News Kadaba

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.22. ನಿಮ್ಮ ಬಳಿ ಹಳೆಯ, ವಿಭಿನ್ನ ರೀತಿಯ ಎರಡು ರೂಪಾಯಿಯ ನಾಣ್ಯವಿದೆಯೇ…? ಹಾಗಿದ್ರೆ ಈ ಎರಡು ರೂಪಾಯಿಯ ಹಳೆ ನಾಣ್ಯವು ನಿಮ್ಮನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಎರಡು ರೂಪಾಯಿಯ ಈ ವಿಶಿಷ್ಟ ನಾಣ್ಯಗಳು ಈಗ ಬಹಳ ಜನಪ್ರಿಯವಾಗಿದ್ದು ಬಹಳ ಬೇಡಿಕೆ ಬಂದಿದೆ. ಇತ್ತೀಚಿಗೆ 2 ರೂಪಾಯಿ ಹಳೆಯ ನಾಣ್ಯವನ್ನು 3 ಲಕ್ಷ ರೂಪಾಯಿಗೆ ಹೈದರಾಬಾದ್ ನ ಆರ್ಟ್ ಗ್ಯಾಲರಿಯ ಹೊರಗೆ ಹರಾಜು ಮಾಡಲಾಗಿತ್ತು. 1990ರ ಹಿಂದಿನ ಎರಡು ರುಪಾಯಿಯ ನಾಣ್ಯಗಳು ಮುಂಬೈನಲ್ಲಿ ಜನಪ್ರಿಯವಾಗಿವೆ. […]

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೋಹಾ ಕತಾರ್ ಗೆ ಹೊರಟ ವಿಮಾನವು ಕೆಲವೇ ನಿಮಿಷಗಳಲ್ಲಿ ಎಂಜಿನ್ ನಲ್ಲಿ ಉಂಟಾದ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ಗುರುವಾರದಂದು ನಡೆದಿದೆ. ಕತರ್ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಿಂದ ಹೊರಟಿತ್ತು. ಹೊರಟ ಕೆಲವೇ ಕ್ಷಣಗಳಲ್ಲಿ ಬೃಹತ್ ಶಬ್ದವೊಂದು ಕೇಳಿಬಂದಿದ್ದು ಎಂಜಿನ್ ನಡುವೆ ದೋಷವಿರುವುದನ್ನು ಅರಿತ ಪೈಲಟ್ ಸಮಯ ಪ್ರಜ್ಞೆ ಮೆರೆದು ವಿಮಾನವನ್ನು

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ Read More »

ಕರಾವಳಿ

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ.21. ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಆಘಾತಕಾರಿ ಸತ್ಯ ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನನ್ನು 8 ದಿನಗಳ ಕಾಲ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆ ವೇಳೆ ಹಲವಾರು ಸಂಗತಿಗಳು ಬಹಿರಂಗಗೊಂಡಿದೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…??? Read More »

ಕರ್ನಾಟಕ

80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21.18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐಟಿಪಿಎಲ್ ಸಮೀಪದ ಪ್ರೆಸ್ಟೀಜ್ ಶಾಂತಿನಿಕೇತನ್‍ನಲ್ಲಿ ಗುರುವಾರ ನಡೆದಿದೆ. ಪೋಲ್ಲಾಸ್ ಚೌದರಿ(19) ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಪ್ರವೀಣ್ ಚೌದರಿ ಎಂಬುವವರ ಪುತ್ರನಾಗಿದ್ದು, ಬೆಂಗಳೂರು ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ. ಪೋಲ್ಲಾಸ್ ಚೌದರಿ ತನ್ನ ತಂದೆ ಜೊತೆ ವೈಟ್‍ಫೀಲ್ಡ್ ಫೊರಂ ಬಳಿ ಇರುವ ಆದರ್ಶ ಪಾಮ್‍ಮೇಡ್ಸ್ ಖಾಸಗಿ ವಿಲ್ಲಾದಲ್ಲಿ ವಾಸವಿದ್ದ. ಬುಧವಾರ ರಾತ್ರಿ ಪೋಲ್ಲಾಸ್ ಚೌದರಿ ತನ್ನ ಖಾಸಗಿ ವಿಲ್ಲಾದಿಂದ

80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!! Read More »

ಕರ್ನಾಟಕ

ಕಲ್ಲುಗುಡ್ಡೆ: ಇಂದು ಬೆಳಿಗ್ಗೆ ಪುನಃ ತೆರೆದ ಮದ್ಯದಂಗಡಿ ► ಗ್ರಾಮಸ್ಥರಿಂದ ತೀವ್ರಗೊಂಡ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.21. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧದ ನಡುವೆ ಇತ್ತೀಚೆಗೆ ಆರಂಭಗೊಂಡ ಮದ್ಯದಂಗಡಿಯನ್ನು ತೆರವಿಗೆ ಪಟ್ಟು ಹಿಡಿದು ಭಾನುವಾರದಿಂದ ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದು ಬುಧವಾರದಂದು ಪುತ್ತೂರು ಸಹಾಯಕ ವಿಭಾಗಿಯ ಅಧಿಕಾರಿ ಡಾ.ರಘುನಂದನ್ ಮೂರ್ತಿ ಸ್ಥಳಕ್ಕಾಗಮಿಸಿ ಬಂದ್ ಮಾಡಿಸಿದ್ದ ಮದ್ಯದಂಗಡಿಯನ್ನು ಇಂದು ಬೆಳಿಗ್ಗೆ ಪುನಃ ತೆರೆದಿದ್ದು, ಸ್ಥಳಕ್ಕೆ ಗ್ರಾಮಸ್ಥರು ಜಮಾವಣೆಗೊಳ್ಳುತ್ತಿದ್ದಾರೆ. ಬುಧವಾರ ಸಂಜೆ ಅಧಿಕಾರಿಗಳು ಮುಚ್ಚಿ ಹೋಗಿದ್ದ ಮದ್ಯದಂಗಡಿಯನ್ನು ಗುರುವಾರ ಬೆಳಿಗ್ಗೆ ತೆರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಹಾಗಾದರೆ ಪುತ್ತೂರು

ಕಲ್ಲುಗುಡ್ಡೆ: ಇಂದು ಬೆಳಿಗ್ಗೆ ಪುನಃ ತೆರೆದ ಮದ್ಯದಂಗಡಿ ► ಗ್ರಾಮಸ್ಥರಿಂದ ತೀವ್ರಗೊಂಡ ಪ್ರತಿಭಟನೆ Read More »

ಕರಾವಳಿ

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಅಣ್ಣ-ತಮ್ಮನ ನಡುವೆ ನಡೆದ ಜಗಳದಲ್ಲಿ ತಮ್ಮ ಅಣ್ಣನನ್ನೇ ಕೊಂದಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆಸ್ಕರ್ ರೆಜಾರಿಯಾ(49) ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಗೊಂಡಿದೆ. ತಮ್ಮ ರಾಯ್‍ಸನ್ ರೆಜಾರಿಯಾ ಮತ್ತು ಆಸ್ಕರ್ ರೆಜಾರಿಯಾ ನಡುವೆ ನಡೆದ ಜಗಳ ವಿಕೋಪಕ್ಕೆ ಏರಿದಾಗ ರಾಯ್‍ಸನ್ ಆಸ್ಕರ್‍ಗೆ ಚಾಕುವಿನಿಂದ ಇರಿದಿದ್ದಾನೆ. ಆಸ್ಕರ್ ತನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದ. ಮನೆಗೆ ಬಂದಾಗ ರಾಯ್‍ಸನ್ ಮನೆಯಲ್ಲಿ ಇರಲಿಲ್ಲ.

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ.. Read More »

ಕರ್ನಾಟಕ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ತುಮಕೂರು, ಸೆ.21, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ ಡಾಯಾಗ್ನಾಸ್ಟಿಕ್ ನಲ್ಲಿ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಯಿತು. ರಕ್ತ ಪರೀಕ್ಷೆ ವರದಿ ಕೂಡಾ ನಾರ್ಮಲ್ ಆಗಿ ಬಂದಿದ್ದು, ಭಕ್ತಾಧಿಗಳು ಆತಂಕ ಪಡುವ ಅವಶ್ಯವಿಲ್ಲ ಎಂದು ಶ್ರೀಗಳ ತಪಾಸಣೆ ನಡೆಸಿದ ಸ್ಥಳೀಯ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

ಕರ್ನಾಟಕ

ಕೊನೆಗೂ ಬಿತ್ತು ಕಲ್ಲುಗುಡ್ಡೆ ಮದ್ಯದಂಗಡಿಗೆ ಬೀಗ ► ನಾಲ್ಕು ದಿನಗಳ ಅನಿರ್ದಿಷ್ಟಾವಧಿ ಮುಷ್ಕರ ತಾತ್ಕಾಲಿಕ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಇತ್ತೀಚೆಗೆ ಆರಂಭಗೊಂಡ ಮದ್ಯದಂಗಡಿ ತೆರವಿಗೆ ಪಟ್ಟು ಹಿಡಿದು ಭಾನುವಾರದಿಂದ ಆರಂಭಗೊಂಡಿದ್ದ ಪ್ರತಿಭಟನೆಯು ನಾಲ್ಕನೇ ದಿನವಾದ ಬುಧವಾರ ಮುಂದುವರಿದು ಸಾಯಂಕಾಲ ಪುತ್ತೂರು ಸಹಾಯಕ ವಿಭಾಗಿಯ ಅಧಿಕಾರಿ ಡಾ.ರಘುನಂದನ್ ಮೂರ್ತಿ ಸ್ಥಳಕ್ಕಾಗಮಿಸಿ ಮದ್ಯದಂಗಡಿಯ ಸ್ಥಳ ಮಹಜರು ನಡೆಸಿ ಮುಂದಿನ ಆದೇಶದವರೆಗೆ ಬಂದ್ ಮಾಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎ.ಸಿ ಪ್ರಸ್ತುತವಿರುವ ಮದ್ಯದಂಗಡಿಯ ಕಟ್ಟಡದ ವಿಚಾರದಲ್ಲಿ ಗೊಂದಲವಿದ್ದು ಕಂದಾಯ ಇಲಾಖೆಯ ಸರ್ವೆ ಅಧಿಕಾರಿಗಳು

ಕೊನೆಗೂ ಬಿತ್ತು ಕಲ್ಲುಗುಡ್ಡೆ ಮದ್ಯದಂಗಡಿಗೆ ಬೀಗ ► ನಾಲ್ಕು ದಿನಗಳ ಅನಿರ್ದಿಷ್ಟಾವಧಿ ಮುಷ್ಕರ ತಾತ್ಕಾಲಿಕ ಅಂತ್ಯ Read More »

ಕರಾವಳಿ

ಕಟ್ಟಡ ನಿರ್ಮಾಣ ಪರವಾನಿಗೆಗೆ ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ನೀತಿ ► ಸೆ. 25 ರಿಂದ ಗ್ರಾ.ಪಂ. ಎದುರು ಗಂಡ-ಹೆಂಡತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ಅವಶ್ಯ ಎಲ್ಲಾ ದಾಖಲೆಗಳನ್ನು ನೀಡಿದರೂ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡದೆ ಸತಾಯಿಸುತ್ತಿರುವ ಬಿಳಿನೆಲೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಅನಗತ್ಯ ಕಿರುಕುಳ ನೀಡುತ್ತಿದೆ. ಸೆ 24 ರ ಒಳಗೆ ಪರವಾನಿಗೆ ನೀಡದಿದ್ದರೆ ಪಂಚಾಯಿತಿ ಎದುರು ಸೆ 25 ರಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಉದ್ಯಮಿ ಕೆ.ಟಿ.ತೋಮ್ಸ್‌ನ್ ಎಚ್ಚರಿಕೆ ನೀಡಿದ್ದಾರೆ. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಳಿನೆಲೆ ಗ್ರಾಮ ಪಂಚಾಯಿತಿ ಕಟ್ಟಡ ಪರವಾನಿಗೆ ನೀಡುವಲ್ಲಿ ಯಾರದೋ ಪಿತೂರಿಗೆ

ಕಟ್ಟಡ ನಿರ್ಮಾಣ ಪರವಾನಿಗೆಗೆ ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ನೀತಿ ► ಸೆ. 25 ರಿಂದ ಗ್ರಾ.ಪಂ. ಎದುರು ಗಂಡ-ಹೆಂಡತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.  

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ
Scroll to Top