಾರತದ ಮಾರಕ ಬೌಲಿಂಗ್‌ಗೆ ತತ್ತರಿಸಿದ ಶ್ರೀಲಂಕಾ “ಎ’ ತಂಡದ ಆಟಗಾರರು ಪೆವಿಲಿಯನ್‌ ಹಾದಿ ಹಿಡಿದರು. ಮೂರನೇ ದಿನದಾಟದಲ್ಲಿ ಭಾರತ ಒಟ್ಟು 17 ವಿಕೆಟ್‌ಗಳನ್ನು ಕಬಳಿಸಿ ವಿಜಯದ ನಗೆ ಬೀರಿತು. ಮೊದಲ ಇನ್ನಿಂಗ್ಸ್‌ನಲ್ಲಿ

ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್ ಪಂದ್ಯ ➤ಭಾರತ “ಎ’ ಇನ್ನಿಂಗ್ಸ್ ಜಯಭೇರಿ Read More »

ಕ್ರೀಡಾ ನ್ಯೂಸ್

ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬ0ಧ ಸ್ಪರ್ಧೆ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ- 2019 ರ ಪ್ರಯುಕ್ತ ಪ್ರಬ0ಧ ಸ್ಪರ್ಧೆ ಜೂನ್ 5 ರ0ದು ನಡೆಯಲಿದೆ ಕಾರ್ಯಕ್ರಮದ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿದ್ಯಾರ್ಥಿಗಳಿಗಾಗಿ ವಾಯು ಮಾಲಿನ್ಯ ವಿಷಯದ ಬಗ್ಗೆ ಪ್ರಬ0ಧ ಮತ್ತು ಕೊಲಾಜ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯು ಕಾಲೇಜು, ಪ್ರೌಢಶಾಲಾ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯಲಿವೆ. ವಿಜೇತರಿಗೆ ಬಹುಮಾನವನ್ನು ಹಾಗೂ ಒಂದು ವರ್ಷ ಜೈವಿಕ ಉದ್ಯಾನವನಕ್ಕೆ ಉಚಿತ ಪ್ರವೇಶ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ: ದೂರವಾಣಿ-0824-2263300, 919980187057

ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬ0ಧ ಸ್ಪರ್ಧೆ Read More »

ಕರಾವಳಿ

ವಿಶ್ವ ತಂಬಾಕು ರಹಿತ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ವತ್ರೆ, ಮಂಗಳೂರು, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ದಂತ ಆರೋಗ್ಯ ವಿಭಾಗ (ಎಮ್.ಸಿ.ಒ.ಎಸ್) ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ-2019

ವಿಶ್ವ ತಂಬಾಕು ರಹಿತ ದಿನಾಚರಣೆ Read More »

ಕರಾವಳಿ
Scroll to Top