News Kadaba

ದೀಪಾವಳಿ ವಿಶೇಷ ► ಮಾರುತಿ ಸುಝುಕಿ ಕಾರುಗಳಲ್ಲಿ ಭರ್ಜರಿ ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಮಾಹಿತಿ, ಅ.01.  ಭಾರತದ ಅತಿದೊಡ್ಡ ಕಾರು ತಯಾರಕ ಕಂಪೆನಿ ಮಾರುತಿ ಸುಝುಕಿಯು ತನ್ನ ವಾಹನಗಳ ಮೇಲೆ ಹಬ್ಬದ ಋತುವಿನಲ್ಲಿ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಮಾರುತಿ ಆಲ್ಟೊ, ಸ್ವಿಫ್ಟ್, ಸ್ವಿಫ್ಟ್ ಡಿಜೈರ್, ಸೆಲೆರಿಯೊ, ವ್ಯಾಗನಾರ್ ಹಾಗು ಮುಂತಾದ ಮಾದರಿಗಳು ಹಬ್ಬದ ರಿಯಾಯಿತಿಯನ್ನು ಆಕರ್ಷಿಸಲಿದ್ದು, ಭಾರತದಲ್ಲಿ ಮಾರುತಿ ಸುಜುಕಿ ಕಾರುಗಳ ಮೇಲೆ ನಗದು ರಿಯಾಯಿತಿ ಮತ್ತು ಎಕ್ಸ್‌ಚೇಂಜ್ ಬೋನಸ್‌ಗಳನ್ನೂ ಸಹ ನೀಡುತ್ತಿರುವುದು ಕಾರು ಖರೀದಿದಾರರಲ್ಲಿ ಸಂತೋಷ ಉಂಟು ಮಾಡಿದೆ. ಆಲ್ಟೊ 800 ಮತ್ತು ಆಲ್ಟೊ ಕೆ10 […]

ದೀಪಾವಳಿ ವಿಶೇಷ ► ಮಾರುತಿ ಸುಝುಕಿ ಕಾರುಗಳಲ್ಲಿ ಭರ್ಜರಿ ಡಿಸ್ಕೌಂಟ್ Read More »

ತಂತ್ರಜ್ಞಾನ

ಕಡಬ: ಬೈಕ್ ಗಳೆರಡರ ಮಧ್ಯೆ ಢಿಕ್ಕಿ ► ಕೆಸರಲ್ಲಿ ಹೂತುಹೋದ ಬೈಕ್, ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.30. ಇಲ್ಲಿಗೆ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿನಲ್ಲಿದ್ದ ಬ್ಯಾಗೊಂದು ಕೆಳಕ್ಕೆ ಬಿದ್ದಿದ್ದು, ಬ್ಯಾಗನ್ನು ತೆಗೆದು ಕೊಳ್ಳಲು ಹಿಂತಿರುಗಿದಾಗ ಕಲ್ಲುಗುಡ್ಡೆ ರಸ್ತೆಯಿಂದ ಬಂದ ಬೈಕ್ ನಡುವೆ ಢಿಕ್ಕಿ ಉಂಟಾಗಿದೆ. ಕಲ್ಲುಗುಡ್ಡೆ ಕಡೆಯಿಂದ ಬಂದ ಬೈಕ್ ಚರಂಡಿಗೆ ಬಿದ್ದು ಕೆಸರಲ್ಲಿ ಹೂತು ಹೋಗಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಓರ್ವನನ್ನು

ಕಡಬ: ಬೈಕ್ ಗಳೆರಡರ ಮಧ್ಯೆ ಢಿಕ್ಕಿ ► ಕೆಸರಲ್ಲಿ ಹೂತುಹೋದ ಬೈಕ್, ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.30. ತನ್ನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿರಂತರ ಮಾನಸಿಕ ಹಾಗೂ ದೈಹಿಕ ಕಿರುಕುಳ‌ ನೀಡುವ ಕಾರಣ ಠಾಣೆಗೆ ದೂರು ನೀಡಿದ್ದಕ್ಕೆ ಗಂಡ ಹಾಗೂ ಮಗನಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆಯೋರ್ವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ಸಜೀವ ಎಂಬಾತನು ಸ್ಥಳೀಯ ಬಾಲಕಿಗೆ ನಿರಂತರ ಕಿರುಕುಳ ನೀಡುತ್ತಿರುವುದನ್ನು ಆಕ್ಷೇಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಆತನ ಕಿರುಕುಳ ತಾಳಲಾರದೆ ಬಾಲಕಿಯು ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳೆನ್ನಲಾಗಿದೆ.

ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ Read More »

ಕರಾವಳಿ

ಜಗದೀಶ್ ಕಾರಂತ ಶೀಘ್ರ ಬಿಡುಗಡೆಗೆ ಆಗ್ರಹ ► ಹಿಂಜಾವೇಯಿಂದ ರಾತ್ರಿ ಪುತ್ತೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.30. ಇತ್ತೀಚೆಗೆ ಹಿಂಜಾವೇ ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೋಮು ಪ್ರಚೋದನಾತ್ಮಕವಾಗಿ ಮಾತನಾಡಿದ ಜಗದೀಶ್ ಕಾರಂತರ ಬಂಧನವನ್ನು ವಿರೋಧಿಸಿ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಬಿಜೆಪಿ ಮತ್ತು ಸಂಘ ಪರಿವಾರದಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ರಾಜ್ಯ ಕಾರ್ಯದರ್ಶಿ ರಾಧಾ ಕೃಷ್ಣ ಅಡ್ಯಂತಾಯ, ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ, ಮಹಾಭಾರತವನ್ನು ನಿಂದನೆ ಮಾಡಿದ ವೈದೇಹಿ, ಭಗವಾನ್ ಅಂತಹವರನ್ನು ಬಂಧಿಸುವ ತಾಕತ್ತಿಲ್ಲದ ಪೊಲೀಸರು ಹಿಂದೂಗಳ ಮತ್ತು ರಾಷ್ಟದ

ಜಗದೀಶ್ ಕಾರಂತ ಶೀಘ್ರ ಬಿಡುಗಡೆಗೆ ಆಗ್ರಹ ► ಹಿಂಜಾವೇಯಿಂದ ರಾತ್ರಿ ಪುತ್ತೂರಿನಲ್ಲಿ ಪ್ರತಿಭಟನೆ Read More »

ಕರಾವಳಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಗುಂಪೊಂದು ಲಾರಿ ಚಾಲಕನಿಗೆ ಹಲ್ಲೆಗೆ ಯತ್ನಿಸಿದ್ದು, ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ‌. ರಸ್ತೆ ಬಿಟ್ಟು ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಲಾರಿ ಚಾಲಕನನ್ನು ಬೆನ್ನಟ್ಟಿದ್ದು, ಹಲ್ಲೆಗೆ ಯತ್ನಿಸಲಾಗಿದೆ. ವಿಷಯ ತಿಳಿದ ಗಸ್ತು ನಿರತರಾಗಿದ್ದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ Read More »

ಕರಾವಳಿ

ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29. ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಕಾರಂತ್, ಗ್ರಾಮಾಂತರ ಠಾಣಾ ಎಸ್ಸೈ ಅಬ್ದುಲ್ ಖಾದರ್, ಎಎಸ್ಸೈ ರುಕ್ಮಾ ಹಾಗೂ ಚಂದ್ರ ಎನ್ನುವವರು ಹಿಂದೂ ನಾಯಕರನ್ನು ದಮನಿಸುವ ಕೃತ್ಯವನ್ನು ಮಾಡುತ್ತಿದ್ದಾರೆ ಎಂದು

ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ Read More »

ಕರಾವಳಿ

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮ ಸಭೆ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತೀವಂದನೀಯ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಕಾಲಾಯಿಲ್ರವರ ಪೀಠಾರೋಹಣ ಹಾಗೂ ಅಭಿನಂದನಾ ಸಮಾರಂಭವು ಸೆ.30ರಂದು ನೂಜಿಬಾಳ್ತಿಲ ಸೈಂಟ್ ಮೇರೀಸ್ ಕಥೀಡ್ರಲ್ನಲ್ಲಿ ನಡೆಯಲಿದೆ ಎಂದು ಪೀಠಾರೋಹಣ ಸಮಾರಂಭದ ಪ್ರಧಾನ ಸಂಯೋಜಕರಾದ ಫಾ. ಪಿಲಿಪ್ ನೆಲ್ಲಿವಿಳ ಹೇಳಿದ್ದಾರೆ. ಸೆ.30ರಂದು ಬೆಳಿಗ್ಗೆ 8.30ಕ್ಕೆ ಭಾರತ ಕಥೋಲಿಕ್ ಧರ್ಮಾಧ್ಯಕರುಗಳ ಮಂಡಳಿಯ ಅಧ್ಯಕ್ಷ ಘನವೆತ್ತ ಪರಮಪೂಜ್ಯ ಬಸೇಲಿಯೋಸ್ ಕಾರ್ಡಿನಲ್ ಕ್ಲೀಮೀಸ್ ಕಾತೋಲಿಕೋಸ್ ಹಾಗೂ ನೂತನ ಧರ್ಮಾಧ್ಯಕ್ಷರುಗಳಿಗೆ ಧಾರ್ಮಿಕ

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ Read More »

ಕರಾವಳಿ

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ನೂಜಿಬಾಳ್ತಿಲ ಗ್ರಾಮವನ್ನು ಮದ್ಯಮುಕ್ತ ಗ್ರಾ.ಪಂಚಾಯತನ್ನಾಗಿ ಘೋಷಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ನೂಜಿಬಾಳ್ತ್ತಿಲ ರೆಂಜಿಲಾಡಿ ಒಕ್ಕೂಟ ಮುಂದಾಳತ್ವದಲ್ಲಿ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ದೇವಸ್ಥಾನಗಳು, ದೈವಸ್ಥಾನಗಳು, ಚರ್ಚ್, ಮಸೀದಿ ಮದರಸ, ಪ್ರಾರ್ಥನಾ ಮಂದಿರ ಭಜನಾ ಮಂದಿರ ಧರ್ಮಶಿಖರ ಗುರು ಮಂದಿರ, ಜೈನ ಬಸದಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳು,

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ Read More »

ಕರಾವಳಿ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆ ಹಾಗೂ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಿಸಲು ಬಾಕಿ ಇರುವ ಕುಟುಂಬಗಳಿಗೆ ಶೌಚಾಲಯ ನಿರ್ಮಿಸುವಂತೆ ಪಂಚಾಯತ್ನಿಂದ ನೋಟಿಸ್ ನೀಡಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಗಾಂಧೀ ಜಯಂತಿ ದಿನಾಚರಣೆಯ ದಿನವಾದ ಅ.2ರಂದು ಸ್ವಚ್ಛ ಸಂಕಲ್ಪ ಕಾರ್ಯಕ್ರಮ ನಿಮಿತ್ತ ಗ್ರಾಮ ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸುವ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ Read More »

ಕರಾವಳಿ
Scroll to Top