News Kadaba

ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ಖಾಸಗಿ ಶಾಲೆಗಳು ಅನಿಯಮಿತವಾಗಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ ಬಂದಂತೆ ಶುಲ್ಕ ನಿಗದಿ ಮಾಡುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ನಿಯಮಾವಳಿ ರೂಪಿಸಿ 2018-19ನೆ ಸಾಲಿನಿಂದಲೇ ಅನುಷ್ಠಾನಕ್ಕೆ ತರಲಾಗುವುದು ಎಂದರು. ಸರಕಾರದ ನಿಯಮಾವಳಿ ಆಧರಿಸಿಯೇ ಖಾಸಗಿ ಶಾಲೆಗಳು ಶುಲ್ಕ ನಿಗದಿ […]

ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ Read More »

ಕರ್ನಾಟಕ

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳಿಂದಾಗಿ ಕೆಲವು ವಾಹನ ಮಾಲಕರು ಪೆಟ್ರೋಲ್, ಡೀಸೆಲ್‌ ಸುರಿದು ಕೈಸುಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಕೆಲವು ಪೆಟ್ರೋಲ್ ಬಂಕ್ ಮಾಲಕರು ಮಾತ್ರ ಲಾಟರಿ ಹೊಡೆಯಲು ಆರಂಭಿಸಿದ್ದಾರೆ. ಇನ್ನೊಂದೆಡೆ ಸರ್ಕಾರವು ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ದರಗಳ ಟ್ಯಾಕ್ಸ್ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆಯನ್ನಾಗಿಸಿದೆ. ಇಂಧನ ದರಗಳು ಹೆಚ್ಚಾದಂತೆ ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ನಡೆಯುವ ಮೋಸಗಳಿಂದ ಬೇರೊಂದು ರೀತಿಯಲ್ಲಿ ನಮ್ಮ ಮೇಲೆ ಹೊರೆ ಬೀಳುತ್ತಿದೆ.

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ Read More »

ತಂತ್ರಜ್ಞಾನ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಇಲ್ಲಿಗೆ ಸಮೀಪದ ನೆಟ್ಟಣದಲ್ಲಿರುವ ಕಿದು ಸಿ.ಪಿ.ಸಿ.ಆರ್.ಐ ತೆಂಗು ಹಾಗೂ ಅಡಕೆ ಸಂಶೋಧನಾ ಕೇಂದ್ರಕ್ಕೆ ಆನೆಗಳ ಹಿಂಡು ಲಗ್ಗೆ ಇಟ್ಟು ಅಲ್ಲಿನ ಕೃಷಿ ನಾಶ ಮಾಡಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ. ಕೇಂದ್ರದ ತಡೆ ಬೇಲಿ ಮುರಿದು ಒಳನುಗ್ಗಿರುವ ಆನೆಗಳು ಆರು ತೆಂಗಿನ ಮರ, ಹತ್ತಾರು ಬಾಳೆ ಗಿಡ ಹಾಗೂ ಅಡಕೆ ಸಸಿಗಳನ್ನು ನಾಶ ಮಾಡಿವೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ನೆಟ್ಟಣ, ಬಿಳಿನೆಲೆ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ Read More »

ಕರಾವಳಿ

ಪ್ರೌಢಶಾಲಾ ಶಿಕ್ಷಕರಿಗೆ ರಾಜ್ಯ ಸರಕಾರದಿಂದ ‘ಭಡ್ತಿ ಭಾಗ್ಯ’ ► ಮುಂದಿನ ವರ್ಷ ಕೆಪಿಎಸ್ಸಿ ಮಾದರಿಯಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.20. ರಾಜ್ಯದ ಸುಮಾರು 379 ಪ್ರೌಢಶಾಲಾ ಶಿಕ್ಷಕರಿಗೆ ಅರ್ಹತೆಯ ಆಧಾರದಲ್ಲಿ ಭಡ್ತಿ ಭಾಗ್ಯ ನೀಡಲು ಸರಕಾರ ಮುಂದಾಗಿದೆ. ಬುಧವಾರದಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿ ವರೆಗೆ ವಿದ್ಯಾಭ್ಯಾಸ ಮತ್ತು ಹೋಬಳಿ ಮಟ್ಟದ ಶಾಲೆಗಳಲ್ಲಿ 1 ರಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ನೀಡಲು ಸರಕಾರ ಮುಂದಾಗಿದೆ ಎಂದರು. ಅಲ್ಲದೆ ಕೆಪಿಎಸ್ಸಿ ಮಾದರಿಯಲ್ಲಿ 10 ಸಾವಿರ

ಪ್ರೌಢಶಾಲಾ ಶಿಕ್ಷಕರಿಗೆ ರಾಜ್ಯ ಸರಕಾರದಿಂದ ‘ಭಡ್ತಿ ಭಾಗ್ಯ’ ► ಮುಂದಿನ ವರ್ಷ ಕೆಪಿಎಸ್ಸಿ ಮಾದರಿಯಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿ Read More »

ಕರ್ನಾಟಕ

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ ಪೂರ್ವಭಾವಿಯಾಗಿ ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಊರವರಿಗೆ ಆಯೋಜಿಸಲಾಗಿದ್ದ  ಕ್ರೀಡಾಕೂಟವು ಇತ್ತೀಚೆಗೆ ಶಾಲಾ ಮೈದಾನದಲ್ಲಿ ಜರಗಿತು. ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸುತ್ತದೆ. ಗ್ರಾಮದ ಎಲ್ಲರೂ ಸೇರಿಕೊಂಡು ಕಾರ್ಯಕ್ರಮಗಳನ್ನು ನಡೆಸಿದಾಗ ಗ್ರಾಮದೊಳಿಗನ ಬಾಂಧವ್ಯವೂ ವೃದ್ಧಿಸುತ್ತದೆ ಎಂದರು. ಕ್ರೀಡಾಕೂಟಕ್ಕೆ  ತೆಂಗಿನಕಾಯಿ ಒಡೆದು

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ನಿಮ್ಮ ಮೊಬೈಲ್ ಬ್ಯಾಟರಿ ಹೆಚ್ಚು ಬಾಳಿಕೆ ಬರಬೇಕೆ…? ► ಹಾಗಾದರೆ ಈ ಕೆಲವೊಂದು ಮಾಹಿತಿಗಳನ್ನು ಗಮನಿಸಿ

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಡಿ.20. ನಾವು ಪ್ರತೀದಿನ ಉಪಯೋಗಿಸುವ ಮೊಬೈಲ್ ಫೋನ್‌ಗಳಲ್ಲಿ ಬ್ಯಾಟರಿ ಚಾರ್ಜ್ ಕಡಿಮೆಯಾಗುತ್ತಿರುವುದು ನಮಗೆ ಪ್ರಮುಖ ಸಮಸ್ಯೆಯಾಗಿದೆ. ಮೊಬೈಲ್ ಫೋನ್ ನಲ್ಲಿನ ಬ್ಯಾಟರಿಯ ಸುದೀರ್ಘ ಬಾಳ್ವಿಕೆಗಾಗಿ ನಾವು ಕೆಲವೊಂದು ಮಾಹಿತಿಗಳನ್ನು ನಮ್ಮ ‘ನ್ಯೂಸ್ ಕಡಬ’ದ ಓದುಗರಿಗಾಗಿ ಹಂಚಿಕೊಳ್ಳುತ್ತಿದ್ದೇವೆ. 1) ಮೊಬೈಲ್ ಚಾರ್ಜಿಂಗ್ ಗಾಗಿ ಅಗ್ಗದ ಮತ್ತು ನಕಲಿ ಚಾರ್ಜರ್ ಅನ್ನು ಬಳಸಬಾರದು. 2) ಸ್ಮಾರ್ಟ್ ಫೋನ್ ಗಳನ್ನು ಚಾರ್ಜ್ ಮಾಡುವಾಗ ಯಾವಾಗಲೂ ಮೂಲ ಚಾರ್ಜರನ್ನು ಬಳಸಿ. 3) ನಕಲಿ ಚಾರ್ಜರನ್ನು ಬಳಸಿದರೆ ಬ್ಯಾಟರಿಯ

ನಿಮ್ಮ ಮೊಬೈಲ್ ಬ್ಯಾಟರಿ ಹೆಚ್ಚು ಬಾಳಿಕೆ ಬರಬೇಕೆ…? ► ಹಾಗಾದರೆ ಈ ಕೆಲವೊಂದು ಮಾಹಿತಿಗಳನ್ನು ಗಮನಿಸಿ Read More »

ತಂತ್ರಜ್ಞಾನ

ಮಂಗಳೂರಿನಲ್ಲಿ ಕೇವಲ ಎರಡು ಗಂಟೆ ನಿದ್ದೆ ಮಾಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪಕ್ಕೆ ತೆರಳುವುದಕ್ಕಾಗಿ ಕರಾವಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕೇವಲ ಎರಡು ಗಂಟೆ ಮಾತ್ರ ನಿದ್ದೆ ಮಾಡಿದರು.   ಸೋಮವಾರ ರಾತ್ರಿ ಸುಮಾರು 12:05ರ ವೇಳೆಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ 3-4 ನಿಮಿಷ ಬೆರೆತು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿನ ಗೆಲುವಿಗೆ ಸಂಭ್ರಮಾಚರಿಸಿದರು. ಬಳಿಕ ಬಜ್ಪೆ ವಿಮಾನ ನಿಲ್ದಾಣದಿಂದ

ಮಂಗಳೂರಿನಲ್ಲಿ ಕೇವಲ ಎರಡು ಗಂಟೆ ನಿದ್ದೆ ಮಾಡಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಬಂದಿಳಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಸಂಭ್ರಮಾಚರಿಸಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪಿ.ರಾಧಾಕೃಷ್ಣನ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ಪೂಜೆಗೆ ಮಾವಿನ ಎಲೆ ಹಾಗೂ ಹಿಂಗಾರ ಬೇಕೆಂದು ನಂಬಿಸಿ ಮನೆಯ ಮಾಲಕನನ್ನು ತೋಟಕ್ಕೆ ಕಳುಹಿಸಿ ಮನೆಯಿಂದ ನಗ ನಗದನ್ನು ಕದ್ದೊಯ್ದ ಘಟನೆ ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಮೋಸಕ್ಕೊಳಗಾದವರನ್ನು ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ನಿವಾಸಿ ಎಲ್ಯಣ್ಣ ಗೌಡ (70) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅವರ ಮನೆಗೆ ಬೈಕೊಂದರಲ್ಲಿ ಬಂದ ಯುವಕನೋರ್ವ ನಾಳೆ ನಮ್ಮ ಮನೆಯಲ್ಲಿ ಪೂಜೆ ಇದ್ದು ಅದಕ್ಕೆ ಮಾವಿನ ಎಲೆ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ Read More »

ಕರಾವಳಿ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕುಖ್ಯಾತ ಕ್ರಿಮಿನಲ್ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ. ಅಲ್ತಾಫ್ ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಯೊಂದಿಗೆ ಸೇರಿಕೊಂಡು ಪಾರ್ಕ್, ನಿರ್ಜನ ಪ್ರದೇಶದಲ್ಲಿ ಸಿಗುವ ಪ್ರೇಮಿಗಳನ್ನು, ಒಬ್ಬಂಟಿ ವ್ಯಕ್ತಿಗಳನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣವನ್ನು ದೋಚುವುದನ್ನೇ ವೃತ್ತಿಯಾಗಿಸಿಕೊಂಡಿದ್ದರು. ಆದರೆ ಮರ್ಯಾದೆಗೆ ಅಂಜಿ ಯಾರು ಕೂಡಾ ಈ ಬಗ್ಗೆ ದೂರು ದಾಖಲಿಸಲು ಮುಂದಾಗುತ್ತಿರಲಿಲ್ಲ. ಇತ್ತೀಚೆಗೆ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ
Scroll to Top