News Kadaba

ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.29. ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ಸಲುವಾಗಿ ಮಹತ್ವಾಕಾಂಕ್ಷಿ ‘ಮಾತೃಪೂರ್ಣ ಯೋಜನೆ’ ಅ.2ರ ಮಹಾತ್ಮ ಗಾಂಧಿ ಜಯಂತಿಯಂದು ಜಾರಿಯಾಗುತ್ತಿದೆ. ಹೆರಿಗೆ ಸಂದರ್ಭದಲ್ಲಿ ಶಿಶು ಹಾಗೂ ತಾಯಂದಿರ ಮರಣ ತಡೆಗಟ್ಟಲು ಹಾಗೂ ಗರ್ಭಿಣಿ, ಬಾಣಂತಿಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಉದ್ದೇಶದಿಂದ 202 ಕೋಟಿ ರು. ಅನುದಾನದಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ರಾಜ್ಯದ 204 ಶಿಶು ಅಭಿವೃದ್ಧಿ […]

ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ Read More »

ಕರ್ನಾಟಕ

ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.28. ಸಂಪ್ಯ ಠಾಣಾ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ರವರಿಗೆ ಅದೇ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸತೀಶ್ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೊಂದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು, ಇಂತಹ ಘಟನೆಯೇ ನಡದಿರುವುದಿಲ್ಲ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐ ಮತ್ತು ಪೊಲೀಸ್ ಪೇದೆ ನಡುವೆ ಹೊಡೆದಾಟ ನಡೆದಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತರ್ಜಾಲ ಸುದ್ದಿ ಜಾಲತಾಣಗಳಲ್ಲಿ ವರದಿಯಾಗಿತ್ತು.

ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು 108 ಆಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ‌ ನೀಡಿದ ಘಟನೆ ಗುರುವಾರ ಬೆಳಿಗ್ಗೆ 9.00ರ ಸುಮಾರಿಗೆ ಕಡಬ ಸಮೀಪದ ಪದವು ಎಂಬಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ದಂಡುಗುರಿ ನಿವಾಸಿ ರವೀಂದ್ರ ಎಂಬವರ ಪತ್ನಿ ಭವಾನಿ ಎಂಬವರು ಗುರುವಾರ ಮುಂಜಾನೆ ಹೆರಿಗೆ ನೋವು ಬಂದ ಕಾರಣ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾಗಿ ತಾಸು ಕಳೆದರೂ ವೈದ್ಯರು ಅಗಮಿಸದ ಕಾರಣ ದಾದಿಯರು ಕೊನೆಯ ಕ್ಷಣದಲ್ಲಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.??

(ನ್ಯೂಸ್ ಕಡಬ) newskadaba.com ಮುಂಬೈ,ಸೆ.27. ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದ ಸಚಿನ್ ತೆಂಡೂಲ್ಕರ್ ಹಾಗು ಪುತ್ರ ಅರ್ಜುನ್‌ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದರು. ನಗರವನ್ನು ಸುಂದರ ಮತ್ತು ಆರೋಗ್ಯವಂತವಾಗಿರಿಸಲು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಖ್ಯಾತಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಜನರನ್ನು ಒತ್ತಾಯಿಸಿದರು. ಬಾಂದ್ರಾದಲ್ಲಿ ಮಂಗಳವಾರ ಮುಂಜಾನೆ ತಮ್ಮ ಪುತ್ರ ಅರ್ಜುನ್‌ರೊಂದಿಗೆ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದ ಸಚಿನ್, ಸ್ವಚ್ಛತೆಯ ಸಂದೇಶವನ್ನು ಸಾರುವ ಮೂಲಕ ಕೇಂದ್ರದ ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದರು.

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.?? Read More »

ಕರ್ನಾಟಕ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

(ನ್ಯೂಸ್ ಕಡಬ) newskadaba.com  ಹಾಸನ,ಸೆ.27. ಸ್ವಿಫ್ಟ್ ಡಿಸೈರ್ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಐವರು ನೀರುಪಾಲಾದ ಘಟನೆ ಹಾಸನದ ಹನುಮನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಹನುಮನಹಳ್ಳಿ ಬಳಿ ಈ ಘಟನೆ ನಡೆದಿದೆ. ಹಂಗ್ರಳ್ಳಿ ಗ್ರಾಮದಿಂದ ಗೊರೂರು ಮಾರ್ಗದಲ್ಲಿರುವ ಹನುಮನಹಳ್ಳಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಕಾರು ಕೆರೆಗೆ ಉರುಳಿರುವುದು ಬೆಳಕಿಗೆ ಬಂದಿತ್ತು. ನೀರಿನಲ್ಲಿ ತೇಲುತ್ತಿದ್ದ ಓರ್ವ ವ್ಯಕ್ತಿಯ ಶವವನ್ನು ಮೇಲೆತ್ತುವಾಗ ಕಾರು ನೀರೊಳಗೆ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು Read More »

ಕರಾವಳಿ

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದವರು. ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು. ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸಾತ್ವಿಕ ಜೀವನ ನಡೆಸಿದ ಅವರು ಶ್ರೇಷ್ಠ ವ್ಯಕ್ತಿ ಎಂದು ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಹೇಳಿದರು. ಅವರು ಮಂಗಳವಾರ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ Read More »

ಕರಾವಳಿ

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್

(ನ್ಯೂಸ್ ಕಡಬ) newskadaba.com ಕಡಬ,ಸೆ.27. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಪರವಾಣಿಗೆ ನೀಡದೆ ಸತಾಯಿಸಲಾಗಿದೆ ಎನ್ನುವ ಆರೋಪದಲ್ಲಿ ಉದ್ಯಮಿ ಕೆ.ಟಿ.ತೋಮ್ಸ್‌ನ್ ಅವರು ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದನ್ನು ಸೋಮವಾರ ಪಂಚಾಯಿತಿ ಅನುಮತಿ ನೀಡಿರುವ ಬೆನ್ನಲ್ಲೇ ವಾಪಾಸ್ಸು ಪಡೆದಿದ್ದಾರೆ. ಕೆ.ಟಿ.ತೋಮ್ಸ್‌ನ ಅವರು ನೆಟ್ಟಣ ಸಮೀಪದ ಮೇರೊಂಜಿಯಲ್ಲಿ ತನ್ನ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡುವಂತೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್ Read More »

ಕರಾವಳಿ

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ದೇವತೆ, ಶಾರದೆ ಮಾತೆಯನ್ನು ಪೂಜಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಗೌರವಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್, ಹರೀಶ್

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ Read More »

ಕರಾವಳಿ

ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸೆ.27. ಇಲ್ಲಿನ ಹಲವು ಅಂಗಡಿ ಸೇರಿದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನುಗ್ಗಿದ ಕಳ್ಳರು ಸುಮಾರು 14 ಸಾವಿರ ನಗದು ದೋಚಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಬ್ಯಾಂಕ್ ರಸ್ತೆಯ ಜೆರಾಕ್ಸ್ ಅಂಗಡಿ, ದೊಡ್ಡಣ್ಣ ಕಿಣಿ ಅಂಗಡಿ, ಸಫಾ ಫರ್ನಿಚರ್, ಯಮ್ ಯಮ್ ಎಸ್ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು ಎಲ್ಲಾ ಕಡೆಯಿಂದ ಒಟ್ಟು ಸುಮಾರು 14 ಸಾವಿರ ನಗದು ಹಾಗು ಕಾಲೇಜಿನಿಂದ ಸಿಸಿ

ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ Read More »

ಕರಾವಳಿ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ
Scroll to Top