News Kadaba

ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಓರ್ವ ವಿದ್ಯಾರ್ಥಿಯ ಭವಿಷ್ಯದ ಅಡಿಪಾಯವು ತನ್ನ ಪ್ರೌಢಶಿಕ್ಷಣದಿಂದ ಆರಂಭವಾಗುತ್ತದೆ. ಪ್ರತಿಯೋರ್ವ ವಿದ್ಯಾರ್ಥಿಯೂ ಪ್ರೌಢಶಾಲೆಯಲ್ಲಿ ಕಲಿಯುವಂತಹ ವಿದ್ಯೆಯನ್ನು ತನ್ನ ಜೀವನದಲ್ಲಿ ರೂಪಿಸಿಕೊಂಡಾಗ ಜೀವನ ಯಶಸ್ವಿಯಾಗುತ್ತದೆ ಎಂದು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ರೈ ಪೆರ್ಲ ಹೇಳಿದರು. ಅವರು ಭಾನುವಾರದಂದು ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು‌. ವಿದ್ಯಾರ್ಥಿಗಳು ಸಮಾಜದ ಮುನ್ನೆಲೆಗೆ ಬರುವಲ್ಲಿ ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅತ್ಯಗತ್ಯವಾದುದು. ಆದುದರಿಂದ […]

ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ Read More »

ಕರಾವಳಿ

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಡಿ.17. ದುಬಾರಿ ಬೆಲೆಯ ಬೈಕೊಂದು ಅಪಘಾತವಾಗಿ ತಾನು ಧರಿಸಿದ್ದ 50 ಸಾವಿರ ಬೆಲೆಬಾಳುವ ಹೆಲ್ಮೆಟ್ ಯುವಕನೋರ್ವನ ಪ್ರಾಣಕ್ಕೆ ಕುತ್ತಾದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಜೈಪುರ ನಿವಾಸಿ ಆಟೋಮೊಬೈಲ್ ಸಂಸ್ಥೆಯೊಂದರ ಸೇಲ್ಸ್ ಮ್ಯಾನೇಜರ್ ರೋಹಿತ್ ಸಿಂಗ್ ಶೆಖಾವತ್(30) ಎಂಬಾತ ತನ್ನ ಸುಮಾರು 22 ಲಕ್ಷ ಬೆಲೆಬಾಳುವ ಕವಾಸಾಕಿ ನಿಂಜಾ ಝೆಡ್ಎಕ್ಸ್ 10 ಆರ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿದ್ದು, ರೋಹಿತ್ ಧರಿಸಿದ್ದ ನೂತನ ತಂತ್ರಜ್ಞಾನದ ಹೆಲ್ಮೆಟ್ ತೆಗೆಯಲಾಗದೆ ಮೆದುಳಿನ ರಕ್ತಸ್ರಾವ ಉಂಟಾಗಿದೆ‌.

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16. ಮಸೀದಿಯ ಕಟ್ಟಡವನ್ನು ವಿಸ್ತರಿಸಲು ಜಮೀನಿನ ಸಮಸ್ಯೆ ಬಂದಾಗ ದೇವಸ್ಥಾನವೊಂದರ ಅಧ್ಯಕ್ಷರು ತನಗೆ ಸೇರಿದ ಖಾಸಗಿ ಜಮೀನನ್ನು ಮಸೀದಿಗೆ ದಾನವಾಗಿ ನೀಡಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಕೆಯ್ಯೂರು ಸಮೀಪದ ಓಲೆಮುಂಡೋವು ದರ್ಗಾ ಹಾಗೂ ಮಸೀದಿಯ ಪಕ್ಕದಲ್ಲಿ ವಾಸವಾಗಿದ್ದ ಪ್ರಗತಿಪರ ಕೃಷಿಕರೂ, ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಮೋಹನ್ ರೈ ಎಂಬವರೇ ಮಸೀದಿಗೆ 12 ಸೆಂಟ್ಸ್ ಜಮೀನನ್ನು ದಾನವಾಗಿ ನೀಡಿದವರು‌. ಮಸೀದಿಯ ಕಟ್ಟಡವನ್ನು

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ Read More »

ಕರಾವಳಿ

ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದ ಯುವಕ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.16. ಕ್ರಿಕೆಟ್ ಆಟವಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ಶನಿವಾರದಂದು ನಡೆದಿದೆ. ಮೃತನನ್ನು ಉಪ್ಪಳ ಸಮೀಪದ ಜೋಡುಕಲ್ಲು ಕಯ್ಯಾರ ನಿವಾಸಿ ನಾರಾಯಣ ಎಂಬವರ ಪುತ್ರ ಪದ್ಮನಾಭ ಎಂದು ಗುರುತಿಸಲಾಗಿದೆ. ಪದ್ಮನಾಭ ಸ್ಥಳೀಯ ಮೀಯಪದವು ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದ ಓವರಿನ ಕೊನೆಯ ಒಂದು ಎಸೆತದ ವೇಳೆ ಪದ್ಮನಾಭ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಜೊತೆಯಲ್ಲಿದ್ದ ಆಟಗಾರರು ಈತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯುವಷ್ಟರಲ್ಲಿ ದಾರಿ

ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದ ಯುವಕ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ವಿಶೇಷ ಒಲಿಂಪಿಕ್ಸ್ ವತಿಯಿಂದ ► ರಾಜ್ಯ ಕ್ರೀಡಾ ತರಬೇತುದಾರ ಪ್ರಭಾಕರ್ ಮರ್ಕಂಜರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಭಾರತ್ ಕರ್ನಾಟಕ ಸ್ಪೆಷಲ್ ಒಲಿಂಪಿಕ್ಸ್‌ ವತಿಯಿಂದ ಮಣಿಪಾಲದ ವಿ.ವಿ ಆವರಣದಲ್ಲಿ ಇತ್ತೀಚೆಗೆ ನಡೆದ ವಿಶೇಷಚೇತನರ ರಾಜ್ಯ ಕ್ರೀಡಾ ತಂಡಗಳ ಮುಖ್ಯ ತರಬೇತುದಾರರಾಗಿ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಗೆಲುವಿಗೆ ಕಾರಣರಾದ ತರಬೇತುದಾರರನ್ನು ಗೌರವಿಸಲಾಯಿತು.    ರಾಜ್ಯ ಕ್ರೀಡಾ ಸಚಿವರಾದ ಪ್ರಮೋದ್ ಮಧ್ವರಾಜ್ ಬೆಥನಿ ವಿಶೇಷ ಶಾಲಾ ತರಬೇತುದಾರ ಹಾಗೂ ಶ್ರೀದುರ್ಗಾಂಬಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜೆ.ಸಿ. ಪ್ರಭಾಕರ್ ಮರ್ಕಂಜ ರವರನ್ನು ಸನ್ಮಾನಿಸಿ ಗೌರವಿಸಿ ಶುಭಹಾರೈಸಿದರು. ಇವರು ಭಾರತ ದೇಶದ

ಕರ್ನಾಟಕ ವಿಶೇಷ ಒಲಿಂಪಿಕ್ಸ್ ವತಿಯಿಂದ ► ರಾಜ್ಯ ಕ್ರೀಡಾ ತರಬೇತುದಾರ ಪ್ರಭಾಕರ್ ಮರ್ಕಂಜರವರಿಗೆ ಸನ್ಮಾನ Read More »

ಕರಾವಳಿ

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪುತ್ತೂರು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯವನ್ನು  ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಂಜೂರುಗೊಳಿಸಿದ್ದಾರೆ. ಉಪನ್ಯಾಸಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ Read More »

ಕರಾವಳಿ

ಮರ್ಧಾಳ: ಬಾರ್ ನ ಸಪ್ಲಾಯರ್ ಗೆ ಸೋಡಾ ಬಾಟ್ಲಿಯಿಂದ ಹಲ್ಲೆ ► ಗಾಯಾಳು‌ ಸಪ್ಲಾಯರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಊಟ ಮತ್ತು ಮದ್ಯಪಾನ ಸೇವಿಸುತ್ತಿದ್ದಾಗ ಬಿಲ್ ಕೇಳಿದ್ದ ಕಾರಣಕ್ಕಾಗಿ ಸಪ್ಲಾಯರ್ ಓರ್ವರಿಗೆ ತಂಡವೊಂದು ಸೋಡಾ ಬಾಟಲ್ ನಿಂದ ಹಲ್ಲೆ ನಡೆಸಿದ ಘಟನೆ ಮರ್ಧಾಳದ ಸುರಭಿ ಬಾರ್ & ರೆಸ್ಟೋರೆಂಟ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಗಾಯಾಳುವನ್ನು ಸುರಭಿ ರೆಸ್ಟೋರೆಂಟಿನ ಸಪ್ಲಾಯರ್ ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಅಟ್ಟತ್ತೋಡಿ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಯೋಗಿಶ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಮೂರು ಜನರ ತಂಡವೊಂದು ಬಾರ್

ಮರ್ಧಾಳ: ಬಾರ್ ನ ಸಪ್ಲಾಯರ್ ಗೆ ಸೋಡಾ ಬಾಟ್ಲಿಯಿಂದ ಹಲ್ಲೆ ► ಗಾಯಾಳು‌ ಸಪ್ಲಾಯರ್ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಜೂನಿಯರ್ ಅಥ್ಲೆಟಿಕ್ ಮೀಟ್ ನ ಡಿಸ್ಕಸ್ ಥ್ರೋದಲ್ಲಿ ಕಡಬದ ಸೈಂಟ್ ಆನ್ಸ್‌ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಗುರುಕಿರಣ್ ಕಂಚಿನ ಪದಕ ಪಡೆದಿರುತ್ತಾರೆ. ಇತ್ತೀಚೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಶಿಯೇಶನ್ ಸಾರಥ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಶ್ರೀಲಂಕಾ ಅತಿಥಿ ಕ್ರೀಡಾಪಟುಗಳನ್ನೊಳಗೊಂಡ ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ದಲ್ಲಿ ಗುರುಕಿರಣ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು Read More »

ಕರಾವಳಿ

ಹೊನ್ನಾವರ: ಪರೇಶ್ ಮೇಸ್ತ ಸಾವಿನ ತನಿಖೆಯನ್ನು NIA ಗೆ ವಹಿಸಲು ಆಗ್ರಹ ► ಕಡಬದ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಹೊನ್ನಾವರದ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತ ಹತ್ಯೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಕಡಬ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಇದರ ನೇತ್ರತ್ವದಲ್ಲಿ ಕಡಬದಲ್ಲಿ ಶುಕ್ರವಾರದಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಸುಳ್ಯ ಶಾಸಕರಾದ ಎಸ್. ಅಂಗಾರ, ಮತೀಯ ಭಯೋತ್ಪಾದಕರು ಅಮಾಯಕ‌ ಹಿಂದೂ ಕಾರ್ಯಕರ್ತರ ಕೊಲೆ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಸರಕಾರ ಪ್ರೇರೇಪಣೆ ನೀಡುತ್ತಿದ್ದು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಆಡಳಿತ ಯಂತ್ರವು

ಹೊನ್ನಾವರ: ಪರೇಶ್ ಮೇಸ್ತ ಸಾವಿನ ತನಿಖೆಯನ್ನು NIA ಗೆ ವಹಿಸಲು ಆಗ್ರಹ ► ಕಡಬದ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top