News Kadaba

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..!

(ನ್ಯೂಸ್‌ ಕಡಬ) newskadaba.com,  ನ.28: ಬೆಂಗಳೂರು: ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೀದಿ ನಾಯಿಗಳ ಮಾಹಿತಿಗಳನ್ನು ಸಂಗ್ರಹಿಸಲು ಐದೂ ನಗರ ಪಾಲಿಕೆಗಳು ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಾತನಾಡಿ, ರಾಜ್ಯ ಸರ್ಕಾರಿ ಕಚೇರಿ ಆವರಣದಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್ […]

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ

(ನ್ಯೂಸ್‌ ಕಡಬ) newskadaba.com,  ನ.27 ಗೋವಾ: ಅಯೋಧ್ಯೆ ಶ್ರೀರಾಮ ಮಂದಿರದ ಸ್ವರ್ಣ ಶಿಖರದ ಮೇಲೆ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ರಾಮಭಕ್ತರನ್ನು ಪುಳಕಿತಗೊಳಿಸಿದ ನಡುವೆ, ಗೋವಾ ಕೂಡ ರಾಮಭಕ್ತಿಯ ವೈಭವಕ್ಕೆ ಸಜ್ಜಾಗಿದೆ.. ಈ ಪ್ರತಿಮೆ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ ಸ್ಥಾಪಿಸಲಾಗಿದ್ದು, ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ 11 ದಿನಗಳ ಆಚರಣೆಯ ಭಾಗವಾಗಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ಮಠದ 550 ವರ್ಷಗಳ ಸಂಪ್ರದಾಯವನ್ನು ಗುರುತಿಸಲು ನವೆಂಬರ್ 27 ರಿಂದ ಡಿಸೆಂಬರ್ 7

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ

(ನ್ಯೂಸ್‌ ಕಡಬ) newskadaba.com,  ನ.27 ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್

(ನ್ಯೂಸ್‌ ಕಡಬ) newskadaba.com,  ನ.27 ಕಲಬುರಗಿ: ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಸಗರ್ (9) ಗಂಭೀರ ಗಾಯಗೊಂಡ ಬಾಲಕಿ. 3ನೇ ತರಗತಿ ಓದುತ್ತಿರುವ ಲಕ್ಷ್ಮೀ ನೀರು ಕುಡಿಯಲು ಶಾಲೆ ಹೊರಗಡೆ ರಸ್ತೆ ಪಕ್ಕದಲ್ಲಿರುವ ಹ್ಯಾಂಡ್ ಪಂಪ್ ಬಳಿ ಬಂದಾಗ ದುರ್ಘಟನೆ ನಡೆದಿದೆ…. ಲಕ್ಷ್ಮೀ ಬಲಗಾಲಿನ ಮೇಲೆ ಹತ್ತಿ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್

ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿ ಪ್ರಮಾಣ ಪತ್ರ: ತನಿಖೆಗೆ ಅವಕಾಶವಿಲ್ಲ

(ನ್ಯೂಸ್‌ ಕಡಬ) newskadaba.com,  ನ.27 ಬೆಂಗಳೂರು: ಜಾತಿ ಪ್ರಮಾಣ ಪತ್ರಗಳ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನಾಗರಿಕ ಹಕ್ಕುಗಳ ಜಾರಿ ಘಟಕ ಸ್ವಯಂಪ್ರೇರಿತವಾಗಿ ತನಿಖೆ ಕೈಗೆತ್ತಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮ್ಮ ಜಾತಿ ಪ್ರಮಾಣದ ಸಿಂಧುತ್ವಕ್ಕೆ ಸಂಬಂಧ ತನಿಖೆ ನಡೆಸಲು ನಾಗರಿಕ ಹಕ್ಕುಗಳ ಜಾರಿ ವಿಭಾಗದ ಡಿವೈಎಸ್‌ಪಿ ಅವರಿಗೆ ನಿರ್ದೇಶನ ನೀಡಿದ್ದ ಕ್ರಮ ಪ್ರಶ್ನಿಸಿ ನಿವೃತ್ತ ಮುಖ್ಯಶಿಕ್ಷಕ ಟಿ.ಎಚ್. ಹೊಸಮನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಜಾತಿ ಪ್ರಮಾಣ ಪತ್ರ: ತನಿಖೆಗೆ ಅವಕಾಶವಿಲ್ಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಟ್ರ್ಯಾಕ್ಟರ್ ಪಡೆದು ರೈತರಿಗೆ ವಂಚನೆ; ಖಾಸಗಿ ಬಸ್ ಚಾಲಕನ ಬಂಧನ

(ನ್ಯೂಸ್‌ ಕಡಬ) newskadaba.com,  ನ.27 ಬೆಂಗಳೂರು: ರೈತರ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆದು ನಂತರ ಮಾರಾಟ ಮಾಡುವ ಮೂಲಕ ವಂಚಿಸಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.ಸುಮಾರು 70 ಲಕ್ಷ ರೂ. ಮೌಲ್ಯದ 17 ಟ್ರ್ಯಾಕ್ಟರ್‌ಗಳು ಮತ್ತು ಟ್ರೇಲರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ದಿಟ್ಟೂರಹಳ್ಳಿ ನಿವಾಸಿ ಮತ್ತು ಖಾಸಗಿ ಬಸ್ ಚಾಲಕ ದೇವರಾಜ್ ಪಿ. ಮಾಸಿಕ ಬಾಡಿಗೆ ಪಾವತಿಸುವ ನೆಪದಲ್ಲಿ ದೇವರಾಜ್ ಚಿಕ್ಕಜಾಲದ ಹಲವಾರು ರೈತರಿಂದ ಟ್ರ್ಯಾಕ್ಟರ್‌ಗಳು ಮತ್ತು ಟ್ರೇಲರ್‌ಗಳನ್ನು ಪಡೆದಿದ್ದ.ಕೆಲವು ತಿಂಗಳುಗಳಿಂದ, ರೈತರಿಗೆ

ಬೆಂಗಳೂರು: ಟ್ರ್ಯಾಕ್ಟರ್ ಪಡೆದು ರೈತರಿಗೆ ವಂಚನೆ; ಖಾಸಗಿ ಬಸ್ ಚಾಲಕನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಿಡೀರ್ ಟೊಮೆಟೊ ಬೆಲೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.27 ಕಲಬುರಗಿ: ಕಳೆದ ತಿಂಗಳು 10 ರೂ. ಕೆ.ಜಿ ಇದ್ದ ಜವಾರಿ ಟೊಮೆಟೊ ಬೆಲೆ ದಿಢೀರ್‌ ಏರಿಕೆಯಾಗಿದ್ದು, ಕೆ.ಜಿ.ಗೆ 70-80 ರೂ. ಮಾರಾಟವಾಗುತ್ತಿದೆ. ಇದು ಶೀಘ್ರವೇ ಶತಕ ಮುಟ್ಟಲಿದೆ ಎಂಬ ಮಾತು ತರಕಾರಿ ಮಾರಾಟಗಾರರಿಂದ ಕೇಳಿ ಬರುತ್ತಿದೆ.. ಕಳೆದ ಎರಡು ತಿಂಗಳ ಹಿಂದೆ ಟೊಮೆಟೊ ಬೆಲೆ ಕುಸಿತ ಉಂಟಾಗಿ ರಸ್ತೆಗೆ ಹಾಕಿದ್ದ ಬೆಳೆಗಾರರಿಗೆ ಎರಡು ತಿಂಗಳ ಅಂತರದಲ್ಲಿ ಲಾಭ ಹುಡುಕಿಕೊಂಡು ಬರುತ್ತಿದೆ. ಮನೆಯಲ್ಲಿನ ಅಡುಗೆಯಲ್ಲಿ ಟೊಮೆಟೊ ತನ್ನದೆಯಾದ ಸ್ಥಾನ ಪಡೆದು, ಮುಖ್ಯ ಸಾಮಗ್ರಿಯಾಗಿದೆ. ದಿಢೀರ್‌ ದರ

ಧಿಡೀರ್ ಟೊಮೆಟೊ ಬೆಲೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ

(ನ್ಯೂಸ್‌ ಕಡಬ) newskadaba.com,  ನ.27 ಉಡುಪಿ: ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಈ ಚಿನ್ನದ ಕವಚದ ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು.ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು, ಅದರಲ್ಲೂ ಚಿನ್ನದ ಹೊದಿಕೆಯಿರುವ ಕನಕ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಸೌಭಾಗ್ಯವೇ ಸರಿ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಸೇವಾ ರೂಪದಲ್ಲಿ ಬಂಗಾರದ ಕವಚವನ್ನು ದೇವಳಕ್ಕೆ

ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯುಪಿಎಸ್‌ಇ ಪರೀಕ್ಷೆ ತರಬೇತಿಗೆ ಬಿಎಲ್ ಡಿಇ ಒಡಂಬಡಿಕೆ

(ನ್ಯೂಸ್‌ ಕಡಬ) newskadaba.com,  ನ.27 ವಿಜಯಪುರ: ಯುಪಿಎಸ್‌ಇ ಪರೀಕ್ಷೆ ತರಬೇತಿ ಪಡೆಯಲು ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಬೆಂಗಳೂರಿನ ಸಾಧನಾ ಕೋಚಿಂಗ್ ಸೆಂಟರ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಮತ್ತು ಬದ್ಧವಾಗಿರುವ ಬಿ..ಎಲ್.ಡಿ.ಇ ಸಂಸ್ಥೆ ಮತ್ತು ರಾಜ್ಯದಲ್ಲಿ ನಾಗರಿಕ ಸೇವಾ ತರಬೇತಿ ನೀಡುವಲ್ಲಿ ಹೆಸರಾಗಿರುವ ಸಾಧನಾ ಕೊಂಚಿAಗ್ ಸೆಂಟರ್ ಈ ಭಾಗದ ಯುವಕರ ಕನಸು ನನಸು ಮಾಡಲು ಮಹತ್ವದ ಒಪ್ಪಂದಕ್ಕೆ ಇಂದು ಸಹಿ ಹಾಕಿವೆ. ಬಿ.ಎಲ್.ಡಿ.ಇ ಸಂಸ್ಥೆಯ ಪರವಾಗಿ ಪ್ರಧಾನ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯುಪಿಎಸ್‌ಇ ಪರೀಕ್ಷೆ ತರಬೇತಿಗೆ ಬಿಎಲ್ ಡಿಇ ಒಡಂಬಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ

(ನ್ಯೂಸ್‌ ಕಡಬ) newskadaba.com,  ನ.27 ಮಂಗಳೂರು: ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿದ್ದು, ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಚಾಲಕ ಮೊಯ್ದಿ

ಮಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top