News Kadaba

ಹೆಚ್1 ಎನ್1 ಸೋಂಕಿನ ಲಕ್ಷಣ

ಮಂಗಳೂರು ಏಪ್ರಿಲ್ 22(ನ್ಯೂಸ್ ಕಡಬ) newskadaba.com, :- ಹೆಚ್1 ಎನ್1 ಸಾಮಾನ್ಯ ವೈರಸ್ ಜ್ವರವಾಗಿದ್ದು ನಿರ್ದಿಷ್ಟ ಮತ್ತು ಸೂಕ್ತ ಚಿಕಿತ್ಸೆಯಿಂದ  ರೋಗಿಗಳು  ಸಂಪೂರ್ಣವಾಗಿ ಗುಣಮುಖರಾಗುವರು. ತೀವೃ ಸ್ವರೂಪದ ಜ್ವರ, ಕೆಮ್ಮು, ಕಫ, ಶೀತ ಮತ್ತು ಗಂಟಲು ಕೆರೆತ ಮೈಕೈ ನೋವು ವಾಂತಿ ಭೇದಿ, ಉಸಿರಾಟದ ತೊಂದರೆ ಎಚ್1 ಎನ್1 ಸೋಂಕಿನ ಲಕ್ಷಣಗಳಾಗಿದ್ದು, ಭಾದಿತರು ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯಿರಿ. ಸೋಂಕಿತರು ಕೆಮ್ಮಿದಾಗ, ಸೀನಿದಾಗ ವೈರಸ್‍ಗಳು ಹರಡುತ್ತವೆ. ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಿ, […]

ಹೆಚ್1 ಎನ್1 ಸೋಂಕಿನ ಲಕ್ಷಣ Read More »

ಕರಾವಳಿ

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »

ಕರಾವಳಿ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17 ;- ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು Read More »

ಕರಾವಳಿ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಎಂಡೋಪಾಲನಾ ಕೇಂದ್ರ, ಕೊಯಿಲದ ವಿದ್ಯಾರ್ಥಿ ಅಭಿಷೇಕ್ ದ್ವಿತೀಯ ಪಿ.ಯು.ಸಿ. ಕಲಾವಿಭಾಗದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು.  ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‍ನ ಸಾಧನೆಗೆ ಅಭಿನಂದಿಸಿದೆ.  ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ Read More »

ಕರಾವಳಿ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಮಾ.10. ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಭಾನುವಾರದಂದು ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ‌ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ‌ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »

ಕರಾವಳಿ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ

(ನ್ಯೂಸ್ ಕಡಬ) newskadaba.comಕಡಬ,ಫೆ.12. ಮಾ.2019ರಲ್ಲಿ ಅಬುದಾಬಿಯಲ್ಲಿ ನಡೆಯಲಿರುವ ವಿಶೇಷ ವಿಶ್ವ ಓಲಂಪಿಕ್ಸ್‍ಗೆ ಮರ್ದಾಳ ಜೀವನ್ ಜ್ಯೋತಿ ವಿಶೇಷ ಶಾಲಾ ವಿದ್ಯಾರ್ಥಿನಿ ದಿವ್ಯಾ ವಾಲಿಬಾಲ್ ಆಟಗಾರ್ತಿಯಾಗಿ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಸುಮಾರು 170 ದೇಶಗಳು ಭಾಗವಹಿಸಲಿದ್ದು ದಿವ್ಯಾರವರು ಗುಜರಾತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಳಿಕ ರಾಜಸ್ಥಾನ, ಪಶ್ಚಿಮ ಬಂಗಾಳ, ಮತ್ತು ಗುಜರಾತ್ ಗಾಂಧಿನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ತರಬೇತಿ ಮತ್ತು ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಿ ತಂಡದ ಪ್ರಮುಖ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕೊಣಾಜೆ ಬೆತ್ತೋಡಿಯ ಪ್ರೇಮಾ ಮತ್ತು ರಘುನಾಥ ರೈಯವರ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ Read More »

ಕರಾವಳಿ

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12.ಅಬಕಾರಿ ಉಪ ಆಯುಕ್ತರರವರ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಅಬಕಾರಿ ಭವನ ಮೇರಿಹಿಲ್ ಇಲ್ಲಿ ದುರಸ್ತಿಗೆ ಒಳಪಡಿಸಿದ ಅನುಪಯುಕ್ತಗೊಳಿಸಲಾದ ಸರ್ಕಾರಿ ವಾಹನಗಳಾದ ಮಹೀಂದ್ರ ಸ್ಕಾರ್ಪಿಯೋ ಸಂ. ಏಂ-19-ಉ-8080, ಟಾಟಾ ಸುಮಾ ಜೀಪು ಏಂ-19-ಉ-668, ಟಾಟಾ ಸುಮಾ ಜೀಪು ಏಂ-19-ಉ-357 ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜು ಅರ್ಜಿ ಆಹ್ವಾನಿಸಿದೆ.   ಟೆಂಡರ್ ಗೆ ಅರ್ಜಿ ಸ್ವೀಕರಿಸುವ ಕಡೆಯ ದಿನ ಪೆಬ್ರವರಿ 18 ರಂದು ಮದ್ಯಾನ 2 ಗಂಟೆಗೆ. ಮತ್ತು ಹರಾಜು ಸಮಯ ಪೆಬ್ರವರಿ 18

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ Read More »

ಕರಾವಳಿ

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12. ಮತದಾರರ ಜಾಗೃತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕ್ರಿಯಾಯೋಜನೆ ರೂಪಿಸಿ ಕಳೆದ ಸಾಲಿಗಿಂತ ಶೇ. 10ರಷ್ಟು ಹೆಚ್ಚು ಮತದಾನ ದಾಖಲಿಸುವ ಗುರಿನಿಗದಿಪಡಿಸಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ(systematic voters education and electoral participation)  ಅಧ್ಯಕ್ಷರಾದ ಡಾ ಸೆಲ್ವಮಣಿ ಆರ್ ಹೇಳಿದರು.   ಅವರಿಂದು ಜಿಲ್ಲಾ ಪಂಚಾಯತ್‍ನಲ್ಲಿ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಕಚೇರಿಗಳಲ್ಲೂ, ಶಾಲಾ ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ ಮತದಾರರ

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ Read More »

ಕರಾವಳಿ
Scroll to Top