ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ ► ಭಾರತದ ವಿಜ್ಞಾನಿಗಳಿಂದ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ.20. ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ. ಮಂಗಳೂರು ಸುರಕ್ಷಿತವಾಗಿದ್ದು, ಮಂಗಳೂರಿಗೆ ನೈಸರ್ಗಿಕವಾಗಿ ಯಾವುದೇ ಅಪಾಯವಿರುವುದಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ. ಸಿ.ಎನ್. ಪ್ರಭು ಹಾಗೂ ಭಾರತೀಯ ಹವಾಮಾನ ಇಲಾಖೆಯ ಮಾಜಿ ನಿರ್ದೇಶಕ, ವಿಜ್ಞಾನಿ ಬಿ.ಪುಟ್ಟಣ್ಣ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾದುದರಿಂದ ಮಂಗಳೂರು ಮುಳುಗಡೆಯಾಗುತ್ತದೆ ಎಂಬ ವದಂತಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆ ವಿಜಯ ಕರ್ನಾಟಕ […]
ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ ► ಭಾರತದ ವಿಜ್ಞಾನಿಗಳಿಂದ ಸ್ಪಷ್ಟನೆ Read More »
ರಾಷ್ಟ್ರೀಯ ನ್ಯೂಸ್







