News Kadaba

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರ ದಂದು ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನಡೆಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವವಾಗಿದ್ದು, ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಸರಿಯಾಗಿ ಪೂರಕವಾಗಿ ಕೆಲಸ ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯ, ಗೃಹರಕ್ಷಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು ಹಾಗಾದಲ್ಲಿ ಸುಂದರ ಸಧೃಢ ರಾಷ್ಟ್ರ ನಿರ್ಮಾಣ ಸಾಧ್ಯ […]

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ Read More »

ಕರಾವಳಿ

ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರದಂದು ಸರಸ್ವತೀ ವಿದ್ಯಾಲಯದಲ್ಲಿ ಎಲ್ಲಾ ಸಮೂಹ ಸಂಸ್ಥೆಗಳು ಸೇರಿ 70ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಶ್ರೀ ಕುಂಞಣ್ಣ ಕುದ್ರಡ್ಕ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಇವರು ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವದ ಶುಭಾಶಯ ಹಾಗೂ ಸಂವಿಧಾನಕ್ಕೆ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರು ಶ್ರೀ ವೆಂಕಟರಮಣ ರಾವ್ , ಪ್ರಾಥಮಿಕ ವಿಭಾಗದ ಮುಖ್ಯಗುರುಗಳು ಶ್ರೀ ಮಾಧವ ಕೆ, ಪ್ರೌಢ ವಿಭಾಗದ ಮುಖ್ಯಸ್ಥೆ ಶ್ರೀಮತಿ ಶೈಲಶ್ರೀ, ಕಾಲೇಜು

ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ನೇಮೋತ್ಸವ

(ನ್ಯೂಸ್ ಕಡಬ) newskadaba.com.ಕಡಬ,ಜ.26.ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ದೈವಗಳ ನೇಮೋತ್ಸವ ಜ.23 ಮತ್ತು 24ರಂದು ನಡೆಯಿತು.ಜ.23ರಂದು ರಾತ್ರಿ ಕಲೆಂಬಿತ್ತಾಯ, ಕಲ್ಲುರ್ಟಿ, ಅಂಗಣ ಪಂಜುರ್ಲಿ ದೈವಗಳ ನೇಮ ನಡೆಯಿತು. ಜ.24ರಂದು ಬೆಳಿಗ್ಗೆ ಶಿರಾಡಿ, ರುದ್ರಚಾಮುಂಡಿ, ಗಿಳಿರಾಮ, ಗುಳಿಗ ದೈವಗಳ ನೇಮ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಸದಸ್ಯರುಗಳು, ಉತ್ಸವ ಸಮಿತಿ, ಶ್ರೀ ರಾಮಕುಂಜೇಶ್ವರ ಟ್ರಸ್ಟ್‍ನ ಪದಾಧಿಕಾರಿಗಳು, ಸದಸ್ಯರು, ಭಕ್ತರು ನೇಮೋತ್ಸವದಲ್ಲಿ ಪಾಲ್ಗೊಂಡರು.  

ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ನೇಮೋತ್ಸವ Read More »

ಕರಾವಳಿ

ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜ.25. ಲಾರಿ ಹಾಗೂ ಅಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಜ.೨೫ ರ ಶುಕ್ರವಾರ ಬೆಳ್ತಂಗಡಿ – ಉಜಿರೆಯ ಮಾರ್ಗಮಧ್ಯೆಯ ಕೊಯ್ಯೂರು ಕ್ರಾಸ್ ಎಂಬಲ್ಲಿ ದ್ವಿಚಕ್ರ ವಾಹನ ಸವಾರ ಪಡಂಗಡಿ ಪೊಯ್ಯೆಗುಡ್ಡೆ ಬೋಳ ನಿವಾಸಿ ಚೆನ್ನಪ್ಪ ಅಂಚನ್ (೫೭) ಅಸುನೀಗಿದ್ದಾರೆ.   ಚೆನ್ನಪ್ಪ ಅಂಚನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದು ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು ಇದರ

ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು Read More »

ಕರಾವಳಿ

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು

(ನ್ಯೂಸ್ ಕಡಬ) newskadaba.com.ನ್ಯೂಯಾರ್ಕ್,ಜ.25.ತನ್ನ ವೇದಿಕೆ ಮೂಲಕ ಸುಳ್ಳು ಸುದ್ದಿಗಳ ಹರಡುವಿಕೆ ತಡೆಗೆ ಮುಂದಾಗಿರುವ ಫೇಸ್‌ಬುಕ್‌, ಮುಂದಿನ ದಿನಗಳಲ್ಲಿ ನಕಲಿ ಫೇಸ್‌ಬುಕ್‌ ಗ್ರೂಪ್‌ ಹಾಗೂ ಪೇಜ್‌ ಸ್ವತಃ ರದ್ದುಪಡಿಸುವ ನಿರ್ಧಾರಕ್ಕೆ ಬಂದಿದೆ.ಇಂಥ ನಕಲಿ ಗ್ರೂಪ್‌ ಹಾಗೂ ಪೇಜ್‌ಗಳು ಸಮಾಜ ವಿರೋಧಿ ಅಥವಾ ಯಾವುದೇ ನಿಯಮಗಳನ್ನು ಈ ರೀತಿಯ ಕ್ರಮ ಕೈಗೊಳ್ಳುತ್ತಿರುವುದರಿಂದ ಉಲ್ಲಂಘಿಸದ ಹೊರತಾಗಿಯೂ, ಅವುಗಳ ನಿಷ್ಕ್ರೀಯ ಕ್ರಮದಿಂದ ಹಿಂದೆ ಸರಿಯುವುದಿಲ್ಲ ಎಂದಿದೆ. ಈಗಾಗಲೆ ಹಲವು ಫೇಸ್ ಬುಕ್ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಆಗುವಲ್ಲಿ ಸಮಸ್ಯೆ ಎದುರಿಸಿದ್ದಾರೆ.ಈ ಕ್ರಮಗಳನ್ನು

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್

ಆರೋಗ್ಯಕರ ಡಾರ್ಕ್ ಚಾಕಲೇಟ್ ►ಇದರ ಹಲವು ವೈಶಿಷ್ಟತೆಗಳು ನಿಮಗೆ ಗೊತ್ತೇ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಈ ಆಧುನಿಕ ಯುಗದಲ್ಲಿ  ಮಕ್ಕಳಿಂದ  ವಯಸ್ಸಾದವರೆಗೂ ಚಾಕಲೇಟ್​ಗಳನ್ನು ಇಷ್ಟಪಡುತ್ತಾರೆ.ಅಂತೆಯೇ ಚಾಕಲೇಟ್​ಗಳಲ್ಲಿಯೂ ಅನೇಕ ವೈವಿಧ್ಯಮಯವಾದ ಚಾಕಲೇಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.  ಅಂತಹ ರುಚಿಕರವಾದ ಚಾಕಲೇಟ್ ಗಳ ಗುಂಪಿಗೆ  ಡಾರ್ಕ್ ಚಾಕಲೇಟ್ ಗಳು ಸೇರುತ್ತವೆ. ಡಾರ್ಕ್ ಚಾಕಲೇಟ್​ಗಳು ಆಂಟಿ ಆಕ್ಸಿಡೆಂಟ್​ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವುದರಿಂದ ಫ್ರೀ ರ್ಯಾಡಿಕಲ್ಸ್ ಕಡಿಮೆ ಮಾಡಿ ದೇಹಕ್ಕೆ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.    ಡಾರ್ಕ್ ಚಾಕಲೇಟ್​ಗಳು ಮುಖ್ಯವಾಗಿ ಸಾವಯವ ಸಂಯುಕ್ತಗಳಾದ ಜೈವಿಕವಾಗಿ ಸಕ್ರಿಯವಾಗಿರುವಂತಹ ಪಾಲಿಫಿನಾಲ್​ಗಳು, ಪ್ಲೇವನ್ಸ್, ಕೆಟಕಿನ್​ಗಳನ್ನು ಹೊಂದಿರುತ್ತದೆ. ಇದು ಇದರ ಚುರುಕಾದ

ಆರೋಗ್ಯಕರ ಡಾರ್ಕ್ ಚಾಕಲೇಟ್ ►ಇದರ ಹಲವು ವೈಶಿಷ್ಟತೆಗಳು ನಿಮಗೆ ಗೊತ್ತೇ? Read More »

ಆರೋಗ್ಯ ಮಾಹಿತಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.24.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬದ ಸರಸ್ವತೀ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತ ತರಬೇತಿ ಕಾರ್ಯಾಗಾರ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಮಾತನಾಡಿ ಕೇವಲ ಓದುವಿಕೆಯಿಂದ ಮಾತ್ರ ಪರೀಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ವ್ಯವಸ್ಥಿತವಾದ ಸಿದ್ಧತೆಯ ಮೂಲಕ ಪರೀಕ್ಷೇಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಬಹುದು

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ Read More »

ಕರಾವಳಿ

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಂಗಳೂರು ರಾಮಕೃಷ್ಣ ಮಿಷನ್ ಆಶ್ರಯದಲ್ಲಿ ಪ್ರತೀ ತಿಂಗಳ ಒಂದು ಭಾನುವಾರ ನಡೆಯುವ ಸ್ವಚ್ಚತಾ ಕಾರ್ಯಕ್ರಮ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಬಲ್ಯ ಗ್ರಾಮದ ದೇರಾಜೆ ಕ್ರಾಸ್‍ನಲ್ಲಿ ಜ.20ರಂದು ನಡೆಯಿತು. ದೇರಾಜೆ ಕ್ರಾಸ್‍ಬಳಿಯ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಕೆ.ಗೋಗಟೆ, ಉಪಾಧ್ಯಕ್ಷ ಆನಂದ ಪೂಜಾರಿ, ಸದಸ್ಯರಾದ ಮಹಮ್ಮದ್ ಆಲಿ, ಶಿವಪ್ರಸಾದ್ ಪುತ್ತಿಲ, ತನಿಯಾ ಸಂಪಡ್ಕ, ದೇವಯ್ಯ ಪನ್ಯಾಡಿ, ಯಶೋಧ, ಜಾನಕಿ, ಗೀತಾ, ಹೊಸಮಠ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆ, ಕುಟ್ರುಪಾಡಿ ಸಿಎ

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ Read More »

ಕರಾವಳಿ

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಮಲ್ ಮಾರ್ಷಲ್ ಆಟ್ರ್ಸ್ ಅಕಾಡೆಮಿರವರು ಮಂಗಳೂರಿನ ಕೆಪಿಟಿಯಲ್ಲಿ ಜ.13ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ ಕಡಬದ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಪ್ರಕ್ಷಿತ್. ಕೆ. ಪ್ರೇಕ್ಷಕ್ ಕೆ.ಎಚ್‍ಗೆ ಚಿನ್ನದ ಪದಕ ಹಾಗೂ ಕಟಾದಲ್ಲಿ ಸಿದ್ದಾರ್ಥ್ ಆರ್. ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಸಲ್ಮಾನ್ ಫಾರಿಸ್, ಬಿ.ಸಾಯಿ ಪ್ರಣಾವ್, ಆರ್ವಿನ್ ಗ್ರೇಸ್ ಡಿ’ಸೋಜ, ಸಾತ್ವಿಕ್ .ಕೆ.ಆರ್., ಸುಮುಖ್, ಮಹಮ್ಮದ್

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.23. ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದರ್ಶನಬಲಿ ಉತ್ಸವ ನಡೆಯಿತು. ಬೆಳಿಗ್ಗೆ ನಂದಾದೀಪೋತ್ಸವ, ಬಳಿಕ ಉತ್ಸವ ಆರಂಭಗೊಂಡು ಮಧ್ಯಾಹ್ನ ದೇವರ ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ ನಡೆಯಿತು. ಸಂಜೆ ಬಲಿ ಹೊರಟು ದಂಡತೀರ್ಥ ಕೆರೆ ಉತ್ಸವ, ದೇವರ ಗುಡ್ಡೆ, ತಾವೂರು ದಾರಿಯ ಕಟ್ಟೆಪೂಜೆಗಳು ನಡೆದು ರಾತ್ರಿ ಶ್ರೀರಾಮ ಸಂದರ್ಶನೋತ್ಸವ ನಡೆಯಿತು. ಬಳಿಕ ಶಾಲಾ ಕಾಲೇಜು ಬಳಿಯ ಕಟ್ಟೆಪೂಜೆಗಳು, ದೈವಗಳ ಭಂಡಾರ ಹಿಡಿಯುವುದು, ವಸಂತ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ Read More »

ಕರಾವಳಿ
Scroll to Top