News Kadaba

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.23. ಕಡಬ ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರ ವ್ಯಾಪ್ತಿಯ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯ ರೈ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ […]

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ Read More »

ಕರಾವಳಿ

ಆತೂರು: ಸಮಸ್ತ ಕೇರಳ ಸುನ್ನೀ ಬಾಲವೇದಿ ನೂತನ ಅಧ್ಯಕ್ಷರಾಗಿ ಮಿಕ್ದಾದ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಆತೂರು ತದ್ಬೀರುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಂಘಟನೆ ಸಮಸ್ತ ಕೇರಳ ಸುನ್ನೀ ಬಾಲವೇದಿ (ಎಸ್ಕೆಎಸ್ಬಿವಿ.) ನೂತನ ಅಧ್ಯಕ್ಷರಾಗಿ ಮಿಕ್ದಾದ್, ಪ್ರಧಾನ ಕಾರ್ಯದರ್ಶಿಯಾಗಿ ಬಾಸಿತ್ ಆಯ್ಕೆಯಾಗಿದ್ದಾರೆ. ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಜುನೈದ್ ಜಿಫ್ರಿ ತಂಙಳ್ ಅಧ್ಯಕ್ಷತೆಯಲ್ಲಿ ಹಾರಿಸ್ ಮುಸ್ಲಿಯಾರ್, ರಝಾಕ್ ಮುಸ್ಲಿಯಾರ್, ಹಂಝ  ಸಖಾಫಿ, ಮೂಸಾ ಮುಸ್ಲಿಯಾರ್ ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.  ಉಪಾಧ್ಯಕ್ಷರಾಗಿ ಮಸೂದ್ , ಜೊತೆಕಾರ್ಯದರ್ಶಿಯಾಗಿ ಆಶಿಕ್ , ಕೋಶಾಧಿಕಾರಿ ಮುಈನುದ್ದೀನ್ ಸಅದ್ ಸಲ್ಮಿ,

ಆತೂರು: ಸಮಸ್ತ ಕೇರಳ ಸುನ್ನೀ ಬಾಲವೇದಿ ನೂತನ ಅಧ್ಯಕ್ಷರಾಗಿ ಮಿಕ್ದಾದ್ ಆಯ್ಕೆ Read More »

ಕರಾವಳಿ

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾಮ ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ದ.ಕ.ಜಿ.ಪಂ.ಉಪಕಾರ್ಯದರ್ಶಿ ಉಮೇಶ್ ಎನ್.ಆರ್.ಜಮಾಬಂದಿ ಅಧಿಕಾರಿಯಾಗಿದ್ದರು. ಸಭೆಯಲ್ಲಿ 2016-17ನೇ ಸಾಲಿನ ಲೆಕ್ಕಪತ್ರಗಳ ದಾಖಲಾತಿ ಪರಿಶೀಲನೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಯಿತು. ಉಪಾಧ್ಯಕ್ಷೆ ವಿಜಯಶೇಖರ ಅಂಬಾ, ಸದಸ್ಯರುಗಳಾದ ಲಲಿತಾ, ಸುಜಾತ ಶೆಟ್ಟಿ, ಕೆ.ಎ.ಸುಲೈಮಾನ್, ಬೀಪಾತುಮ್ಮ, ಸುಧೀಶ್ ಶೆಟ್ಟಿ, ಹೇಮಾ, ವಿನೋಧರ ಮಾಳ, ತಿಮ್ಮಪ್ಪ ಗೌಡ, ಹರಿಣಿ ಉಪಸ್ಥಿತರಿದ್ದರು. ಪಿಡಿಒ ನಮಿತಾ ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಸಿಬ್ಬಂದಿಗಳಾದ ರಾಜೇಂದ್ರ,

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ Read More »

ಕರಾವಳಿ

ರೈಸಿಂಗ್ ಸ್ಟಾರ್ ವಿಜ್ಞಾನ ಮೇಳ ► ವಿಜ್ಞಾನ ಮಾದರಿಯಲ್ಲಿ ರೆಂಜಿಲಾಡಿಯ ಪ್ರಜ್ವಲ್ ಕೇಪುಂಜ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ಬೆಂಗಳೂರಿನ ಸಿಸ್ಕೋ ಸಂಭ್ರಮ ತಂಡದ ಪ್ರಾಯೋಜಕತ್ವದಲ್ಲಿ ಆಗಸ್ತ್ಯ ಫೌಂಡೇಶನ್ನ ಸಹಕಾರದೊಂದಿಗೆ ಇತ್ತೀಚೆಗೆ ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ರೈಸಿಂಗ್ ಸ್ಟಾರ್ ವಿಜ್ಞಾನ ಮೇಳದಲ್ಲಿ ಸೋಲಾರ್ ಗ್ರಾಸ್ ಕಟ್ಟರ್, ವೀಡ್ ಕಿಲ್ಲರ್ ವಿಜ್ಞಾನ ಮಾದರಿಯಲ್ಲಿ ರಾಮಕುಂಜೇಶ್ವರ ಪದವಿ ಪುರ್ವ ಕಾಲೇಜಿನ ಪ್ರಥಮ ಪಿಸಿಎಂಸಿ ವಿಭಾಗದ ಪ್ರಜ್ವಲ್ ಕೇಪುಂಜರವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ರೆಂಜಿಲಾಡಿ ಗ್ರಾಮದ ಕೇಪುಂಜ ಪದ್ಮನಾಭ ಮತ್ತು ನೂಜಿಬಾಳ್ತಿಲ ಗ್ರಾ.ಪಂ.ಸದಸ್ಯೆ ರಜಿತಾ ಪದ್ಮನಾಭರವರ ಪುತ್ರ. ಇವರಿಗೆ ಕಾಲೇಜಿನ ವಿದ್ಯಾರ್ಥಿ ನಿರಂಜನ್ ಎನ್.

ರೈಸಿಂಗ್ ಸ್ಟಾರ್ ವಿಜ್ಞಾನ ಮೇಳ ► ವಿಜ್ಞಾನ ಮಾದರಿಯಲ್ಲಿ ರೆಂಜಿಲಾಡಿಯ ಪ್ರಜ್ವಲ್ ಕೇಪುಂಜ ಪ್ರಥಮ Read More »

ಕರಾವಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.23. ಇಂಧನ ಖಾತೆ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನಾಳೆ ರಾತ್ರಿ ಮಂಗಳೂರಿಗೆ ಆಗಮಿಸಲಿದ್ದು, ಸೆಪ್ಟೆಂಬರ್ 24ರಂದು ಕುಕ್ಕೇ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ರಾತ್ರಿ 8.15 ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಸೆಪ್ಟಂಬರ್ 24 ರಂದು ಬೆಳಿಗ್ಗೆ ಮಂಗಳೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಲಿದ್ದಾರೆ. ಸಂಜೆ 4.30 ಕ್ಕೆ ಮಂಗಳೂರಿಗೆ ಹಿಂತಿರುಗಿ ಮಂಗಳೂರು, ಕಾರ್ಪೋರೇಟ್ ಕಛೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ Read More »

ಕರ್ನಾಟಕ

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ನೇಪಾಳದ ಯುವಕನೊಂದಿಗೆ ಉಡುಪಿಯ ಕೋಟ ಮಣೂರಿನ ಯುವತಿಯ ಮದುವೆಯು ಉಡುಪಿ ಜಿಲ್ಲೆಯ ಕುಂದಾಪುರದ ಕೋಟದಲ್ಲಿ ರಾಜಲಕ್ಷ್ಮೀ ಸಭಾಂಗಣದಲ್ಲಿ ನಡೆದಿದೆ. ಉಡುಪಿಯ ಕೋಟ ಮಣೂರಿನ ದಲಿತ ಸಮುದಾಯದ ಯುವತಿ ದೀಪಾ ಹಾಗೂ ನೇಪಾಳದ ಉಪೇನ್ ಡೈಮಾರಿ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ಇಬ್ಬರು ತಮ್ಮ ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ. ನೇಪಾಳದಿಂದ ಉಪೇನ್ ಕುಟುಂಬದಿಂದ ಸುಮಾರು 20 ಮಂದಿ ಮದುವೆಗೆ ಬಂದಿದ್ದರು. ಯುವಕನಿಂದ ಬಿಡಿಗಾಸೂ ಪಡೆಯದೆ ಯುವತಿಯೇ ತನ್ನೆಲ್ಲಾ ಮದುವೆ ಖರ್ಚುವೆಚ್ಚವನ್ನು ಹಾಕಿರುವುದು

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ Read More »

ಕರಾವಳಿ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.22. ವಾರದ ಹಿಂದೆ ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ಶರತ್(19ವರ್ಷ) 8 ದಿನಗಳ ಬಳಿಕ ಶರತ್ ಶವವಾಗಿ ಪತ್ತೆಯಾಗಿದ್ದಾನೆ. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶರತ್’ಗೆ ಸಂಬಂಧಿಸಿದಂತ ಕೆಲವೊಂದು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಕೊಲೆಯಾದ ಶರತ್ ನ ಅಕ್ಕನ ಪ್ರಿಯಕರನಾದ ವಿಶಾಲ್ ಎಂಬವನು ಶರತ್ ನ್ನು​ ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ಶರತ್​ ಸಹ ಆರೋಪಿ ವಿಶಾಲ್’​ನ ತಂಗಿಯನ್ನು ಪ್ರೀತಿಸುತ್ತಿದ್ದ ವಿಷಯ ಪೊಲೀಸರಿಗೆ ವಿಚಾರಣೆ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!! Read More »

ಕರ್ನಾಟಕ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ

(ನ್ಯೂಸ್ ಕಡಬ) newskadaba.com ಹಾಸನ,ಸೆ.22. ಕಾರು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಕೆರೆ ಬಳಿ ನಡೆದಿದೆ. ಕೆರೆ ಏರಿ ಮೇಲೆ ಬಂದ ಚಿರತೆಗೆ ಎದುರಿನಿಂದ ವೇಗವಾಗಿ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಢಿಕ್ಕಿ ಹೊಡೆದ ಪರಿಣಾಮ ಚಿರತೆಯ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ತಮ್ಮ ವಶಕ್ಕೆ ಪಡೆದು ಅರಸೀಕೆರೆ ಆಸ್ಪತ್ರೆಗೆ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ Read More »

ಕರಾವಳಿ

ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ”ಕಿಸ್ಸಿಂಗ್” ಸೀನ್..!!! ► ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.22. ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನ ಕಾರ್ಯಕ್ರಮ ಒಂದರಲ್ಲಿ ಇಬ್ಬರು ಕಲಾವಿದರು ಚುಂಬಿಸಿದ ದೃಶ್ಯ ಈಗ ವಿವಾದಕ್ಕೆ ಕಾರಣವಾಗಿದೆ. ಬಂಟ್ವಾಳ ತಾಲೂಕಿನ ವಗೆನಾಡು ಸುಬ್ರಾಯ ದೇವಸ್ಥಾನದಲ್ಲಿ ಕಳೆದ ಸೆ.16 ರಂದು ಯಕ್ಷಗಾನ ವೈಭವ ನಡೆದಿತ್ತು. ತೆಂಕುತಿಟ್ಟಿನ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಈ ಯಕ್ಷಗಾನ ನಾಟ್ಯ ವೈಭವಕ್ಕೆ ಭಾಗವತರಾಗಿದ್ದರು. ಈಗ ಶೃಂಗಾರ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ಕರಾವಳಿಯ ಹೆಮ್ಮೆಯ  ಸಂಸ್ಕೃತಿ  ಅಂತಾನೆ  ಕರೆಯಲ್ಪಡುವ

ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ”ಕಿಸ್ಸಿಂಗ್” ಸೀನ್..!!! ► ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!!! Read More »

ಕರಾವಳಿ

ಬೆಸ್ಟ್ ಟೀಚರ್ ಆಗಬೇಕೆಂದು ಬಯಸುವಿರಾ..??? ►ಹಾಗಾದರೆ ಈ ಲೇಖನ ಓದಿ..!!!

(ನ್ಯೂಸ್ ಕಡಬ) newskadaba.com ಕಡಬ,ಸೆ.22. ಮುಂದಿನ ಜನಾಂಗದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಇದು ಮಹತ್ವದ ಜವಾಬ್ದಾರಿಯುಳ್ಳ ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಕರಾಗಬೇಕೆಂದು ಬಯಸುವ ಪ್ರತಿಯೊಬ್ಬರೂ ಈ ಲೇಖನವನ್ನು ಓದಲೇ ಬೇಕು. ಯಾಕೆಂದರೆ ತಮ್ಮ ವೃತ್ತಿಜೀವನವನ್ನು ಯಶಸ್ವಿಯಾಗಿ ಆರಂಭಿಸುವಲ್ಲಿ ಇದು ಸಹಕಾರಿಯಾಗಲಿದೆ. ಅತಿದೊಡ್ಡ ಜವಾಬ್ದಾರಿಯನ್ನು ಹೊಂದಿರುವ ಶಿಕ್ಷಕ ವೃತ್ತಿಗೆ ಬೇಕಾದ ಪೂರ್ವ ಸಿದ್ಧತೆ ಮಾತ್ರ ಅತ್ಯಲ್ಪ. ಶಿಕ್ಷಕರು ತನ್ನ ವೃತ್ತಿ ಜೀವನದ ಆರಂಭದ ದಿನ ಉತ್ತಮ ಭಾವನೆ ಮೂಡಿಸುವುದರ ಜೊತೆಗೆ ಮಕ್ಕಳ ಜೊತೆ ಮಕ್ಕಳಾಗಿ

ಬೆಸ್ಟ್ ಟೀಚರ್ ಆಗಬೇಕೆಂದು ಬಯಸುವಿರಾ..??? ►ಹಾಗಾದರೆ ಈ ಲೇಖನ ಓದಿ..!!! Read More »

ವಿಶೇಷ ಲೇಖನಗಳು
Scroll to Top