ಎಪ್ರಿಲ್ 14ರಂದು `ಬಿಸುತ ಪೊಲಬು’
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಎ.13 ನಮ್ಮೂರು – ನೆಕ್ಕಿಲಾಡಿ ಸಂಘಟನೆಯ ವತಿಯಿಂದ 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಮೈಂದಡ್ಕದ ಸಾರ್ವಜನಿಕ ಮೈದಾನದಲ್ಲಿ ಎ.14ರಂದು `ಬಿಸುತ ಪೊಲಬು’ ಸೌಹಾರ್ದಯುತವಾಗಿ ವಿಷು ಆಚರಣೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9:30ಕ್ಕೆ ಸಾಮೂಹಿಕವಾಗಿ ಕಣಿಯಿಟ್ಟ ಬಳಿಕ ಹಂಪಿ ಕನ್ನಡ ವಿವಿಯ ವಿಶ್ರಾಂತ ಉಪಕುಲಪತಿ ಡಾ. ಬಿ.ಎ. ವಿವೇಕ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, `ನಮ್ಮೂರು- ನೆಕ್ಕಿಲಾಡಿ’ಯ ಗೌರವಾಧ್ಯಕ್ಷ ರಾಧಾಕೃಷ್ಣ ನಾೖಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ 34ನೇ ನೆಕ್ಕಿಲಾಡಿ ಗ್ರಾ.ಪಂ. ಸದಸ್ಯೆ ಶ್ರೀಮತಿ ರತಿ ಎಸ್. ನಾಯ್ಕ, ಉದ್ಯಮಿ […]
ಎಪ್ರಿಲ್ 14ರಂದು `ಬಿಸುತ ಪೊಲಬು’ Read More »
ಕರಾವಳಿ








