ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ
(ನ್ಯೂಸ್ ಕಡಬ) newskadaba.com.ಮಂಗಳೂರು,ಜ.09. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಹನ್ನೊಂದನೆ ಪ್ರಧಾನ ಸಮ್ಮೇಳನವನ್ನು ಸಮಾಜ ಒಳಿತಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆಯಾಮಗಳು ಎಂಬ ಕೇಂದ್ರ ವಿಷಯದಡಿ, ಬೆಂಗಳೂರಿನ ಜಯನಗರದಲ್ಲಿರುವ ಎನ್.ಎಂ.ಕೆ.ಆರ್ ಕಾಲೇಜಿನ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಫೆಬ್ರವರಿ 1 ಮತ್ತು 2ರಂದು ಆಯೋಜಿಸಿದೆ.ಸಮ್ಮೆಳನದಲ್ಲಿ ಪ್ರತಿನಿಧಿಗಳು ಭೌತ ಮತ್ತು ಗಣಿತ ವಿಜ್ಞಾನ, ರಸಾಯನ ಮತ್ತು ಜೀವ ವಿಜ್ಞಾನ, ಇಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಗಳಿಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ತಜ್ಞ ಸಮಿತಿಯು […]






