News Kadaba

ಕಾಟಿಪಳ್ಳ: ಯುವಕನ ಬರ್ಬರ ಕೊಲೆ ಪ್ರಕರಣ ► ಮುಲ್ಕಿ ನೌಷಾದ್ ತಂಡದ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ಬುಧವಾರದಂದು ಹಾಡುಹಗಲೇ ಕಾಟಿಪಳ್ಳದಲ್ಲಿ ನಡೆದ ದೀಪಕ್ ರ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ನೌಷಾದ್, ರಿಝ್ವಾನ್, ಪಿಂಕಿ ನವಾಝ್ ಹಾಗೂ ನಿರ್ಷಾನ್ ಎಂದು ಗುರುತಿಸಲಾಗಿದೆಯೆಂದು ದೃಶ್ಯ ಮಾಧ್ಯಮವೊಂದು ವರದಿ ಮಾಡಿದೆ. ಇವರು ಕೊಲೆ ನಡೆಸಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ ಹಿನ್ನಲೆಯಲ್ಲಿ ದುಷ್ಕರ್ಮಿಗಳಿದ್ದ ಕಾರನ್ನು ಪತ್ತೆಹಚ್ಚಿದ ಸುರತ್ಕಲ್ ಹಾಗೂ ಮುಲ್ಕಿ ಠಾಣೆಯ ಪೊಲೀಸರು, ದುಷ್ಕರ್ಮಿಗಳ ಕಾರನ್ನು ಬೆನ್ನತ್ತಿದ್ದರು. ಮುಲ್ಕಿ – […]

ಕಾಟಿಪಳ್ಳ: ಯುವಕನ ಬರ್ಬರ ಕೊಲೆ ಪ್ರಕರಣ ► ಮುಲ್ಕಿ ನೌಷಾದ್ ತಂಡದ ಬಂಧನ Read More »

ಕರಾವಳಿ

ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಮಂಗಳವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಸಂದರ್ಭದಲ್ಲಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಲ್ಲಡ್ಕದ ಅಮ್ಟೂರು ನಿವಾಸಿ ಕೌಶಿಲ್(23) ಎಂದು ಗುರುತಿಸಲಾಗಿದೆ. ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬಾತನಿಗೆ ಮಂಗಳವಾರ ರಾತ್ರಿ ಚೂರಿಯಿಂದ ಇರಿಯಲಾಗಿತ್ತು. ಈ ಸಂದರ್ಭದಲ್ಲಿ ಕೌಶಿಲ್ ಬಸ್ಸೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿದ್ದನೆನ್ನಲಾಗಿದ್ದು, ಈ ಬಗ್ಗೆ

ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ Read More »

ಕರಾವಳಿ

ಹಳೆಯ ಮೊಬೈಲ್ ಗಳಲ್ಲಿ ವಾಟ್ಸಪ್ ಬಳಸುವವರಿಗೆ ಶಾಕಿಂಗ್ ನ್ಯೂಸ್ ► ಡಿ.31 ರಿಂದ ವಾಟ್ಸಪ್ ಸೇವೆ ಸ್ಥಗಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.26. ವಾಟ್ಸ್‌ ಆ್ಯಪ್‌ ಕಂಪನಿಯು ಹಳೆಯ ವಿಂಡೋಸ್‌, ಬ್ಲ್ಯಾಕ್‌ಬೆರಿ ಫೋನ್‌ ಬಳಕೆದಾರರಿಗೆ ಹೊಸ ವರ್ಷಕ್ಕೆ ಹೊಸ ಆಘಾತ ನೀಡಿದ್ದು, ಇನ್ಮುಂದೆ ವಾಟ್ಸಪ್ ನ್ನು ಸ್ಥಗಿತಗೊಳಿಸಲಿದೆ. 2017ರ ಡಿ.31ರಿಂದ ‘ಬ್ಲ್ಯಾಕ್‌ಬೆರಿ 10’ ಮತ್ತು ‘ವಿಂಡೋಸ್‌ ಫೋನ್‌ 8.0’, ‘ಆಂಡ್ರಾಯ್ಡ್‌ 4.0’ ಮತ್ತು ಅದಕ್ಕಿಂತಲೂ ಹಳೆಯದಾದ ಪ್ಲಾಟ್‌ಫಾರಂಗಳಿಗೆ ಸೇವೆ ಸ್ಥಗಿತಗೊಳಿಸಲು ವಾಟ್ಸ್‌ಆ್ಯಪ್‌ ನಿರ್ಧರಿಸಿದೆ. ‘ವಾಟ್ಸ್‌ಆ್ಯಪ್‌’ ಮಾತೃ ಸಂಸ್ಥೆ ‘ಫೇಸ್‌ಬುಕ್‌’ ಈ ವಿಷಯ ಖಚಿತಪಡಿಸಿದ್ದು, ಈ ಪ್ಲಾಟ್‌ಫಾರಂಗಳಲ್ಲಿ ಆ್ಯಪ್‌ನ ವೈಶಿಷ್ಟ್ಯಗಳನ್ನು ಹೆಚ್ಚಿಸಲು ಅಗತ್ಯ ಅವಕಾಶಗಳು ಇಲ್ಲವಾದ್ದರಿಂದ

ಹಳೆಯ ಮೊಬೈಲ್ ಗಳಲ್ಲಿ ವಾಟ್ಸಪ್ ಬಳಸುವವರಿಗೆ ಶಾಕಿಂಗ್ ನ್ಯೂಸ್ ► ಡಿ.31 ರಿಂದ ವಾಟ್ಸಪ್ ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

50 ಲಕ್ಷ ಮಿಸ್ ಕಾಲ್ ಲಭಿಸಿದ ಪಕ್ಷಕ್ಕೆ ಚುನಾವಣೆಯಲ್ಲಿ ಲಭಿಸಿದ್ದು 1417 ಮತಗಳು ► ಆರ್.ಕೆ ನಗರ ಉಪಚುನಾವಣೆ: ಬಿಜೆಪಿಯನ್ನು ಟ್ರೋಲ್ ಮಾಡಿದ ಜಿಗ್ನೇಶ್ ಮೇವಾನಿ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್, ಡಿ.25. ತಮಿಳುನಾಡಿನ ಆರ್.ಕೆ.ನಗರದ ಉಪ ಚುನಾವಣೆಯಲ್ಲಿ ಬಿಜೆಪಿ ಪಡೆದಿರುವ 1417 ಮತಗಳನ್ನು ಲೇವಡಿ ಮಾಡಿರುವ ದಲಿತ ನಾಯಕ‌, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ವಿಶ್ವದ ಅತೀ ದೊಡ್ಡ ಮಿಸ್ ಕಾಲ್ ಪಕ್ಷವನ್ನು ತಮಿಳುನಾಡಿನಲ್ಲಿ ನೋಟಾ ಹಿಂದಿಕ್ಕಿದೆ ಎಂದು ವ್ಯಂಗವಾಡಿದರು. ಆರ್.ಕೆ ನಗರದ ಉಪಚುನಾವಣೆ ಫಲಿತಾಂಶದ ಬಳಿಕ ಜಿಗ್ನೇಶ್ ಮೇವಾನಿ ಟ್ವಿಟರ್ ನಲ್ಲಿ ಬಿ.ಜೆ.ಪಿ ಯನ್ನು ವ್ಯಂಗ್ಯವಾಡುತ್ತಾ, ವಿಶ್ವದ ಅತೀ ದೊಡ್ಡ ಮಿಸ್ ಕಾಲ್ ಪಕ್ಷವಾಗಿರುವ ಬಿ.ಜೆ.ಪಿ ಗೆ ತಮಿಳುನಾಡಿನಲ್ಲಿ 50 ಲಕ್ಷಕ್ಕೂ

50 ಲಕ್ಷ ಮಿಸ್ ಕಾಲ್ ಲಭಿಸಿದ ಪಕ್ಷಕ್ಕೆ ಚುನಾವಣೆಯಲ್ಲಿ ಲಭಿಸಿದ್ದು 1417 ಮತಗಳು ► ಆರ್.ಕೆ ನಗರ ಉಪಚುನಾವಣೆ: ಬಿಜೆಪಿಯನ್ನು ಟ್ರೋಲ್ ಮಾಡಿದ ಜಿಗ್ನೇಶ್ ಮೇವಾನಿ Read More »

ರಾಷ್ಟ್ರೀಯ ನ್ಯೂಸ್

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಪರಿಸರದ ಕ್ರೈಸ್ತ ಬಾಂಧವರು ಒಟ್ಟುಗೂಡಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಕ್ರಿಸ್ಮಸ್ ಆಚರಣೆಯು ಡಿಸೆಂಬರ್ 26ನೇ ಮಂಗಳವಾರದಂದು ಕಡಬದಲ್ಲಿ ನಡೆಯಲಿದೆ. ಸಂಜೆ 5.30 ಕ್ಕೆ ಕಡಬದ ಆರೋಗ್ಯ ಮಾತಾ ಶಿಲುಬೆ ಗೋಪುರದ ಬಳಿಯಿಂದ ವಿಜೃಂಭಣೆಯ ಕ್ರಿಸ್ಮಸ್ ಸಂದೇಶ ರ್ಯಾಲಿ ಆರಂಭಗೊಂಡು, ಕಡಬ ಪೇಟೆಯ ಮೂಲಕ ಸಂಚರಿಸಿ ಸಂಜೆ 06.30 ಗಂಟೆಗೆ ಕಡಬ ಸೈಂಟ್ ಜೋಕಿಮ್ಸ್ ದೇವಾಲಯದ ವಠಾರದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರೆ| ಫಾ| ರೊನಾಲ್ಡ್ ಲೋಬೋ

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ಕರಾವಳಿ

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ತುಳುನಾಡಿನ ಜನಪ್ರಿಯ ಭಾಷೆಯಾದ ತುಳುವನ್ನು ಕೇವಲ ಮೂರು ತಿಂಗಳಲ್ಲಿ ಕಲಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರು ಮಾದರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಸುಧೀರ್ ಕುಮಾರ್ ರೆಡ್ಡಿಯವರು ಕಳೆದ ಆರು ತಿಂಗಳ ಹಿಂದೆ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸುವಾಗ ತೆಲುಗು, ತಮಿಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದ್ದರು. ಆದರೆ ಕೆಲವು ಹಿರಿಯರು ಕನ್ನಡ ಭಾಷೆ ಮಾತನಾಡಲಾಗದೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಚಡಪಡಿಸುತ್ತಿದ್ದುದನ್ನು

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ Read More »

ಕರಾವಳಿ

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.23. ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನಾಳೆ (ಡಿಸೆಂಬರ್ 24 ನೇ ಭಾನುವಾರ) ನಡೆಯಲಿದೆ. ನೂತನ ಕಟ್ಟಡವನ್ನು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಆಡಳಿತ ಸಭಾ ಭವನವನ್ನು

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.23. ಇಲ್ಲಿಗೆ ಸಮೀಪದ ಕೆದಿಲ ದೈವಸ್ಥಾನದ ಬಳಿಯ ಮನೆಯೊಂದಕ್ಕೆ ನುಗ್ಗಿರುವ ಮೂವರು ಅಪರಿಚಿತರ ತಂಡ ಪಿಸ್ತೂಲು ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ, ಚಿನ್ನಾಭರಣ, ನಗದು ದೋಚಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೆದಿಲ ನಿವಾಸಿ ಶಿವಶಂಕರ ಪುತ್ತೂರಾಯ ಎಂಬವರ ಮನೆಗೆ ರಾತ್ರಿ ಆಗಮಿಸಿದ ಮೂವರು ತಂಡ, ಪಿಸ್ತೂಲು, ಚೂರಿ ತೋರಿಸಿ ಬೆದರಿಸಿ ಮನೆಯವರನ್ನು ಕಟ್ಟಿಹಾಕಿ ನೆಕ್ಲೇಸ್, ಕರಿಮಣಿ ಸರ, ಚೈನ್, ಕಿವಿಯೋಲೆ ಪಡೆದುಕೊಂಡಿದ್ದಲ್ಲದೆ ಬೆಡ್ ರೂಮಿನ ಕಪಾಟಿನಲ್ಲಿದ್ದ ನಗದು, ಮೊಬೈಲ್

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು Read More »

ಕರಾವಳಿ

ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.22. ಕಾಡಿನಿಂದ ನಾಡಿಗೆ ಆಗಮಿಸಿದ ಹೆಣ್ಣು ಚಿರತೆಯೊಂದು ಮನೆಯಂಗಳದಲ್ಲಿ ವಿಲವಿಲನೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಎರ್ಲಪ್ಪಾಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಗುರುವಾರದಂದು ಕಾರ್ಕಳ ತಾಲೂಕಿನ ಎರ್ಲಪ್ಪಾಡಿ ಗ್ರಾಮದ ಕಾಂತರಗೋಡಿಯ ವಿಲಿಯಂ ಎಂಬವರ ಮನೆಯ ಅಂಗಳಕ್ಕೆ ಏಕಾಏಕಿ ಆಗಮಿಸಿದ ದೊಡ್ಡ ಗಾತ್ರದ ಹೆಣ್ಣು ಚಿರತೆಯೊಂದು ಸುತ್ತು ಬಂದವರಂತೆ ಬೀಳುತ್ತಿತ್ತು. ಮತ್ತೆ ಏಳಲು ಪ್ರಯತ್ನ ಮಾಡಿ ಮತ್ತೆ ಮತ್ತೆ ಬೀಳುತ್ತಿತ್ತು. ಸುಮಾರು 10 ರಿಂದ 15 ನಿಮಿಷಗಳ ಕಾಲ ಎಲ್ಲರ ಕಣ್ಣಮುಂದೆಯೇ ಒದ್ದಾಡಿ,

ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು Read More »

ಕರ್ನಾಟಕ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ Read More »

ಕರಾವಳಿ
Scroll to Top