News Kadaba

ಬೈಕ್‌ ರ್ಯಾಲಿ ತಡೆದರೂ ನಾವು ಮಂಗಳೂರು ತಲುಪಿದ್ದೇವೆ ► ಮಂಗಳೂರು ಚಲೋ ಯಶಸ್ವಿಯಾಗಿದೆ: ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ತಡೆದ ಸಂದರ್ಭ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ – ತಳ್ಳಾಟವುಂಟಾಗಿದ್ದು, ನೂಕುನುಗ್ಗಲಿನ ಪರಿಣಾಮ ಕೆಲವರು ಗಾಯಗೊಂಡ ಘಟನೆಯೂ ಗುರುವಾರದಂದು ನಡೆದಿದೆ. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿ ಸಮೀಪ ತೆರಳಲೆತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ನಂತರ ಬಿಡುಗಡೆಗೊಳಿಸಲಾಗಿದೆ. ನೆಹರೂ ಮೈದಾನದ ಕ್ರಿಕೆಟ್ ಅಸೋಸಿಯೇಶನ್ ಮುಂಭಾಗ ಬಿಜೆಪಿ ನಾಯಕರ ನೇತೃತ್ವದಲ್ಲಿ ಸಭೆ […]

ಬೈಕ್‌ ರ್ಯಾಲಿ ತಡೆದರೂ ನಾವು ಮಂಗಳೂರು ತಲುಪಿದ್ದೇವೆ ► ಮಂಗಳೂರು ಚಲೋ ಯಶಸ್ವಿಯಾಗಿದೆ: ಯಡಿಯೂರಪ್ಪ Read More »

ಕರಾವಳಿ

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…???

(ನ್ಯೂಸ್ ಕಡಬ)newskadaba.com ಬೆಳಗಾವಿ. ಸೆ.7, ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಯುವತಿಯ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ. ಮುಂಬೈ ಮೂಲದ ಅಂಕಿತಾ ಕನೋಜಿಯಾ (23 ವರ್ಷ) ಕೊಲೆಯಾದ ಯುವತಿ. ಮೂಲತಃ ಮಾಹಾರಾಷ್ಟ್ರದ ನಾಗಪುರ ನಗರದವರಾದ ಅಂಕಿತಾ ಸಬ್ ಇನ್ಸ್ ಪೆಕ್ಟರ್ ಮಗಳು ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಸೆಪ್ಟೆಂಬರ್ 4 ರಂದು ತನ್ನಿಬ್ಬರು ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋದ ವೇಳೆ ಸ್ನೇಹಿತರ ಮಧ್ಯೆ ಜಗಳ ನಡೆದು ಇಬ್ಬರು ಸ್ನೇಹಿತರು ಸೇರಿ ಅಂಕಿತಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನಂತರ ಸ್ನೇಹಿತರು ಸೂಟ್

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…??? Read More »

ಕರ್ನಾಟಕ

ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!!

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ.7, ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿ ಹಾಗು ಮಕ್ಕಳಿಗೆ ಬೆಂಕಿ ಇಟ್ಟು ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಎಂಬವರು ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಘಟನೆಯಲ್ಲಿ ಪತ್ನಿ ನಿರ್ಮಲಾ ಮತ್ತು ಮಕ್ಕಳಾದ ಸವಿತಾ ಮತ್ತು ರಾಹುಲ್ ಬದುಕುಳಿದಿದ್ದಾರೆ. ಬೆಂಕಿ ಹಚ್ಚಿಕೊಂಡ ಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾನಮತ್ತರಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತನ್ನ

ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!! Read More »

ಕರಾವಳಿ

ಕಡಬ ಗ್ರಾ.ಪಂ.ನಲ್ಲಿ ಜಮಾಬಂಧಿ ► ಕೊರುಂದೂರು ಅಂಗನವಾಡಿ ಕಟ್ಟಡ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ,ಸೆ.7, 2016-17ನೇ ಸಾಲಿನ ಜಮಾಬಂಧಿ ಕಡಬ ಗ್ರಾ.ಪಂ.ಸಭಾಂಗಣದಲ್ಲಿ ತಾಲೂಕು ಹಿಂದುಳಿದ ಕಲ್ಯಾಣ ಇಲಾಖಾಧಿಕಾರಿ ಕುಮಾರ್ ಎಸ್ ರವರ ನೇತೃತ್ವದಲ್ಲಿ ನಡೆಯಿತು. ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಉಪಾಧ್ಯಕ್ಷೆ ಜ್ಯೋತಿ ಡಿ ಕೋಲ್ಪೆ, ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಹಾಜಿ ಹನೀಫ್ ಕೆ.ಎಂ, ಶೆರೀಫ್ ಎ.ಎಸ್, ನೀಲಾವತಿ, ಶಾಲಿನಿ ಸತೀಶ್ ನಾೖಕ್, ನಾರಾಯಣ ಪೂಜಾರಿ, ರೇವತಿ, ಹರ್ಷ, ಮಾಧವ, ಇಂದಿರಾ, ಸರೋಜಿನಿ ಆಚಾರ್, ಯಶೋಧ, ಆದಂ ಕುಂಡೋಳಿ, ಸೇರಿದಂತೆ

ಕಡಬ ಗ್ರಾ.ಪಂ.ನಲ್ಲಿ ಜಮಾಬಂಧಿ ► ಕೊರುಂದೂರು ಅಂಗನವಾಡಿ ಕಟ್ಟಡ ಕಾಮಗಾರಿ ಪರಿಶೀಲನೆ Read More »

ಕರಾವಳಿ

ಕಡಬ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ► 9ನೇ ವರ್ಷಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.7, ಇಲ್ಲಿಯ ವೈಭವ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಕಡಬ ಶಾಖೆಯು 9ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ ಇದರ ಪ್ರಯುಕ್ತ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು.   ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಪ್ರಥಮ ಶಾಖೆ ಕಡಬದಲ್ಲಿ ಪ್ರಾರಂಭಗೊಂಡು 8 ವರ್ಷಗಳನ್ನು ಪೂರೈಸಿ ಇದೀಗ 9ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನಲೆಯಲ್ಲಿ ಸಂಘದಲ್ಲಿ ಪೂಜಾಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸಹಕಾರ ಸಂಘದ ಅಧ್ಯಕ್ಷ

ಕಡಬ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ► 9ನೇ ವರ್ಷಕ್ಕೆ ಪಾದಾರ್ಪಣೆ Read More »

ಕರಾವಳಿ

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಪೊಲೀಸರು ಮಂಗಳೂರಿನ ಜ್ಯೋತಿ ವೃತ್ದ ಬಳಿ ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ತಡೆದ ಕಾರಣ ಕೆರಳಿದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ Read More »

ಕರಾವಳಿ

ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ: 2.80ಲಕ್ಷ ರೂ.ನಿವ್ವಳ ಲಾಭ ► ಪ್ರತಿ ಲೀ.75ಪೈಸೆ ಬೋನಸ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.7, ಕುಟ್ರುಪ್ಪಾಡಿ ಹಾ.ಉ.ಸ.ಸಂಘದ 2016-17ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕುಟ್ರುಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆಯವರು ಮಾತನಾಡಿ 2016-17ನೇ ಸಾಲಿನಲ್ಲಿ ಸಂಘವು 2.80 ಲಕ್ಷ ನಿವ್ವಳ ಲಾಭ ಗಳಿಸಿರುತ್ತದೆ. ಒಟ್ಟು 52,72,690ರೂ. ಹಾಲು ಖರೀದಿ ಮಾಡಿದ್ದು ಸ್ಥಳೀಯವಾಗಿ 2,02,649ರೂ. ಸ್ಥಳೀಯ ಹಾಲು ಮಾರಾಟ ಮಾಡಲಾಗಿದೆ. ಒಕ್ಕೂಟದಿಂದ ಹಾಲು ಮಾರಾಟದಿಂದ 57,86,623ರೂ. ಸಂಘಕ್ಕೆ ಬಂದಿರುತ್ತದೆ. ಜಿಲ್ಲಾ ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿ

ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ: 2.80ಲಕ್ಷ ರೂ.ನಿವ್ವಳ ಲಾಭ ► ಪ್ರತಿ ಲೀ.75ಪೈಸೆ ಬೋನಸ್ ಘೋಷಣೆ Read More »

ಕರಾವಳಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಕಡಬ,‌ ಸೆ.06. ಕಾಡು ಬಿಟ್ಟು ನಾಡಿಗೆ ಬಂದು ಉರುಳಿಗೆ ಸಿಲುಕಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ವಾಪಾಸ್ ಕಾಡಿಗೆ ಬಿಡಲಾಯಿತು. ಪುತ್ತೂರು ತಾಲೂಕಿನ ಮರ್ಧಾಳದ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಜಮೀನಿನಲ್ಲಿ ಯಾರೋ ಅಪರಿಚಿತರು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಸಿ ಮೂರು ಸುತ್ತಿನ ಚುಚ್ಚುಮದ್ದು ನೀಡಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕುಮಾರಧಾರಾ ನದಿಯಲ್ಲಿ ಮಂಗಳವಾರ ಸಂಜೆ ನೀರುಪಾಲಾದ ಯುವಕರಿಬ್ಬರ ಪೈಕಿ ಓರ್ವನ ಶವ ಬುಧವಾರ ಪತ್ತೆಯಾಗಿದೆ.  ಇನ್ನೊಂದು ಶವಕ್ಕಾಗಿ ಶೋಧ ಕಾರ್ಯ ಮುಂದುವರಿಸಿದೆ. ಕುಟ್ರುಪ್ಪಾಡಿ ಗ್ರಾಮದ ಅಲರ್ಮೆ ದಿ. ಚೆನ್ನಪ್ಪ ಪೂಜಾರಿಯವರ ಪುತ್ರರಾದ ಹರಿಪ್ರಸಾದ್(30) ಹಾಗೂ ಸತ್ಯಪ್ರಸಾದ್(25) ನೀರುಪಾಲಾದವರು. ಜೊತೆಗಿದ್ದ ಅವರ ಚಿಕ್ಕಪ್ಪನ ಮಗ ರೋಹಿತ್ ಬದುಕುಳಿದಿದ್ದಾರೆ. ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆ ಬಳಿ ಸ್ನಾನಕ್ಕೆಂದು ಮೂವರು ನದಿಗಿಳಿದಿದ್ದು ನೀರಿನ ಸೆಳತಕ್ಕೆ ಕೊಚ್ಚಿಹೋಗಿದ್ದಾರೆ. ಸ್ಥಳಿಯ ಈಜು ಪರಿಣತರು, ಅಗ್ನಿಶಾಮಕ

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ Read More »

ಕರಾವಳಿ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಜಿಲ್ಲಾಧಿಕಾರಿಗಳ ಆದೇಶದಂತೆ ಎಂಡೋ ಸಂತ್ರಸ್ತರ ಕೆಲವು ಕುಟುಂಬಗಳು ತಮ್ಮ ಎ.ಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್ ಕಾರ್ಡಾಗಿ ಬದಲಾಯಿಸಲು ಹೋಗಿ ಅತ್ತ ಎಪಿಎಲ್ ಇಲ್ಲ ಇತ್ತ ಬಿಪಿಎಲ್ ಪಡಿತರ ಚೀಟಿ  ಕೂಡಾ ಇಲ್ಲದಂತ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೆಲವು ಎಂಡೋ ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ನಿವೇದನೆ ಮಾಡಿಕೊಂಡ ಬಳಿಕ ಅವರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಮೂರು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು Read More »

ಕರಾವಳಿ
Scroll to Top