News Kadaba

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಸರಕಾರಕ್ಕೆಶಿಫಾರಸ್ಸು► ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ

(ನ್ಯೂಸ್ ಕಡಬ) newskadaba.com ಕಡಬ,ಫೆ.04.ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಆಯೋಗವು ಸರಕಾರಕ್ಕೆ ಶಿಫಾರಸ್ಸು  ಮಾಡಲಿದೆ ಎಂದು ಕರ್ನಾಟಕ ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ ಹೇಳಿದರು.ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಯಲ್ಲಿ ಮಾತನಾಡುತ್ತಿದ್ದರು. ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪಡಿತರ ಯುನಿಟ್‍ವೊಂದರ 5 ಕಿಲೋ ಅಕ್ಕಿ ಮತ್ತು ಎರಡು ಕಿಲೋ ರಾಗಿ, ಜೋಳ […]

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಸರಕಾರಕ್ಕೆಶಿಫಾರಸ್ಸು► ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ Read More »

ಕರಾವಳಿ

ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್‍ಶಿಪ್

(ನ್ಯೂಸ್ ಕಡಬ) newskadaba.com ಕಡಬ,ಫೆ.04.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಲಲಿತಕಲಾ ಸಂಘದ ವತಿಯಿಂದ ರವೀಂದ್ರ ಕಲಾಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತರ್ ಕಾಲೇಜು  ಸಂಗೀತ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರೆ, ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಬಾಚಿಕೊಂಡರು.  ಈ ಸ್ಪರ್ಧೆಯಲ್ಲಿ ಸುಮಾರು 16 ಕಾಲೇಜುಗಳ ಸುಮಾರು 145 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾವಗೀತೆ, ಈಸ್ಟರ್ನ್ ಸೋಲೋ, ಜಾನಪದ ಗೀತೆ ಸೋಲೋ, ದೇಶಭಕ್ತಿಗೀತೆ, ಜನಪದ ಗೀತೆ ಸ್ಪರ್ಧೆಗಳು ರವೀಂದ್ರ ಕಲಾಭವನದಲ್ಲಿ ನಡೆದರೆ, ಕ್ಲಾಸಿಕಲ್

ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್‍ಶಿಪ್ Read More »

ಕರಾವಳಿ

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.04 ರೈತರ ಮಕ್ಕಳಿಗೆ ಒಟ್ಟು 10 ತಿಂಗಳ ತೋಟಗಾರಿಕೆ ತರಬೇತಿಯನ್ನು ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ .ದಿನಾಂಕ 02-05-2019 ರಿಂದ 29-02-2020 ರವರೆಗೆ ನಡೆಸಲಾಗುವುದು. ಕನ್ನಡ ವಿಷಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಪೋಷಕರ ಹೆಸರಲ್ಲಿ ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ವಯೋಮಿತಿ-ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ.

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶಿಕ್ಷಣ ಎನ್ನುವುದು ಕೇವಲ ಜ್ಞಾನ ಸಂಪಾದನೆ ಮಾಡಿ ಸ್ಥಾನಮಾನಗಳಿಸುದೇ ಧ್ಯೇಯವಾಗದೆ, ಅದು ಹೃದಯ ವೈಶಾಲ್ಯತೆಯನ್ನು ಪ್ರೇರೇಪಿಸಿ ಸಮಾಜದಲ್ಲಿ ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಬೇಕು, ಆ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಕ್ಯಾಥೋಲಿಕ್ ಧರ್ಮ ಸಭೆಯ ಮಂಗಳೂರು ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ಶ್ರೀ ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಅವರು ಶನಿವಾರ ಕಡಬ ಸೈಂಟ್ ಜೋಕಿಮ್ಸ್ ಸಮೂಹ ಸಂಸ್ಥೆಗಳಿಗೆ ಭೇಟಿ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಆಶೀರ್ವಚನ ನೀಡುತ್ತಿದ್ದರು. ನಮ್ಮಲ್ಲಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ Read More »

ಕರಾವಳಿ

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಗ್ರಾಮೀಣ ಜನವಸತಿಗಳಲ್ಲಿ ಬೇಸಿಗೆ ಕಾಲದಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮವಹಿಸುವ ಕುರಿತು ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಗಳೂರು ಇವರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.  ತಾಲೂಕು ಪಂಚಾಯತ್ ಮಂಗಳೂರು – 0824-2423675(ತಾಲೂಕು ಮಟ್ಟ), ತಾಲೂಕು ಪಂಚಾಯತ್ ಬಂಟ್ವಾಳ – 08255-233339(ತಾಲೂಕು ಮಟ್ಟ),  ತಾಲೂಕು ಪಂಚಾಯತ್ ಪುತ್ತೂರು – 08251-232361 (ತಾಲೂಕು

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ Read More »

ಕರಾವಳಿ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ   ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »

ಕರಾವಳಿ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು.   ಪರೀಕ್ಷಾ ಕೇಂದ್ರಗಳಿಗೆ ಯಾವುದೇ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಣ್ಣೂರು ವಾರ್ಡ್ ಸಂಖ್ಯೆ 52 ರ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 7,000/ ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ವಾರ್ಡ್‍ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗ (ಮಹಿಳಾ ಅಭ್ಯರ್ಥಿ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನುಫೆಬ್ರವರಿ 22 ರ ಮುಂಚಿತವಾಗಿಮುಖ್ಯ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ Read More »

ಕರಾವಳಿ
Scroll to Top