News Kadaba

ಪೆರಾಬೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com .ಪೆರಾಬೆ,  ಡಿ. 25  ಯಾವುದೇ ಸಂಸ್ಥೆಯ ಇತಿಹಾಸ ತಿಳಿದು ಕೆಲಸ ನಿರ್ವಹಿಸಿದರೆ ಇತಿಹಾಸ ನಿರ್ಮಿಸಲು ಸಾಧ್ಯ ಎಂದು ಸುಳ್ಯ ಶಾಸಕ ಎಸ್ ಅಂಗಾರ ನುಡಿದರು. ಅವರು ಸೋಮವಾರ ರಾತ್ರಿ ಪೆರಾಬೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಟಾಟಿಸಿ ಮಾತನಾಡುತ್ತಿದ್ದರು. ಸ್ವಾರ್ಥ ಬಿಟ್ಟು ಸಮರ್ಪಣಾ ಭಾವದಿಂದ ಸೇವೆ ಮಾಡಿದಾಗ ಭವಿಷ್ಯದಲ್ಲಿ ಇತಿಹಾಸ ನಿರ್ಮಿಸ ಬಹುದು. ಸರಕಾರಿ ಶಾಲೆಗಳನ್ನು ಕ್ಷೇತ್ರದ ಶಾಸಕರಿಂದ ಉಳಿಸಿಕೊಳ್ಳಲು ಅಸಾಧ್ಯವಾದರೂ ಗ್ರಾಮದ ಜನತೆಯಿಂದ ಮಾತ್ರ ಸಾಧ್ಯ. ಇದಕ್ಕಾಗಿ ಗ್ರಾಮದ […]

ಪೆರಾಬೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭ Read More »

ಕರಾವಳಿ

ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,  ಡಿ.25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನಲ್ಲಿ ನಡೆಯುವ 51ನೇ ಮದ್ಯವರ್ಜನ ಶಿಬಿರ ಕಡಬ ಒಕ್ಕಲಿಗ ಗೌಡ ಸಂಘದ ಸಭಾಭವನದಲ್ಲಿ ಜ.29ರಿಂದ ಫೆ.5ರ ತನಕ ನಡೆಯಿದ್ದು ಇದರ ಪೂರ್ವಭಾವಿ ಸಭೆ ಸೋಮವಾರ ಒಕ್ಕಲಿಗ ಸಭಾಭವನದಲ್ಲಿ ನಡೆಯಿತು.ನೂತನವಾಗಿ ಆಯ್ಕೆಯಾದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಕುಡಿತದ ಚಟಕ್ಕೆ ಬಲಿಯಾಗಿ ಜೀವನವನ್ನು ಕಳೆದುಕೊಂಡಿರುವ ಅನೇಕ ಬಡ ಕುಟುಂಬಗಳಿಗೆ ಬದುಕಿನ ಬೆಳಕನ್ನು ನೀಡುವ ಶ್ರೀ ಕ್ಷೇತ್ರ

ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ Read More »

ಕರಾವಳಿ

ರಾಷ್ಟ್ರೀಯ ದಂತ ವೈದ್ಯರ ದಿನ ► ಭಾರತ ದೇಶ ಕಂಡ ಮಹಾನ್ ದಂತ ವೈದ್ಯ ಡಾ|| ರಫಿಯುದ್ದೀನ್ ಅಹ್ಮದ್

(ನ್ಯೂಸ್ ಕಡಬ) newskadaba.com ಕಡಬ,  ಡಿ.25.ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‍ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್‍ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ ನೆಲೆಸಿ ಸಾಕಷ್ಟು

ರಾಷ್ಟ್ರೀಯ ದಂತ ವೈದ್ಯರ ದಿನ ► ಭಾರತ ದೇಶ ಕಂಡ ಮಹಾನ್ ದಂತ ವೈದ್ಯ ಡಾ|| ರಫಿಯುದ್ದೀನ್ ಅಹ್ಮದ್ Read More »

ವಿಶೇಷ ಲೇಖನಗಳು

ಕೋಡಿಂಬಾಳ: ಸ.ಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ  ► ಊರವರ ಸಹಕಾರವಿದ್ದಾಗ ಸರಕಾರಿ ಶಾಲೆಗಳ ಉಳಿವು ಸಾಧ್ಯ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ,  ಡಿ.25.ಕೋಡಿಂಬಾಳ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ದ.22ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಪುಟಾಣಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು ಸರಕಾರ ಇಂದು ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಅವರಿಗೆ ಬೇಕಾದ ಪೌಷ್ಠಿಕ ಆಹಾರ ವಿತರಿಸುತ್ತಿದೆ. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದ್ದು, ಸರಕಾರ ಈ ರೀತಿಯಾಗಿ

ಕೋಡಿಂಬಾಳ: ಸ.ಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ  ► ಊರವರ ಸಹಕಾರವಿದ್ದಾಗ ಸರಕಾರಿ ಶಾಲೆಗಳ ಉಳಿವು ಸಾಧ್ಯ – ಪಿ.ಪಿ.ವರ್ಗೀಸ್ Read More »

ಕರಾವಳಿ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಕದ್ರಿ ಉದ್ಯಾನವನದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ದಿವಸಗಳಿಗೆ ದೀಪಾಲಂಕಾರಗಳ ವ್ಯವಸ್ಥೆ ಕಲ್ಪಿಸಲು ಹಾಗೂ  ಶಾಮಿಯಾನ ಮತ್ತು  ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲು ದ್ವಿ ಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ.ಟೆಂಡರ್ ಫಾರಂ ಅನ್ನು ಡಿಸೆಂಬರ್ 18 ರಿಂದ ದಿನಾಂಕ 14-01-2019 ಬೆಳಿಗ್ಗೆ 11 ಗಂಟೆಯ ವರೆಗೆ ಪಡೆಯಬಹುದಾಗಿದೆ ಹಾಗೂ ಭರ್ತಿ ಮಾಡಿದ ಟೆಂಡರನ್ನು ಸಲ್ಲಿಸಲು ಕೊನೆಯ ದಿನ  ಜನವರಿ 14 ಅಪರಾಹ್ನ ಗಂಟೆ 4 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ. Read More »

ಕರಾವಳಿ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..?

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 19 . ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇಲ್ಲದಿರುವ ಕಾರಣ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಮೀಸಲಾತಿ ನೀಡಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಿಫಾರಸ್ಸುಮಾಡಿದೆ. ಸಮಿತಿ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಕೆಳಮನೆಯಲ್ಲಿ ವರದಿಯನ್ನು ಮಂಡಿಸಿದರು. ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡದಿರುವ ಕಾರಣ ಎಸ್‌ಸಿ/ಎಸ್‌ಟಿ ಜನಾಂಗದವರು ಅವಕಾಶ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..? Read More »

ಕರ್ನಾಟಕ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಭಾರತೀಯ  ಮೀನುಗಾರಿಕೆ ಕಾಲೇಜುಗಳ ವಿದ್ಯಾರ್ಥಿಗಳ 2 ದಿವಸ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ ಸಮಾರಂಭವನ್ನು ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರಿನ ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು.  ಮೀನುಗಾರಿಕೆ ಮಹಾವಿದ್ಯಾಲಯಮಂಗಳೂರು, ಭಾರತದ ಮೊದಲ ಮತ್ತು ದಕ್ಷಿಣ ಈಶಾನ್ಯ ದೇಶಗಳಲ್ಲೆ ಮೊದಲನೇ ಮೀನುಗಾರಿಕಾ ಮಹಾವಿದ್ಯಾಲಯವಾಗಿದ್ದು ಇದು ತನ್ನ 50 ವರ್ಷ ಯಶಸ್ವಿಯಾಗಿ ಮೀನುಗಾರಿಕೆಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದೆ. ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯನ್ನು ಉತ್ತಮವಾಗಿ ಮತ್ತು ಭವ್ಯವಾಗಿ ಆಚರಣೆ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ Read More »

ಕರಾವಳಿ

  ಬಂಟ್ವಾಳ ತಾಲೂಕು – ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಡಿ .17.    ಬಂಟ್ವಾಳ ತಾಲ್ಲೂಕು ನರಿಂಗಾನ ಗ್ರಾಮದ ಮುರತ್ತಗುಂಡಿ ಎಂಬಲ್ಲಿ ಈ ಹಿಂದೆ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದ     ಸಂ. 63 – ಇಸ್ಮಾಯಿಲ್  ರವರು ಇಕೆವೈಸಿ ನೀಡದ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಯನ್ನು ರದ್ದು ಪಡಿಸಿ ಆ ನ್ಯಾಯಬೆಲೆ ಅಂಗಡಿಯ  35 ಅಂತ್ಯೋದಯ,11 ಆದ್ಯತಾ  ಪಡಿತರ ಚೀಟಿಗಳು ಸೇರಿದಂತೆ ಒಟ್ಟು 212 ಪಡಿತರ ಚೀಟಿಗಳನ್ನು ತಾತ್ಕಾಲಿಕವಾಗಿ ಸಂ. 60 – ಅಬ್ಬಾಸ್, ನರಿಂಗಾನ ನ್ಯಾಯಬೆಲೆ ಅಂಗಡಿಗೆ  ಜೋಡಿಸಲಾಗಿರುತ್ತದೆ. ಪಡಿತರ ಚೀಟಿಗಳನ್ನು ಜೋಡಿಸಲ್ಪಟ್ಟ

  ಬಂಟ್ವಾಳ ತಾಲೂಕು – ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ Read More »

ಕರಾವಳಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.14 ಶಿಕ್ಷಣ ಜ್ಞಾನ ಮಾಸಪತ್ರಿಕೆಯ ವತಿಯಿಂದ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮತ್ತು ಸಂಘನಾತ್ಮಕವಾಗಿ ಕೆಲಸ ಮಾಡಿದ ಸಾಧಕರಿಗೆ ವರ್ಷಂಪ್ರತಿ ನೀಡುವ ಜ್ಞಾನಸಂಜೀವಿನಿ ಪ್ರಶಸ್ತಿಯನ್ನು ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ನಾಡೋಳಿಯ ಪ್ರಸ್ತುತ ಪುಂಜಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಬಾಷಾ ಉಪನ್ಯಾಸಕರು, ರಂಗನಿರ್ದೇಶಕರೂ ಆಗಿರುವ ಶೀನಾ ನಾಡೋಳಿರವರಿಗೆ ದ.8ರಂದು ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡಾ.ಕೆ.ಎಸ್.ಶರ್ಮಾ ಶೈಕ್ಷಣಿಕ ಸಂಕೀರ್ಣದಲ್ಲಿರುವ ವಿಶ್ವಶ್ರಮ ಚೇತನದಲ್ಲಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ
Scroll to Top