News Kadaba

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ […]

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನಾಲ್ವರು ಕಡಬ ಪೊಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಶ್ ಮದ್ಯಪಾನ ಮಾಡಿರುವುದನ್ನು

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!! Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಕಾನೂನಿನ ಚೌಕಟ್ಟಿನೊಳಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸುವುದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಲ್ಲಿ ಮನವಿ ಮಾಡಿದರು. ಅವರು ಕಡಬ ಪೊಲೀಸ್ ಠಾಣೆಯಲ್ಲಿ ರವಿವಾರ ಜರಗಿದ ಕಡಬ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಗಣೇಶ ಚೌತಿ ಹಬ್ಬದ ಆಚರಣೆಯ ವೇಳೆ ಸಂಘಟಕರು ಅನುಸರಿಸಬೇಕಾದ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ Read More »

ಕರಾವಳಿ

ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.03. ಇಲ್ಲಿನ ಇಚಿಲಂಪಾಡಿ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಕಳೆದ ಆರು ದಿನಗಳ ಹಿಂದೆ ಮೃತಪಟ್ಟ ಯುವಕನ ಅಂತಿಮ ದರ್ಶನದಲ್ಲಿ ಭಾಗವಹಿಸಿದ್ದ ನೂರಾರು ಮಂದಿ‌ ಇದೀಗ ಆತಂಕಗೊಂಡಿದ್ದು, ಆಂಟಿ ರೇಬಿಸ್ ಇಂಜೆಕ್ಷನ್ ಚುಚ್ಚಿಸಿಕೊಳ್ಳುತ್ತಿದ್ದಾರೆ‌. ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಇಚ್ಲಂಪಾಡಿಯ ಕಾಯರ್ತಡ್ಕ ನಿವಾಸಿ ಆನಂದ ಪೂಜಾರಿ ಎಂಬವರ ಪುತ್ರ ಆಶಿತ್ ಪೂಜಾರಿ(24) ಹಠಾತ್ ಅನಾರೋಗ್ಯಕ್ಕೀಡಾಗಿ ಆಗಸ್ಟ್ 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಶಿತ್

ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ Read More »

ಕರಾವಳಿ

ಖ್ಯಾತ ಕವಿ, ಕಥೆಗಾರ ಜಯಂತಕಾಯ್ಕಿಣಿ ನಾಳೆ ರಾಮಕುಂಜಕ್ಕೆ ► ರಾಮಕುಂಜೇಶ್ವರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ

(ನ್ಯೂಸ್ ಕಡಬ) newskadaba.com ಕಡಬ, ಜು.29. ಕನ್ನಡದ ಖ್ಯಾತ ಕವಿ, ಕಥೆಗಾರ, ಸಾಹಿತ್ಯದ ಗಣಿ ಜಯಂತಕಾಯ್ಕಿಣಿಯವರು ಜುಲೈ 30 ಸೋಮವಾರದಂದು ರಾಮಕುಂಜಕ್ಕೆ ಭೇಟಿ ನೀಡಲಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಕಾಲೇಜಿ‌ನ ಸಭಾಂಗಣದಲ್ಲಿ ಸಾಹಿತ್ಯ ಮತ್ತು ಇತರ ವಿಷಯಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಖ್ಯಾತ ಕವಿ, ಕಥೆಗಾರ ಜಯಂತಕಾಯ್ಕಿಣಿ ನಾಳೆ ರಾಮಕುಂಜಕ್ಕೆ ► ರಾಮಕುಂಜೇಶ್ವರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ Read More »

ಕರಾವಳಿ

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಅಶೋಕ್ ಲೈಲಾಂಡ್ ದೋಸ್ತ್ ವಾಹನದಲ್ಲಿ ಹಿಂಸಾತ್ಮಕವಾಗಿ 4 ದನಗಳು ಮತ್ತು ಒಂದು ಕರುವನ್ನು ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ವಿಟ್ಲ ಪೊಲೀಸರು ಭಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಪಡ್ನೂರು ಗ್ರಾಮ ಪಡಾರು ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಶಶಿ ಕುಮಾರ್(48) ಹಾಗೂ ಕೊಲ್ನಾಡು ಗ್ರಾಮದ ಮಣ್ಣಗದ್ದೆ ಕಟ್ಟತ್ತಿಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ಹಾರಿಸ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಅಶೋಕ್

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ

ಮರ್ಧಾಳ: ಬೈಕಿಗೆ ಬಸ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.27. ಬೈಕಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ. ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಬಂಟ್ರ ಗ್ರಾಮದ ನೈತಿನಡ್ಕ ನಿವಾಸಿ ರತ್ನಾಕರರವರ ಕೈ ಹಾಗೂ ಕಾಲಿಗೆ ಗಾಯಗಳಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ರಸ್ತೆ ಬದಿಯಲ್ಲಿ

ಮರ್ಧಾಳ: ಬೈಕಿಗೆ ಬಸ್ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ ► ಕೆಂಪಗಿನ ರಕ್ತ ಚಂದಿರನ ವಿಶೇಷತೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ಈ ಶತಮಾನದ ಅತ್ಯಂತ ದೀರ್ಘಾವಧಿಯ ಚಂದ್ರಗ್ರಹಣವು ಇಂದು ರಾತ್ರಿ ಗೋಚರವಾಗಲಿದೆ. ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದ್ದು, ಚಂದ್ರ ಕೆಂಪಾಗಿ ಗೋಚರಿಸಲಿದ್ದಾನೆ. ರಾತ್ರಿ 11.44ಕ್ಕೆ ಚಂದ್ರ ಗ್ರಹಣ ಆರಂಭಗೊಳ್ಳಲಿದ್ದು, ಪೂರ್ಣ ಚಂದ್ರ ಗ್ರಹಣ ರಾತ್ರಿಯ 1 ಗಂಟೆಗೆ ಗೋಚರಿಸುವ ಸಾಧ್ಯತೆ ಇದೆ. ಮುಂಜಾನೆ 4.58ರ ತನಕ ಗ್ರಹಣ ಮುಂದುವರೆಯಲಿದೆ. ಒಟ್ಟು ಒಂದು ಗಂಟೆ 43 ನಿಮಿಷಗಳ ಕಾಲ ಭೂಮಿಯ ನೆರಳನ್ನು ಚಂದ್ರನ ಮೇಲೆ ನೋಡಬಹುದಾಗಿದೆ. ಇದು ಪೂರ್ಣ ಚಂದ್ರಗ್ರಹಣವಾದರೆ ಭಾಗಶಃ ಚಂದ್ರಗ್ರಹಣ ಸುಮಾರು

ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ ► ಕೆಂಪಗಿನ ರಕ್ತ ಚಂದಿರನ ವಿಶೇಷತೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜು.22. ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ಗೋಡೆಯು ಈ ಹಿಂದೆ ಬಿರುಕು ಬಿಟ್ಟಿದ್ದು, ಶನಿವಾರದಂದು ಮೇಲ್ಛಾವಣಿ ಸಮೇತ ಗೋಡೆಯು ನೆಲಕ್ಕುರುಳಿ ಅಪಾರ ನಷ್ಟ ಉಂಟಾಗಿದೆ. ಮಳೆಗಾಲ ಪ್ರಾರಂಭದಲ್ಲಿಯೇ ಕಟ್ಟಡ ಕುಸಿಯುವ ಹಂತದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿದ್ದು ಬದಲಿ ವ್ಯವಸ್ಥೆ ಮಾಡಿ ಪಾಠ ಪ್ರವಚನ ನಡೆಯುತ್ತಿದೆ. ಜಿ.ಪಂ. ಇಂಜಿನಿಯರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೊದಲೇ ಕಟ್ಟಡ, ಕೊಠಡಿ ಸ್ಥಳವಕಾಶದ ಕೊರತೆಯಿರುವ ಈ ಕಾಲೇಜಿನಲ್ಲಿ ಈಗ ಕಟ್ಟಡ ಕುಸಿದಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ. ಕಡಬ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ Read More »

ಕರಾವಳಿ
Scroll to Top