News Kadaba

ಉಡುಪಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ – 5 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.25 ಉಡುಪಿ: ಗಂಗೊಳ್ಳಿಯ ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀಲ ಶೆಟ್ಟಿ ಹಾಗೂ ಇತರರು ಪೊಲೀಸ್ ದಾಳಿ ವೇಳೆ ಸ್ಥಳದಿಂದ ಓಡಿ ಹೋಗಿದ್ದಾರೆ. 7 ಹುಂಜ, 5 ಕೋಳಿಬಾಳು ಹಾಗೂ 2400ರೂ. ನಗದು, ಏಳು ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ – 5 ಮಂದಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲಯಾಳಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ನಟ ರಾಜ್ ಬಿ. ಶೆಟ್ಟಿಗೆ ಮತ್ತೊಂದು ಯಶಸ್ಸು!

(ನ್ಯೂಸ್‌ ಕಡಬ) newskadaba.com,  ನ.25: ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಖ್ಯಾತಿ ಪಡೆದ ರಾಜ್ ಬಿ. ಶೆಟ್ಟಿ, ಈಗ ವಿತರಕರಾಗಿಯೂ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರ ಒಡೆತನದ ‘ಲೈಟರ್ ಬುದ್ಧ ಫಿಲ್ಮ್ಸ್’ ಸಂಸ್ಥೆ ಕನ್ನಡ ಸಿನಿಮಾಗಳ ನಿರ್ಮಾಣ ಮಾತ್ರವಲ್ಲದೆ, ಪರಭಾಷಾ ಸಿನಿಮಾಗಳ ವಿತರಣೆಯಲ್ಲೂ ತನ್ನದೇ ಸ್ಥಾನವನ್ನು ನಿರ್ಮಿಸಿಕೊಂಡಿದೆ. ಇದಕ್ಕೂ ಮುನ್ನ ಮಲಯಾಳಂ ಭಾಷೆಯ ‘ಲೋಕಃ’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿ ಉತ್ತಮ ಲಾಭ ಗಳಿಸಿದ್ದ ಲೈಟರ್ ಬುದ್ಧ ಫಿಲ್ಮ್ಸ್, ಇದೀಗ ಮತ್ತೊಂದು ಮಲಯಾಳಂ

ಮಲಯಾಳಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ನಟ ರಾಜ್ ಬಿ. ಶೆಟ್ಟಿಗೆ ಮತ್ತೊಂದು ಯಶಸ್ಸು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಪುರೋಹಿತ ನಾಗರಾಜ ಭಟ್‌ರಿಗೆ ಶ್ರೀಕೃಷ್ಣಾ ಗೀತಾನುಗ್ರಹ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.25: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ನೀಡುವ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಟಾನದ ಅಧ್ಯಕ್ಷ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರಿಗೆ ಲಭಿಸಿದೆ. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವಗೀತಾ ಪರ್ಯಾಯ 2024-26ರ ಪ್ರಯುಕ್ತ ನಡೆದ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ನೀಡುವ ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿಯನ್ನು ಪುರೋಹಿತ ನಾಗರಾಜ ಭಟ್ ಅವರಿಗೆ ನೀಡಿ ಗೌರವಿಸಲಾಯಿತು.

ಪುರೋಹಿತ ನಾಗರಾಜ ಭಟ್‌ರಿಗೆ ಶ್ರೀಕೃಷ್ಣಾ ಗೀತಾನುಗ್ರಹ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಶಾಲಾ ಮಕ್ಕಳೊಂದಿಗೆ ಕುಶಲೋಪರಿ ನಡೆಸಿದ ಜಿಲ್ಲಾಧಿಕಾರಿ

(ನ್ಯೂಸ್‌ ಕಡಬ) newskadaba.com,  ನ.25 ಬಂಟ್ವಾಳ: ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿದ ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಹೆಜ್ಜೆನು ದಾಳಿ, ಶ್ವಾನ ದಾಳಿ ಹಾಗೂ ರಸ್ತೆಯ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾದಂಥ ಶಿಕ್ಷಕರನ್ನು ದ.ಕ ಜಿಲ್ಲಾಧಿಕಾರಿ ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಕಷ್ಟದ ಸಮಯದಲ್ಲೂ ಗಣತಿ ಕಾರ್ಯ ಪೂರ್ಣಗೊಳಿಸಿದ ಸರ್ಕಾರಿ ಪ್ರೌಢ ಶಾಲೆ ಸಜೀಪ ಮೂಡ, ಗ್ರಾಮದ ಶಾಲಾ ಶಿಕ್ಷಕ ವೆಂಕಟರಮಣ ಆಚಾರ್ ಹಾಗೂ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ

ಬಂಟ್ವಾಳ : ಶಾಲಾ ಮಕ್ಕಳೊಂದಿಗೆ ಕುಶಲೋಪರಿ ನಡೆಸಿದ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.25 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ…….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ನ.25  ಹೊಸದಿಲ್ಲಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಈ ಸಂಬಂಧ ಸೂಕ್ತ ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಕೇಂದ್ರ ಸರಕಾರದ ಗಮನ ಸೆಳೆಯಲು ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಆದೇಶಿಸಿರುವ ಸುಪ್ರೀಂ ಕೋರ್ಟ್‌ ಕ್ರಮದಿಂದ ಕರ್ನಾಟಕದ 2 ಲಕ್ಷ ಸೇರಿದಂತೆ ದೇಶದ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ.26ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ನ.25 :ಜಾಲ್ಲೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ. 26ರಂದು ಬ್ರಹ್ಮಶ್ರೀ ಕುಂಟಾರು ಶ್ರೀ ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಗಣಪತಿ ಹೋಮ, ನವಕ ಪೂಜೆ, ಪಂಚಾಮೃತಾಭಿಷೇಕ, ನವಕಾಭಿಷೇಕ, ತುಲಾಭಾರ ನಡೆಯಲಿದೆ. ಮಧ್ಯಾಹ್ನ ಶ್ರೀದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೀಪಾರಾಧನೆ, ಮಂಗಳಾರತಿ, ಶ್ರೀ ರಕೇಶ್ವರಿ ತಂಬಿಲ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ

ನ.26ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆ.ಸೆಟ್ ಪರೀಕ್ಷೆಯಲ್ಲಿ ಸುಳ್ಯದವರು ತೇರ್ಗಡೆ

(ನ್ಯೂಸ್‌ ಕಡಬ) newskadaba.com,  ನ.25 :ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲ್ಪಟ್ಟಿರುವ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ.ಸೆಟ್-2025) ಯಲ್ಲಿ ಸುಳ್ಯದ ಕೇತನ ಕೆ.ಎಸ್., ಸುಹಾಸ್ ಮಲ್ಲಾರ, ಮೇಘಾ ಪಿ.ಎಂ. ಧನ್ಯಶ್ರೀ ಬಚ್ಚನಡ್ಕ, ಲಿಖಿತ ಮಂಡೂರು ಕೇತನ ಕೆ.ಎಸ್.: ಕುಃ ಕೇತನ ಕೆ.ಎಸ್. ಇವರು ಗೃಹ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಇವರು ಎನ್ ಟಿಎ ನಡೆಸಿದ ಯುಜಿಸಿ ನೆಟ್ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಹರಾಗಿದ್ದಾರೆ. ಇವರು ಅಮರ ಪಡೂರು

ಕೆ.ಸೆಟ್ ಪರೀಕ್ಷೆಯಲ್ಲಿ ಸುಳ್ಯದವರು ತೇರ್ಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಶಾಲೆಗಳ ಉಳಿಸಿ ಬೆಳೆಸುವ ಧ್ಯೇಯದೊಂದಿಗೆ ಮ್ಯಾರಥಾನ್ ಓಟ ಎಸ್‌ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಕೆಮ್ಮಾರ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ನ.25  ಉಪ್ಪಿನಂಗಡಿ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇದರ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ಸರಕಾರಿ ಶಾಲೆ ಉಳಿಸಿ ಬೆಳೆಸಿರಿ ಎಂಬ ಧ್ಯೇಯದೊಂದಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಲಾಯಿತು. ಬೆಳಿಗೆ 7 ಗಂಟೆಗೆ ಸರಿಯಾಗಿ ಪೆರಿಯಡ್ಕ ಜಂಕ್ಷನಿನಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಯುತ ಕನಕರಾಜ್ ರವರು ಉದ್ಘಾಟಿಸಿ, ಮ್ಯಾರಥಾನ್ ಓಟದ ಸದುದ್ದೇಶಗಳ ಬಗ್ಗೆ ಅರಿವು ಮೂಡಿಸಿದರು. ಶಾಲಾಭಿವೃದ್ದಿ ಸಮಿತಿ

ಸರಕಾರಿ ಶಾಲೆಗಳ ಉಳಿಸಿ ಬೆಳೆಸುವ ಧ್ಯೇಯದೊಂದಿಗೆ ಮ್ಯಾರಥಾನ್ ಓಟ ಎಸ್‌ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಕೆಮ್ಮಾರ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ

(ನ್ಯೂಸ್‌ ಕಡಬ) newskadaba.com,  ನ.25 ಸುಳ್ಯ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು, ಮಾಂತೂರು, ಶಾಂತಿ ನಗರ,  ಆತೂರಿನ ಕೊಯಿಲ ವಾರ್ಡ್, ಮಠ ವಾರ್ಡ್ ಗಳಿಗೆ SDPI ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗ ಭೇಟಿ ನೀಡಿ

ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top