ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.21. 100 ಸಿಸಿ ವಾಹನಗಳಿಗೆ ಅನ್ವಯವಾಗುವಂತೆ ಹಿಂಬದಿ ಸವಾರರನ್ನು ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಗುಂಡಿಗಳಿಗೆ ಬಿದ್ದು ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹಿಂಬದಿ ಕುಳಿತಿದ್ದ ಮಕ್ಕಳು ಸಾವನ್ನಪ್ಪಿರೋ ಪ್ರಕರಣಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ ಸಾವು ನೋವು ತಪ್ಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ತರಲು ನಿರ್ಧರಿಸಿದೆ. ಈ ಕುರಿತು ಹೈಕೋರ್ಟ್ ಗೆ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದು ಒಂದು ವಾರದೊಳಗೆ ಅಧಿಕೃತ ಆದೇಶ ಹೊರ […]










