News Kadaba

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ

(ನ್ಯೂಸ್‌ ಕಡಬ) newskadaba.com,  ನ.24 ಹೊಸದಿಲ್ಲಿ: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾ‌ರ್ ಕಾರ್ಡ್‌ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಶುಕ್ರವಾರ ರದ್ದುಪಡಿಸಿದೆ. ಕ್ರಮವಾಗಿ 5ರಿಂದ 7 ಹಾಗೂ 15-17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್‌ಗಳಿಗೆ ನಡೆಸಲಾಗುವ ಮೊದಲ ಹಾಗೂ ಎರಡನೇ ಎಂಬಿಯುಗಳು ಇನ್ನು ಮುಂದೆ ಸಂಪೂರ್ಣವಾಗಿ ಉಚಿತವಾಗಿರುತ್ತವೆ ಎಂದು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ. ಐದು ವರ್ಷ […]

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ವತಿಯಿಂದ 544 ಅಂಗನವಾಡಿ ವರ್ಕರ್ & ಹೆಲ್ಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 15-ಡಿಸೆಂಬರ್-2025 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹುದ್ದೆಗಳ ವಿವರ ಸಂಸ್ಥೆಯ ಹೆಸರು: Women and Child Development Department Shivamogga (WCD Shivamogga) ಒಟ್ಟು ಹುದ್ದೆಗಳು      544

544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದೆ. ಕಳೆದ ವಾರದ ಅಂತ್ಯದಲ್ಲಿ ಭಾರಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ, ಈ ವಾರದ ಆರಂಭ ಸೋಮವಾರದಂದು ಚಿನ್ನದ ಬೆಲೆ ಇಳಿಕೆ ಆಗಿದೆ. ನವೆಂಬರ್ 24 ಸೋಮವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,513 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,25,130 ರೂಪಾಯಿ ಇದೆ. 24 ಕ್ಯಾರೆಟ್ 10

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ

(ನ್ಯೂಸ್‌ ಕಡಬ) newskadaba.com,  ನ.24 :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಆರಂಭಗೊಂಡಿದ್ದು, ನ.24 ಕ್ಕೆ ಹೂವಿನ ತೇರು, ನ.25 ಪಂಚಮಿ ತೇರು, ನ.26 ಮಹಾರಥೋತ್ಸವ ನಡೆಯಲಿದೆ. ನ.16 ಆದಿತ್ಯವಾರ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾದ ಜಾತ್ರೆ ನಡೆಯಿತು.ನ.17 ರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ,ನ.18 ರಾತ್ರಿ ಶೇಷವಾಹನಯುಕ್ತ ಬಂಡಿಉತ್ಸವ ಜರುಗಿತು. ನ.19ರಂದು ಲಕ್ಷದೀಪೋತ್ಸವ ನಡೆದಿದ್ದು, ನ.20.ಶೇಷ ವಾಹನೋತ್ಸವ, ನ.21.ಅಶ್ವವಾಹ ನೋತ್ಸವ, ನ.22. ಮಯೂರ ವಾಹ ನೋತ್ಸವ, ನ.23.

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾರ್ಯಕ್ರಮಕ್ಕೆ ಆಗಮಿಸುವ ಬೈಕ್‌ ಸವಾರರಿಗೆ ಉಚಿತವಾಗಿ 2 ಲೀಟರ್ ಪೆಟ್ರೋಲ್ ಭಾಗ್ಯ!

(ನ್ಯೂಸ್‌ ಕಡಬ) com,  ನ.24 ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇಂದು(ನ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದ್ದು, ಕಾರ್ಯಕರ್ತರ ಸಂಚಾರ ಹೆಚ್ಚಾಗಿದೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಬೈಕ್‌ನಲ್ಲಿ ಆಗಮಿಸುವವರಿಗಾಗಿ ಕಾಂಗ್ರೆಸ್ ನಾಯಕರಿಂದ ಪ್ರತಿ ಬೈಕ್‌ಗೆ 2 ಲೀಟರ್ ಉಚಿತ ಪೆಟ್ರೋಲ್ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ತಲುಪಿದ್ದು, ಉಚಿತ ಪೆಟ್ರೋಲ್ ಪಡೆಯಲು ಸ್ಥಳದಲ್ಲಿ ದೀರ್ಘ ಸಾಲುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾರ್ಯಕ್ರಮಕ್ಕೆ ಆಗಮಿಸುವ ಬೈಕ್‌ ಸವಾರರಿಗೆ ಉಚಿತವಾಗಿ 2 ಲೀಟರ್ ಪೆಟ್ರೋಲ್ ಭಾಗ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.24ಕಾಪು: ಖಾಸಗಿ ಎಕ್ಸ್ ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಹಾಗೂ ಮಂಗಳೂರಿನ ಹೋಟೆಲ್ ಉದ್ಯೋಗಿ ಸಕೇಂದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ. ಬಸ್ ಉಚ್ಚಿಲ ತಲುಪಿದಾಗ, ಅವರು ಮುಂಭಾಗದ ಬಾಗಿಲಿನ ಬಳಿ ಇಳಿದುಕೊಳ್ಳಲು ಸಿದ್ಧವಾಗಿದ್ದರು. ಆ ಸಮಯದಲ್ಲಿ ಚಾಲಕನು ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕಲು ನಿರ್ಲಕ್ಷ್ಯದಿಂದ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ. ಇದರಿಂದಾಗಿ

ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ವರದಿ ಮಾಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

India Meteorological Department ನೇಮಕಾತಿ ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.24 . ಒಟ್ಟು 134 ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, India Meteorological Department (IMD) ವತಿಯಿಂದ 2025 ನವೆಂಬರ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 14-ಡಿಸೆಂಬರ್-2025 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಸಂಸ್ಥೆಯ ಹೆಸರು: India Meteorological Department (IMD) ಒಟ್ಟು ಹುದ್ದೆಗಳು: 134 ಕೆಲಸದ ಸ್ಥಳ: ಭಾರತಾದ್ಯಂತ ಹುದ್ದೆಯ ಹೆಸರು: Scientific Assistant ವೇತನಶ್ರೇಣಿ: ₹29,200 – ₹1,23,100/- ತಿಂಗಳಿಗೆ

India Meteorological Department ನೇಮಕಾತಿ ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

3 ಸರ್ಕಾರಿ ವಿಮಾ ಕಂಪನಿ ವಿಲೀನಕ್ಕೆ ಕೇಂದ್ರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.24 ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಹಣಕಾಸು ಇಲಾಖೆಯು, ಸರ್ಕಾರಿ ಸ್ವಾಮ್ಯದ ಮೂರು ವಿಮಾ ಕಂಪನಿಗಳನ್ನು ವಿಲೀನದ ಪ್ರಸ್ತಾಪಕ್ಕೆ ಮರುಜೀವ ನೀಡಿದೆ.ಸಣ್ಣ ಬ್ಯಾಂಕ್‌ಗಳ ವಿಲೀನ ಮಾಡಿ ಬೃಹತ್‌ ಬ್ಯಾಂಕ್‌ಗಳ ಸ್ಥಾಪನೆ ಮಾಡಿದಂತೆ 3 ವಿಮಾ ಕಂಪನಿಗಳ ವಿಲೀನದ ಮೂಲಕ ಮೂಲಕ ಜಾಗತಿಕ ಮಟ್ಟದಲ್ಲಿ ಬೃಹತ್‌ ಕಂಪನಿ ರಚಿಸುವ ಮತ್ತು ಅವುಗಳ ದಕ್ಷತೆ ಹೆಚ್ಚಿಸುವತ್ತ ಹೆಜ್ಜೆ ಇಟ್ಟಿದೆ…. 2018-19ರಲ್ಲಿ ಆಗ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ, ಸರ್ಕಾರಿ ಸ್ವಾಮ್ಯದ ಓರಿಯೆಂಟಲ್‌ ಇನ್ಶೂರೆನ್ಸ್‌, ನ್ಯಾಷನಲ್‌ ಇನ್ಶೂರೆನ್ಸ್‌,

3 ಸರ್ಕಾರಿ ವಿಮಾ ಕಂಪನಿ ವಿಲೀನಕ್ಕೆ ಕೇಂದ್ರ ಚಿಂತನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.24 ಬೆಂಗಳೂರು : ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ……… ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು…………ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ

ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top