News Kadaba

ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ನ.26 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು. ಹಿರಿಯ ಎಸ್.ಪಿ.ಜಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳು, ಸಿ.ಐ.ಎಸ್.ಎಫ್, ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು […]

ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಐಆರ್ಸಿಟಿಸಿ ಮೂರು ಪ್ರಮುಖ ಬದಲಾವಣೆಗಳು ಜಾರಿ

(ನ್ಯೂಸ್‌ ಕಡಬ) newskadaba.com,  ನ.26 : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಟ್ರೈನ್ ಟಿಕೆಟ್ ಬುಕ್ಕಿಂಗ್ ನಿಯಮದಲ್ಲಿ ಮೂರು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ.. ರೈಲ್ವೆ ಇಲಾಖೆ ಮತ್ತೊಂದು ಬದಲಾವಣೆ ಮಾಡಿದ್ದು, ನಿಯಮಗಳ ಪ್ರಕಾರ, ಟಿಕೆಟ್ ಬುಕಿಂಗ್ ಏಜೆಂಟ್‌ಗಳನ್ನು ಹೊರತುಪಡಿಸಿ ನೇರವಾಗಿ ಪ್ರಯಾಣಿಕರೆ ಐಆರ್ಸಿಟಿಸಿಯ ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಎಸಿ ವರ್ಗದ ರೈಲುಗಳಿಗೆ ಹಾಗೂ ಸ್ಲೀಪರ್ ಕ್ಲಾಸ್ ಆಸನಕ್ಕಾಗಿ ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.

ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಐಆರ್ಸಿಟಿಸಿ ಮೂರು ಪ್ರಮುಖ ಬದಲಾವಣೆಗಳು ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಡಾಲರ್ ಮೌಲ್ಯದ ಕುಸಿತ, ಬೇಡಿಕೆ ಹೆಚ್ಚಳವಾಗುತ್ತಿರುವುದು ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಗಳ ಬೆಲೆ ಪ್ರಭಾವದಿಂದಾಗಿ ಚಿನ್ನದ ಬೆಲೆ ಭಾರೀ ಹೆಚ್ಚಳ ಕಾಣುತ್ತಿದೆ. ನಿನ್ನೆ ಬರೋಬ್ಬರಿ 1919 ರೂ ಹೆಚ್ಚಳ ಕಂಡಿದ್ದ ಬೆಲೆ ಇಂದೂ ಕೂಡಾ 870 ರೂಪಾಯಿಗೆ ಏರಿಕೆ ಕಂಡಿದೆ. ನವೆಂಬರ್ 26 ಬುಧವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,791 ರೂಪಾಯಿ ಇದ್ದು, ಇಂದು 87 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ನ.26 ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ

ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ

(ನ್ಯೂಸ್‌ ಕಡಬ) newskadaba.com,  ನ.26 :ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀ ಕೃಷ್ಣ ಮಠದ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ನವೆಂಬರ್ 28ರಂದು ಆಯ್ದ ಪ್ರದೇಶಗಳ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಒಂದು ದಿನದ ರಜೆ ಘೋಷಿಸಿದೆ. ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ..ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಕೇಂದ್ರೀಯ ಸಚಿವರು, ಕರ್ನಾಟಕದ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿತ- ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ನ.26 ಪುತ್ತೂರು:   ನವೆಂಬರ್ 24 ರಂದು ಸಂಜೆ 34 ನೆಕ್ಕಿಲಾಡಿ ಸುಭಾಷ್ ನಗರದಲ್ಲಿರುವ ಜನತಾ ಕಾಲೋನಿಯಲ್ಲಿ ಹೊಸದಾಗಿ ಬಾಡಿಗೆಗೆ ಪಡೆದಿದ್ದ ಮನೆ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಭಾರಿ ಅನಾಹುತ ತಪ್ಪಿದೆ. ಸ್ಥಳದಲ್ಲಿದ್ದ ಮೇಸ್ತ್ರಿಯೊಬ್ಬರ ಸಕಾಲಿಕ ಎಚ್ಚರಿಕೆಯಿಂದಾಗಿ ನಿವಾಸಿಗಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಜಬ್ಬಾರ್ ನಂದಾವರದ ಇಲ್ಯಾಸ್ ಎಂಬುವರಿಗೆ ಬಾಡಿಗೆಗೆ ನೀಡಿದ್ದ ಮನೆಗೆ ಕುಟುಂಬವು ಇತ್ತೀಚೆಗೆ ಸ್ಥಳಾಂತರಗೊಂಡಿತ್ತು. ಮುಂಜಾನೆ, ಕುಟುಂಬವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿತ್ತು ಬಾಡಿಗೆ ಮನೆಯ ಹಿಂದೆ, ಎತ್ತರದ

ಪುತ್ತೂರು: ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿತ- ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ

(ನ್ಯೂಸ್‌ ಕಡಬ) newskadaba.com,  ನ.25 ನವದೆಹಲಿ:ಹಬ್ಬಗಳ ಸೀಸನ್ ಮುಗಿದಿದ್ದರೂ ವರ್ಷಾಂತ್ಯದ ತಿಂಗಳಾದ ಡಿಸೆಂಬರ್​ನಲ್ಲಿ ರಜಾ ದಿನಗಳಿಗೆ ಬರವಿದ್ದಂತಿಲ್ಲ. ಆರ್​ಬಿಐ ಕ್ಯಾಲೆಂಡರ್ ಪ್ರಕಾರ ದೇಶದ ವಿವಿಧೆಡೆ ಬ್ಯಾಂಕುಗಳಿಗೆ ಒಟ್ಟು 18 ದಿನಗಳವರೆಗೆ ರಜೆ ಇದೆ. ಇದರಲ್ಲಿ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜೆಗಳೂ ಒಳಗೊಂಡಿವೆ. ಈ ಡಿಸೆಂಬರ್​ನಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಸಾರ್ವತ್ರಿಕ ರಜೆ ಇದೆ. ಉಳಿದಂತೆ ಬೇರೆ ಬೇರೆ ದಿನಗಳು ಪ್ರಾದೇಶಿಕ ರಜೆಗಳಿವೆ. ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಕಡೆ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 20ರಿಂದಲೇ ರಜೆಗಳು

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ!

(ನ್ಯೂಸ್‌ ಕಡಬ) newskadaba.com,  ನ.25 ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.. ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ. ಬೆಳಿಗ್ಗೆ

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top