News Kadaba

ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.19. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಮಂಗಳವಾರ ಕೂಡ ಮುಂದುವರಿದಿದೆ. ಇಂದು ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಶಾಲಾ ಮಕ್ಕಳು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ […]

ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು Read More »

ಕರಾವಳಿ

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.19, ಅತ್ತೆ ಮಾವನಿಗೆ ನಿರಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಲು ಯತ್ನಿನಿಸಿದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆಗೊಳಗಾದವರ ಮಕ್ಕಳು ಸೊಸೆ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮಲ್ಪೆಯ ನಿವಾಸದಲ್ಲಿದ್ದ ಅಶ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ತೆಂಕ ನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟುವಿನಲ್ಲಿ ಮಾವ ವೆಂಕಟೇಶ ಪೈ, ಅತ್ತೆ ವೀಣಾ ಪೈ ಅವರಿಗೆ ಸೊಸೆ ಅಶ್ವಿನಿ ಪೈ ಮನಬಂದಂತೆ ಥಳಿಸಿದ್ದಳು. ಸಟ್ಟುಗ ಬಿಸಿ

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ Read More »

ಕರಾವಳಿ

ಮಂಗಳೂರು ಜೈಲಿಗೆ ಡಿಸಿಪಿ ನೇತೃತ್ವದಲ್ಲಿ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿರುವ ಡಿಸಿಪಿ ಹನುಮಂತರಾಯ ಹಾಗೂ ಸಿಬ್ಬಂದಿಗಳ ತಂಡ 2 ಮೊಬೈಲ್ ಗಳು, ಗಾಂಜಾ ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲ್ ನಿಂದ ತಯಾರಿಸಿದ ಹುಕ್ಕಾ ರೀತಿಯ ವಸ್ತು, ಪಂಚ್, ರಾಡ್ ವಶಪಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಸುಮಾರು 6.30 ರಿಂದ 7.30 ರ ನಡುವೆ ಡಿಸಿಪಿ ಹನುಮಂತರಾಯರ ನೇತೃತ್ವದಲ್ಲಿ ದ.ಕ. ಜಿಲ್ಲೆಯ 50 ಮಂದಿ ಅಧಿಕಾರಿಗಳು, 129 ಮಂದಿ ಸಿಬ್ಬಂದಿಯೊಂದಿಗೆ ಈ ದಾಳಿ ನಡೆಸಲಾಗಿತ್ತು. ಜೈಲಿಗೆ

ಮಂಗಳೂರು ಜೈಲಿಗೆ ಡಿಸಿಪಿ ನೇತೃತ್ವದಲ್ಲಿ ದಾಳಿ Read More »

ಕರಾವಳಿ

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಭಾರತೀಯ ಜನತಾ ಪಾರ್ಟಿಯ ಕಡಬ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕೃಷ್ಣ ಶೆಟ್ಟಿ, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಕಡಬ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ., ಉದಯಕುಮಾರ್, ಫಯಾಜ್ ಕೆನರಾ, ತ್ಯಾಗರಾಜ ನಂದುಗುರಿ, ಶ್ರೀಧರ, ನಿತಿನ್, ಉಮೇಶ್

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ.18. ರಾಷ್ಟ್ರೀಯ ಹೆದ್ದಾರಿ 66 ರ ಹೊಸಂಗಡಿ ಸಮೀಪದ ಚೆಕ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಅಪಾಚಿ ಬೈಕೊಂದು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಜೊತೆಗಿದ್ದ ಸಂಬಂಧಿಕನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನನ್ನು ಬಂದ್ಯೋಡು ಸಮೀಪದ ಅಡ್ಕ ಭಗವತೀ ಕ್ಷೇತ್ರ ನಿವಾಸಿ ನಿತಿನ್ ಕುಮಾರ್(22) ಎಂದು ಗುರುತಿಸಲಾಗಿದೆ. ಈತನ

ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.18, ಮಹಿಳೆಯರ ರಕ್ಷಣೆಗೆಂದು 18 ವರ್ಷದ ಯುವಕನೊಬ್ಬ ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ. ಹೈದರಾಬಾದ್ ನ ಹಿಮಾಯತ್ ನಗರದ ಸಿದ್ದಾರ್ಥ್ ಮಂಡಲ ಎಂಬ ಯುವಕ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ್ದಾನೆ. ಈತ ಉದ್ಯಮಿ ಶ್ರೀರಾಮ್ ಮಂಡಲ ಹಾಗೂ ಶಶಿಕಲಾ ಮಂಡಲ ಅವರ ಪುತ್ರ. ಮಹಿಳೆಯರ ರಕ್ಷಣೆಗೆಂದು ತಯಾರಿಸಿದ ಈ ಶೂ ನ ವಿಶೇಷತೆ ಏನಂತಿರಾ..??? ಹೌದು ಈ ಶೂ ಅಥವಾ ಚಪ್ಪಲಿ ಧರಿಸಿದ್ದ ವೇಳೆ ಯಾರಾದ್ರೂ ನಿಮ್ಮ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದರೆ

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!! Read More »

ರಾಷ್ಟ್ರೀಯ ನ್ಯೂಸ್

ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ.18,: ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಕಸ್ಮಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಗಳು ಸುಟ್ಟು ಸುಮಾರು 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಹಾನಿಯಾಗಿದೆ. ರಾಘವೇಂದ್ರ ಸ್ವಾಮಿ ಮಠದ ಬಳಿ ಶಾರ್ಟ್ ಸರ್ಕ್ಯೂಟ್‍ನಿಂದ ಈ ಘಟನೆ ನಡೆದಿದ್ದು, 5 ಅಂಗಡಿಗಳು ಹೊತ್ತಿ ಉರಿದಿವೆ. ತುಂಗಭದ್ರಾ ನದಿ ತೀರದಲ್ಲಿರುವ ಪೂಜೆ ಸಾಮಗ್ರಿ, ಆಟಿಕೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಗುರು, ಭೀಮಣ್ಣ, ಜಗಂ ಮಹೇಶ್, ಆದಿ, ಬಂದೇಜಿ ರಾವ್ ಎಂಬವರಿಗೆ ಸೇರಿದ ಅಂಗಡಿಗಳು

ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ! Read More »

ಕರ್ನಾಟಕ

ಅಡುಗೆ ಮಾಹಿತಿ ► ಅವಲಕ್ಕಿ ಪಾಯಸ ಮಾಡುವ ವಿಧಾ‌ನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ,‌ ಸೆ.18. ನಾಲಿಗೆಗೆ ತುಂಬಾ ರುಚಿ ನೀಡುವ ಅವಲಕ್ಕಿಯಿಂದ ಪಾಯಸ ಮಾಡಿದ್ರೆ ಹೇಗೆ ಎಂದು ಗೊತ್ತಿದೆಯೇ….? ಅವಲಕ್ಕಿ ಪಾಯಸ ಮಾಡೋ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಅವಲಕ್ಕಿ- 1/2 ಕಪ್ ಸಬ್ಬಕ್ಕಿ- 1/4 ಕಪ್ ಬೆಲ್ಲ- 1/2 ಕಪ್ ಹಾಲು- 1/2 ಕಪ್ ನೀರು- 1 ಅಥವಾ 1/2 ಕಪ್ ತುಪ್ಪ- 1 ಚಮಚ ಏಲಕ್ಕಿ ಪುಡಿ- ಸ್ವಲ್ಪ ಗೋಡಂಬಿ- 5 ಮಾಡುವ ವಿಧಾನ: ಒಂದು ಪಾತ್ರೆಯಲ್ಲಿ ಬಿಸಿ ನೀರಿಗೆ ಬೆಲ್ಲವನ್ನು

ಅಡುಗೆ ಮಾಹಿತಿ ► ಅವಲಕ್ಕಿ ಪಾಯಸ ಮಾಡುವ ವಿಧಾ‌ನ Read More »

ಅಡುಗೆ

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. 2008ರಲ್ಲಿ ಡಿಎಆರ್ ಗೆ ಸೇರಿ ತದನಂತರ ನಾಗರಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಹನುಮಂತಪ್ಪ ಇತ್ತೀಚೆಗೆ ಬಡಗನ್ನೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು.

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು Read More »

ಕರಾವಳಿ

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ

(ನ್ಯೂಸ್ ಕಡಬ) newskadaba.com ಚೆನ್ನೈ, ‌ಸೆ.18. ಇಲ್ಲಿನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಐದು ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 26 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 281 ರನ್ ಗಳಿಸಿತು. ನಾಯಕ ವಿರಾಟ್ ಕೊಹ್ಲಿ ಹಾಗೂ ಮನೀಶ್ ಪಾಂಡೆ ಶೂನ್ಯಕ್ಕೆ ಔಟಾದರೆ, ಅಜಿಂಕ್ಯ ರಹಾನೆ ಕೇವಲ 5 ರನ್ ಗಳಿಸಿದರು. ಧೋನಿ (79)

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ Read More »

ಕ್ರೀಡಾ ನ್ಯೂಸ್
Scroll to Top