ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಪರಿಸರದ ಇಬ್ಬರ ಮೇಲೆ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ […]
ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು Read More »
ಕರಾವಳಿ








