ಯುವಸ್ಪಂದನ ಅರಿವು ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಯುವಜನತೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಸಿಗದೆ ತಮ್ಮ ಗುರಿಯಿಂದ ವಿಮುಕ್ತರಾಗುತ್ತಿದ್ದಾರೆ, ದೇಶದ ಅಗಾಧ ಯುವ ಸಂಪತ್ತಿನ ಸದ್ಬಳಕೆ ಸರಿಯಾದ ಮಾರ್ಗದರ್ಶನದಿಂದ ಮಾತ್ರವೇ ಸಾಧ್ಯವಾಗಬಹುದು. ಅದಕ್ಕಾಗಿ ಸರಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಯುವಸ್ಪಂದನ ಕೇಂದ್ರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ತೆರೆದಿದ್ದು, ಯುವಸ್ಪಂದನ ಅರಿವು ಕಾರ್ಯಕ್ರಮವನ್ನು ಪರಿಣಿತ ಯುವ ಪರಿವರ್ತಕರ ಮೂಲಕ ಎಲ್ಲಾ ಶಾಲಾ-ಕಾಲೇಜು, ಸಮುದಾಯಗಳಲ್ಲಿ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ. ಇದರ ಸದುಪಯೋಗವನ್ನು 15 ರಿಂದ […]
ಯುವಸ್ಪಂದನ ಅರಿವು ಕಾರ್ಯಕ್ರಮ Read More »
ಕರಾವಳಿ




