News Kadaba

ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕಿನ ಆಲಂಕಾರು  ಗ್ರಾಮದ ರೈತ ಪುಟ್ಟಣ್ಣ ಮುಗೇರ ರಬ್ಬರ್ ಮರದ ಬೇರಿನಲ್ಲಿ ರೋಗ ಕಾಣಿಸಿಕೊಂಡಿದ್ದು ಈ ಅಪರೂಪದ ರೋಗದಿಂದ  ರಬ್ಬರ್ ಬೆಳೆಗಾರರಲ್ಲಿ ಆತಂಕ ಮನೆಮಾಡಿದೆ. ಆಲಂಕಾರು ಗ್ರಾಮದ ಪುಟ್ಟಣ್ಣ ಮುಗೇರರವರ 600 ರಬ್ಬರ್ ಗಿಡಗಳ ಪ್ಲಾಂಟೇಶನ್‍ನಲ್ಲಿ ಈಗಾಗಲೇ ಸುಮಾರು  20ಕ್ಕೂ ಅಧಿಕ ಮರಗಳು ಈ ರೋಗಕ್ಕೆ ಬಲಿಯಾಗಿದೆ. ರೋಗಕ್ಕೆ ತುತ್ತಾದ ಮರ ಆರು ತಿಂಗಳಲ್ಲಿ ಯಾವುದೇ ರೀತಿಯ ಬದಲಾವಣೆಯು ಕಾಣುವುದಿಲ್ಲ. ಆರು ತಿಂಗಳು ಕಳೆದ ಬಳಿಕ ಮರದ ಎಲೆ ಹಳದಿ […]

ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ Read More »

ಕರಾವಳಿ

ಬಂಟ್ರ: ಕಾಂಗ್ರೆಸ್‍ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ 

(ನ್ಯೂಸ್ ಕಡಬ) newskadaba.com ಕಡಬ, ನ.13. ಕಾಂಗ್ರೆಸ್ ವತಿಯಿಂದ ರಾಜ್ಯ ಸರಕಾರದ ಸಾಧನೆಯನ್ನು ಮನೆಮನೆಗೆ ಭೇಟಿ ನೀಡಿ ತಿಳಿಸುವ ಕಾರ್ಯಕ್ರಮ ಹಾಗೂ ಸಾಧನೆಗಳ ಕೈಪಿಡಿ ಹಂಚುವ ಕಾರ್ಯಕ್ರಮ ಬಂಟ್ರ ಗ್ರಾಮದಲ್ಲಿ ನಡೆಸಲಾಯಿತು. ಬಂಟ್ರ ಗ್ರಾಮದ ಚಾಕೋಟೆಕೆರೆಯಲ್ಲಿ ಮರ್ದಾಳ ಗ್ರಾ.ಪಂ.ಮಾಜಿ ಉಪಾಧ್ಯಕ್ಷರಾದ ಮಹಮ್ಮದ್‍ರವರಿಗೆ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‍ರವರು ಸಾಧನಾ ಕೈಪಿಡಿ ನೀಡಿಚಾಲನೆ ನೀಡಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಚಾಚೂ ತಪ್ಪದೆ ಜನರಿಗೆ ನೀಡಿದ ಕಾಂಗ್ರೆಸ್‍ನ ಸಿದ್ದರಾಮಯ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ನೀಡಿದೆ. ಪಕ್ಷದ

ಬಂಟ್ರ: ಕಾಂಗ್ರೆಸ್‍ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ  Read More »

ಕರಾವಳಿ

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಮನಿಲಾ, ನ.13. ಮೂರು ದಿನಗಳ ಕಾಲ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳ್ಳಂಬೆಳಗ್ಗೆ ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾಗಿದ್ದರು. ಮೂರು ದಿನಗಳ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಮೋದಿ ಅವರು ಲಾಸ್ ಬನೋಸ್‍ನಲ್ಲಿರುವ ಅಂತರಾಷ್ಟ್ರೀಯ ಅಕ್ಕಿ ಸಂಶೋಧನಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಫಿಲಿಪ್ಪಿನ್ಸ್ ಅಧ್ಯಕ್ಷರ ಜೊತೆಗೂಡಿ ಹಾರೆಯಿಂದ ಹೊಲದ ಮಣ್ಣು ತೆಗೆದು ಒಂದು ಗಿಡವನ್ನು ನೆಟ್ಟಿದ್ದಾರೆ. ನಂತರ ಅಕ್ಕಿ ಪ್ರಯೋಗಾಲಯವನ್ನು ಇಬ್ಬರು ಜೊತೆಯಾಗಿ ಉದ್ಘಾಟಿಸಿದರು. ಐಆರ್‍ಆರ್‍ಐ

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!! Read More »

ಅಂತರ್ರಾಷ್ಟ್ರೀಯ ನ್ಯೂಸ್

ನ.14ರಂದು( ನಾಳೆ) ಬಿಳಿನೆಲೆಯಲ್ಲಿ ದಿ| ಗೋಪಾಲರಾವ್ ರವರ ನುಡಿನಮನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ನ.13. ಇತ್ತೀಚೆಗೆ ನಿಧನರಾದ, ರಾಷ್ಟ್ರಪ್ರಶಸ್ತಿ ವಿಜೇತ ಧಾರ್ಮಿಕ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಹರಿಕಾರ ದಿ| ಗೋಪಾಲರಾವ್ ಬಿಳಿನೆಲೆರವರ ನುಡಿನಮನ ಕಾರ್ಯಕ್ರಮ ನ.14ರಂದು(ನಾಳೆ) ಸಂಜೆ 3 ಗಂಟೆಗೆ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಳಿನೆಲೆ ಸಿಎ ಬ್ಯಾಂಕ್‍ನ ಅಧ್ಯಕ್ಷರಾದ ಬಾಲಕೃಷ್ಣ ಗೌಡ ವಾಲ್ತಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನ.14ರಂದು( ನಾಳೆ) ಬಿಳಿನೆಲೆಯಲ್ಲಿ ದಿ| ಗೋಪಾಲರಾವ್ ರವರ ನುಡಿನಮನ ಕಾರ್ಯಕ್ರಮ Read More »

ಕರಾವಳಿ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ನ.13.: ರಾಜ್ಯ ಸರಕಾರವು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆ.ಪಿ.ಎಂ.ಇ) ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಖಾಸಗಿ ವಲಯದ ವೈದ್ಯರು ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪುತ್ತೂರಿನಿಂದಲೂ ವೈದ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರ(ಇಂದಿನಿಂದ) ಬೆಳಗಾವಿಯಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ನಡೆಯಲಿದೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯರಿರುವ ಸಾಧ್ಯತೆ ಕಡಿಮೆ ಇದ್ದು, ಹೊರರೋಗಿಗಳ ವಿಭಾಗವೂ ಮುಚ್ಚಿರುತ್ತದೆ. ಸರಕಾರದಿಂದ ಸ್ಪಂದನೆ ಸಿಗದಿದ್ದರೆ ಮಂಗಳವಾರ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!! Read More »

ಕರಾವಳಿ

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.13. ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ಒಕ್ಕೂಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಗ್ರಾಮ ಪಂಚಾಯತ್ ನೆಲ್ಯಾಡಿ, ಲಯನ್ಸ್ ಕ್ಲಬ್ ಕಡಬ, ಬಂಟರ ಸಂಘ ನೆಲ್ಯಾಡಿ, ಕಿರಣ್ ಮಹಿಳಾ ಒಕ್ಕೂಟ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ Read More »

ಕರಾವಳಿ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.13. ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಂದು  ಅಚ್ಚರಿ ಎಂಬಂತೆ ಬೆಕ್ಕು ಸುಮಾರು 6 ನಾಯಿ ಮರಿಗಳಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ನಿವಾಸಿ ಮೋಹನ್ ನಾಯ್ಕ್ ಎಂಬವರ ಮನೆಯ ಬೆಕ್ಕು ಪ್ರತಿದಿನ ಬೆಳಿಗ್ಗೆ ನಾಯಿಮರಿಗಳಿಗೆ ಹಾಲು ನೀಡುತ್ತಿದೆ. ಈ ಬೆಕ್ಕು ಸುಮಾರು 5 ರಿಂದ 6 ನಾಯಿಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ನಾಯಿ ಮರಿಗಳಿಗೆ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!! Read More »

ಕರಾವಳಿ

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.13. ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಬೇರಿಕೆ ಕೊಪ್ಪ ನಿವಾಸಿ ಹೊನ್ನಮ್ಮ(59) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಿಂದ ನಡೆದುಕೊಂಡು ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ, ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ ಶನಿವಾರ ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್ ಮಾತನಾಡಿ ಗೋಪಾಲ್ ರಾವ್ ಹಾಗೂ ತನ್ನ ಸುಧೀರ್ಘ ಒಡನಾಟದಲ್ಲಿ ನಡೆದ ಸಾಹಿತ್ಯ ಕೃಷಿಯ ಬಗ್ಗೆ ಮೆಲಕು ಹಾಕಿದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ ರಾವ್, ಜಿಲ್ಲಾ

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು

(ನ್ಯೂಸ್ ಕಡಬ) newskadaba.com ಬೆಳಗಾವಿ ನ.13. ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕಾಗಿ ಬೆಳಗಾವಿಯ ಸುವರ್ಣಸೌಧ ಸಜ್ಜಾಗಿದೆ. ಈ ಬಾರಿಯ ಅಧಿವೇಶನದಲ್ಲಿ  ಕಾಂಗ್ರೆಸ್‌ ಸರ್ಕಾರದ ಸಾಧನೆ -ವೈಫ‌ಲ್ಯ ಕುರಿತು ಆರೋಪ -ಪ್ರತ್ಯಾರೋಪಗಳ ಸುರಿಮಳೆಯೇ ಹರಿದಾಡುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕೊನೆಯ ಅಧಿವೇಶನ ಇದಾಗಿದೆ. ಪ್ರತಿಪಕ್ಷಗಳು ವೈಫ‌ಲ್ಯಗಳ ಪಟ್ಟಿಯೊಂದಿಗೆ ಮುಗಿಬೀಳಲು ಸಜ್ಜಾಗಿದ್ದರೆ, ಸಾಧನೆಗಳ ಅಸ್ತ್ರ ಪ್ರಯೋಗಿಸಿ ತಿರುಗೇಟು ನೀಡಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸಿ ಅಧಿವೇಶನದಲ್ಲಿ ಹೋರಾಟ

ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು Read More »

ಕರ್ನಾಟಕ
Scroll to Top