News Kadaba

ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ವಾಟ್ಸ್ಅಪ್ ನಲ್ಲಿ ಕೊಂದ ಕಿಡಿಗೇಡಿಗಳು ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುಳ್ಳು ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.26. ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಎಂಬ ಸಂದೇಶವನ್ನು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಾದ ವಾಟ್ಸ್ಅಪ್ ಹಾಗೂ ಫೇಸ್‌ಬುಕ್‌ ಗಳಲ್ಲಿ ಹರಿಯಬಿಟ್ಟು ವಿಕೃತ ಸಂತೋಷವನ್ನು ಅನುಭವಿಸಿದ್ದಾರೆ. ಶುಕ್ರವಾರ ರಾತ್ರಿಯಿಂದ ಹರಿದಾಡತೊಡಗಿದ ಈ ಸಂದೇಶವನ್ನು ನಿಜ ಎಂದು ತಿಳಿದು ಹಲವರು ನಾಮುಂದು ತಾಮುಂದು ಎನ್ನುವಂತೆ ಶೇರ್ ಮಾಡಿದ್ದಾರೆ. ಕೊನೆಗೆ ಇದು ಒಂದು ಸುಳ್ಳು ಸುದ್ದಿಯಾಗಿದ್ದು, ಯಾರೋ ವಿಕೃತ ಸಂತೋಷಿಗಳ ಕುತಂತ್ರದಿಂದಾಗಿ […]

ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ವಾಟ್ಸ್ಅಪ್ ನಲ್ಲಿ ಕೊಂದ ಕಿಡಿಗೇಡಿಗಳು ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುಳ್ಳು ಸಂದೇಶ Read More »

ಕರ್ನಾಟಕ

ನರಿಮೊಗರು: ರೈಲ್ವೇ ಮೇಲ್ಸೇತುವೆಗೆ ಆ್ಯಕ್ಟಿವಾ ಢಿಕ್ಕಿ ► ಅಂಚೆ ಪಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.25. ರೈಲ್ವೇ ಮೇಲ್ಸೇತುವೆಗೆ ದ್ವಿಚಕ್ರ ವಾಹನವೊಂದು ಢಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಗಡಿಪಿಲ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಸವಾರನನ್ನು ಪುತ್ತೂರಿನ ಅಂಚೆಪಾಲಕ ಕಾಣಿಯೂರು ಮಠತ್ತಾರು ಚೋಮ ಎಂಬವರ ಪುತ್ರ ತನಿಯ ಮಾಯಿಲ(55) ಎಂದು ಗುರುತಿಸಲಾಗಿದೆ. ಎಂದಿನಂತೆ ಕರ್ತವ್ಯ ಮುಗಿಸಿ ತನ್ನ ಮನೆಗೆ ತೆರಳುತ್ತಿದ್ದಾಗ ಗಡಿಪಿಲ ಸಮೀಪದ ರೈಲ್ವೇ ಮೇಲ್ಸೇತುವೆಗೆ ಇವರು ಚಲಾಯಿಸುತ್ತಿದ್ದ ಆ್ಯಕ್ಟಿವಾ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಇವರನ್ನು

ನರಿಮೊಗರು: ರೈಲ್ವೇ ಮೇಲ್ಸೇತುವೆಗೆ ಆ್ಯಕ್ಟಿವಾ ಢಿಕ್ಕಿ ► ಅಂಚೆ ಪಾಲಕ ಮೃತ್ಯು Read More »

ಕರಾವಳಿ

ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಶಾಲೆಗೆಂದು ತೆರಳಿದ ಬಾಲಕನೋರ್ವ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ಬುಧವಾರದಂದು ನಡೆದಿದೆ. ನಾಪತ್ತೆಯಾಗಿರುವ ಬಾಲಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಜಯಂತಿ ಎಂಬವರ ಪುತ್ರ, ಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಎಂದು‌ ಗುರುತಿಸಲಾಗಿದೆ. ಈತ ಬುಧವಾರದಂದು ಶಾಲೆಗೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದ್ದು, ಪತ್ತೆಯಾಗದ ಕಾರಣ ಆತನ ತಾಯಿ

ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ Read More »

ಕರಾವಳಿ

ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಎ.24. ಹನಿ ಹನಿಯಾಗಿ ತೊಟ್ಟಿಕ್ಕುವ ನೀರು… ಅದನ್ನು ಸಂಗ್ರಹಿಸಲು 24 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ… ಮೂಲಭೂತ ಸೌಕರ್ಯಗಳಲ್ಲೊಂದಾದ ಕುಡಿಯಲು ನೀರಿಲ್ಲದೆ ಕಲುಷಿತ ನೀರನ್ನೇ ಕುಡಿಯುವ ಪರಿಸ್ಥಿತಿ… ಇದು ಕಂಡುಬಂದಿರೋದು ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ಕಾಲನಿಯಲ್ಲಿ. ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿರುವ ಈ ಕಾಲನಿಯಲ್ಲಿ ಕರ್ನಾಟಕ ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮದ ವತಿಯಿಂದ ಹಾಗೂ ಐತ್ತೂರು ಗ್ರಾಮ ಪಂಚಾಯತ್ ವತಿಯಿಂದ ತಲಾ ಒಂದರಂತೆ ಒಟ್ಟು ಎರಡು ಬೋರ್ವೆಲ್ಗಳಿದ್ದರೂ ಕಳೆದ

ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ Read More »

ಕರಾವಳಿ

ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.21. ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಗುಂಡ್ಯ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುತ್ತಿರುವುದರಿಂದಾಗಿ ನೀರು ಕಲುಷಿತಗೊಂಡು ಹೊಳೆಯ ನೀರನ್ನು ಉಪಯೋಗಿಸುತ್ತಿರುವವರಿಗೆ ತೊಂದರೆಯಾಗುತ್ತಿರುವುದರಿಂದ ಸಂಬಂಧ ಪಟ್ಟವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಿರು ಬೇಸಗೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಹರಿವು ಕೂಡ ಕಡಿಮೆಯಾಗಿದೆ. ಹೊಳೆಯ ಬದಿಯ ನಿವಾಸಿಗಳು ತಮ್ಮ ಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿರುವುದರಿಂದ ಕುಡಿಯುವುದಕ್ಕಾಗಿಯೂ ಹೊಳೆಯ ನೀರನ್ನು ಉಪಯೋಗಿಸುತ್ತಿದ್ದಾರೆ. ಅಡುಗೆಗೆ, ಜಾನುವಾರುಗಳಿಗೆ ಹಾಗೂ ಬಟ್ಟೆ ಒಗೆಯುವುದು ಇತ್ಯಾದಿಗಳಿಗೂ ಹೊಳೆಯ ನೀರನ್ನೇ

ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.20. ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಬಾಲಕಿಯೋರ್ವಳು ಗಾಯಗೊಂಡ ಘಟನೆ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ. ಗಾಯಾಳು‌ ಬಾಲಕಿಯನ್ನು ಆಲಂಕಾರು ಗ್ರಾಮದ ಪಲ್ಲತ್ತಡ್ಕ ನಿವಾಸಿ ಕೇಶವ ಎಂಬವರ ಪುತ್ರಿ, ಆಲಂಕಾರು ಶ್ರೀ ಭಾರತಿ ವಿದ್ಯಾಕೇಂದ್ರದ 2ನೇ ತರಗತಿಯ ವಿದ್ಯಾರ್ಥಿನಿ ಭವ್ಯ(8) ಎಂದು ಗುರುತಿಸಲಾಗಿದೆ. ಈಕೆ ತನ್ನ ಹೆತ್ತವರೊಂದಿಗೆ ಮನೆಯಲ್ಲಿದ್ದ ವೇಳೆ ಸಿಡಿಲಿನ ಆಘಾತಕ್ಕೊಳಗಾಗಿದ್ದು, ತಕ್ಷಣವೇ ಆಲಂಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ Read More »

ಕರಾವಳಿ

ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ನವದೆಹಲಿ, ಎ.20. ಟ್ಯಾಕ್ಸಿ, ತ್ರಿಚಕ್ರ ವಾಹನಗಳು, ಇ- ರಿಕ್ಷಾಗಳನ್ನು ಚಲಾಯಿಸಲು ಇನ್ನು ಮುಂದೆ ಟೂರಿಸ್ಟ್ ಬ್ಯಾಡ್ಜ್ ಅಗತ್ಯವಿರುವಿಲ್ಲ ಎಂದು ರಸ್ತೆ ಮತ್ತು ಸಾರಿಗೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದಕ್ಕಾಗಿ ಲಘು ವಾಹನಗಳಾದ ಕಾರು, ರಿಕ್ಷಾ ಚಾಲಕರಿಗೆ ತಮ್ಮ ವೈಯಕ್ತಿಕ ಚಾಲನಾ ಪರವಾನಗಿಯನ್ನೇ ಉಪಯೋಗಿಸಲು ಸರಕಾರ ಅನುಮತಿ ನೀಡಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಹೊಸ ನಿಯಮವನ್ನು ಪಾಲಿಸುವಂತೆ ರಾಜ್ಯ ಸರಕಾರಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ರಾಷ್ಟ್ರೀಯ ನ್ಯೂಸ್

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.18. ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಕೃತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 1952ರಿಂದ 2014 ರವರೆಗಿನ ರಾಜಕೀಯ ಚುನಾವಣಾ ಮಾಹಿತಿ ಕೋಶ ‘ರಾಜನೋಟ ‘ ಇದರ ಬಿಡುಗಡೆ ಸಮಾರಂಭ ಎ.20ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಈ ಕೃತಿಯನ್ನು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಿಡುಗಡೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ  ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ Read More »

ಕರಾವಳಿ

ನಿಶ್ಚಿತಾರ್ಥ್ಥಕ್ಕೂ ಬಿತ್ತು ನೀತಿ ಸಂಹಿತೆಯ ಬಿಸಿ ► ಮದ್ಯ ಸಂಗ್ರಹದ ನೆಪದಲ್ಲಿ ಜೈಲಿಗೆ ಹೋದ ಮನೆ ಮಾಲಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಬಂಟ್ವಾಳ ತಾಲೂರಿನ ಇರಾ ಗ್ರಾಮದಲ್ಲಿ ಸ್ಟೀವನ್ ಡಿ’ಸಿಲ್ವ ಅವರ ಮನೆಯಲ್ಲಿ ನಿಶ್ಚಿತಾರ್ಥ್ಥ ನಡೆಯುತ್ತಿದ್ದ ವೇಳೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಧ್ಯ ಸಂಗ್ರಹದ ನೆಪದಲ್ಲಿ ಮನೆ ಮಾಲಿಕರಾದ ಸ್ಟೀವನ್ ಡಿ’ಸಿಲ್ವ ಅವರನ್ನು ಬಂಧಿಸಲಾಗಿದೆ. ಶನಿವಾರದಂದು ಸ್ಟೀವನ್ ಡಿ’ಸಿಲ್ವ ಅವರ ಮನೆಯಲ್ಲಿ ಅವರ ಸಹೋದರನ ಪುತ್ರಿಯ ನಿಶ್ಚಿತಾರ್ಥ್ಥ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಈ ದಾಳಿಯು ನಡೆದಿದೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಈ ದಾಳಿಯನ್ನು ನಡೆಸಿದ್ದಾರೆ.

ನಿಶ್ಚಿತಾರ್ಥ್ಥಕ್ಕೂ ಬಿತ್ತು ನೀತಿ ಸಂಹಿತೆಯ ಬಿಸಿ ► ಮದ್ಯ ಸಂಗ್ರಹದ ನೆಪದಲ್ಲಿ ಜೈಲಿಗೆ ಹೋದ ಮನೆ ಮಾಲಿಕ Read More »

ಕರಾವಳಿ

ರಾಮಕುಂಜ: ಗ್ರಾಮ ಪಂಚಾಯಿತಿಯ ಬೂತ್ ನಲ್ಲಿ ಭಾರತಮಾತ ಪೂಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಕಡಬ, ಎ.13. ರಾಮಕುಂಜ ಗ್ರಾಮ ಪಂಚಾಯಿತಿಯ 9 ನೇ ಬೂತ್ ಮಟ್ಟದಲ್ಲಿ ಬಿಜೆಪಿ ವತಿಯಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಸಂಪ್ಯಾಡಿಯಲ್ಲಿ ನಡೆಯಿತು. ಪೂವಪ್ಪ ಗೌಡ ಸಂಪ್ಯಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಬಿಜೆಪಿ ಸಾಮಜಿಕ ಜಾಲತಾಣ ಮುಖ್ಯಸ್ಥ ಸದಾಶಿವ ಶೆಟ್ಟಿ ಮಾರಂಗ, ಮುಖಂಡರಾದ ಯಶವಂತ ಸಂಪ್ಯಾಡಿ, ರಮೇಶ್ ಗೋಳಿತೊಟ್ಟು, ದೇರಣ್ಣ ಸಂಪ್ಯಾಡಿ, ಮಾಧವ ಪೆರಿಯಡ್ಕ, ಮೋನಪ್ಪ ಸಂಪ್ಯಾಡಿ , ಅಂಗಾರ ಗೌಡ ಮೊದಲಾದವರು ಇದ್ದರು.

ರಾಮಕುಂಜ: ಗ್ರಾಮ ಪಂಚಾಯಿತಿಯ ಬೂತ್ ನಲ್ಲಿ ಭಾರತಮಾತ ಪೂಜನಾ ಕಾರ್ಯಕ್ರಮ Read More »

ಕರಾವಳಿ
Scroll to Top